Monday, February 23, 2026

Spiritual Story

ನಿದ್ದೆ ಮಾಡಿದಾಗ ಭಯವಾಗುವುದು, ಕೆಟ್ಟ ಕನಸುಗಳು ಬೀಳುತ್ತಿದ್ದರೆ ಈ ಮಂತ್ರ ಜಪಿಸಿ

Spiritual Story: ಕೆಲವರಿಗೆ ಕತ್ತಲು ಕಂಡರೆ ಭಯವಾಗುತ್ತದೆ. ಮತ್ತೆ ಕೆಲವರಿಗೆ ಒಬ್ಬರೇ ಇದ್ದಾಗ ಹೆದರಿಕೆಯಾಗುತ್ತದೆ. ಇನ್ನು ಕೆಲವರಿಗೆ ನಿದ್ದೆ ಗಣ್ಣಲ್ಲೇ ಭಯವಾಗುತ್ತದೆ. ಕೆಟ್ಟ ಕೆಟ್ಟ ಕನಸು ಬೀಳುತ್ತದೆ. ಸರಿಯಾಗಿ ನಿದ್ರಿಸಲು ಸಾಧ್ಯವಾಗುವುದಿಲ್ಲ. ಅಂಥವರು ಈ ಒಂದು ಮಂತ್ರ ಜಪಿಸಿದರೆ, ನಿಮ್ಮ ಜೀವನದಲ್ಲಿನ ಭಯವೆಲ್ಲ ಹೊರಟು ಹೋಗುತ್ತದೆ. ನೀವು ಧೈರ್ಯವಂತರಾಗುತ್ತೀರಿ. ನಿಮ್ಮ ಜೀವನದ ಗುರಿ ತಲುಪಲು...

ಮನೆಯಲ್ಲಿ ಇಂಥ ಹಣವಿದ್ದರೆ, ಅದು ಎಂದಿಗೂ ಸದುಪಯೋಗವಾಗಲು ಸಾಧ್ಯವಿಲ್ಲ

Spiritual Story: ಮನುಷ್ಯನಾದವನು ಶ್ರೀಮಂತನಾಗಬೇಕು ಎಂಬ ಗುರಿಯಿಟ್ಟುಕೊಳ್ಳುವುದು ಉತ್ತಮ. ಆದರೆ ಆ ಗುರಿ ತಲುಪಲು, ಅಡ್ಡದಾರಿ ಹಿಡಿಯುವುದು ತಪ್ಪು. ಅಂಥ ದುಡ್ಡು ಮನೆಯಲ್ಲಿದ್ದರೂ ಒಂದೇ, ಇಲ್ಲದಿದ್ದರೂ ಒಂದೇ, ಅಂಥ ಹಣ ಯಾವುದೇ ಕಾರಣಕ್ಕೂ ಸದುಪಯೋಗವಾಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ. https://youtu.be/sJfok5LZqMk ಅಡ್ಡ ದಾರಿ ಹಿಡಿದು ಗಳಿಸಿದ ಹಣ. ಅಡ್ಡದಾರಿ ಹಿಡಿದು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img