Friday, July 10, 2026

spiritual

Spiritual: ಆಹಾರ ಸೇವಿಸುವ ಮುನ್ನ ಮತ್ತು ನಂತರ ಈ ಕೆಲಸ ಮಾಡಿ, ಲಕ್ಷ್ಮೀ ಕೃಪೆ ನಿಮ್ಮದಾಗುತ್ತದೆ.

Spiritual: ಆಹಾರ ಅನ್ನೋದು ಕೂಡ ಲಕ್ಷ್ಮೀ ಕೃಪೆಯಿಂದಲೇ ನಮಗೆ ಸಿಗುವುದು. ಹಾಗಾಗಿ ನಾವು ಸಿಗುವ ಆಹಾರವನ್ನು ಗೌರವಿಸಿ, ದಾನ ಮಾಡಬೇಕು. ಹಾಗಾಗಿ ನಾವಿಂದು ಆಹಾರ ಸೇವಿಸುವ ಮುನ್ನ ಮತ್ತು ನಂತರ ಏನು ಮಾಡಬೇಕು ಎಂದು ಹೇಳಲಿದ್ದೇವೆ. ಆಹಾರ ಸೇವಿಸುವ ಮುನ್ನ ನಾವು ಗೋವಿಗೆ ಆಹಾರ ನೀಡಬೇಕು. ಗೋವಿಗೆ ಎಂದಿಗೂ ನಾವು ತಿಂದು ಉಳಿದ ಆಹಾರ ನೀಡಬಾರದು...

Spiritual: ಇಂಥ ತಪ್ಪು ಮಾಡಿದ್ರೆ ಜೇಬು ಖಾಲಿಯಾಗತ್ತೆ ಹುಷಾರ್

Spiritual: ಕೆಲವರು ಉತ್ತಮ ಸಂಬಳ ಪಡೆಯುತ್ತಾರೆ. ಆದರೆ ಹಣ ಉಳಿಯುತ್ತಲೇ ಇಲ್ಲ. ಸ್ವಲ್ಪ ಹಣ ಉಳಿಸಿದ್ದೇನೆ ಅಂತಾ ಎಣಿಸುವಾಗಲೇ, ಖರ್ಚಿಗೆ 1 ದಾರಿ ಸಿಗುತ್ತದೆ ಎಂದು ದೂರುವುದನ್ನು ನೀವು ಕೇಳಿರುತ್ತೀರಿ. ಆದರೆ ಅವರು ಅವರಿಗೇ ತಿಳಿಯದಂತೆ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಹಾಗಾದ್ರೆ ಅವರು ಮಾಡುವ ತಪ್ಪುಗಳಾದರೂ ಏನು ಅಂತಾ ತಿಳಿಯೋಣ ಬನ್ನಿ. ಮನೆಯನ್ನು ಸ್ವಚ್ಛ ಮಾಡದೇ...

ಅಕ್ಷಯ ತೃತೀಯದಂದು ಚಿನ್ನದ ಬದಲು ಇದನ್ನು ಕೂಡ ಮನೆಗೆ ತಂದರೂ ಲಕ್ಷ್ಮೀ ಕೃಪೆ ನಿಮ್ಮದಾಗಬಹುದು..

Spiritual: ಇನ್ನು 1 ವಾರ ಕಳೆದರೆ ಅಕ್ಷಯ ತೃತೀಯ ಬರುತ್ತಿದೆ. ಏಪ್ರಿಲ್ 19 ಭಾನುವಾರದಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಈ ದಿನ ಹಲವು ಶುಭಕಾರ್ಯಗಳನ್ನು ಮಾಡುತ್ತಾರೆ. ಗೃಹಪ್ರವೇಶ, ನಾಮಕರಣ, ಹೀಗೆ ಹಲವು ಶುಭಕಾರ್ಯಗಳನ್ನು ಮಾಡಲು ಅಕ್ಷಯ ತೃತೀಯ ಹೇಳಿ ಮಾಡಿಸಿದ ದಿನ. ಏಕೆಂದರೆ, ಈ ದಿನ ಏನೇ ಶುಭ ಮಾಡಿದರೂ, ಅದು ಅಕ್ಷಯವಾಗುತ್ತದೆ ಅನ್ನೋ...

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..? ಹಾಗಾದ್ರೆ ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನೇ ಇಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನು ಪೂರ್ಣಫಲ ಎನ್ನುತ್ತಾರೆ. ಬೇರೆ ಹಣ್ಣುಗಳನ್ನು ನಾವು ಸೇವಿಸಿದ ಬಳಿಕ ಅದರ ಬೀಜವನ್ನು...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Spiritual: ಆಹಾರವನ್ನೇಕೆ ವ್ಯರ್ಥ ಮಾಡಬಾರದು..? ಇದರಿಂದ ಏನಾಗುತ್ತದೆ..?

Spiritual: ನಿಮಗೆ  3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ ಶ್ರೀಮಂತಿಕೆ ಎಂದರೆ, ಬಂಗ್ಲೆ, ಕಾರು, ಹಣ. ಆದರೆ ನಿಜವಾದ ಶ್ರೀಮಂತಿಕೆ ಎಂದರೆ 3 ಸಮಯ ಯಾವುದೇ ರಗಳೆ ಇಲ್ಲದೇ, ಆರಾಮವಾಗಿ ಕುಳಿತು ಆಹಾರ ಸೇವಿಸುವುದು. ಅಂಥ ನೆಮ್ಮದಿ...

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು ಮಾಡಿದ್ದು ನೀನು ಮುಂದೆ ಅನುಭವಿಸುತ್ತೀಯಾ ಎಂದಾಗ, ನಿಮಗೆ ಖುಷಿಯಾಗಬೇಕು. ಆ ರೀತಿ ನೀವು ಬರೀ ಉತ್ತಮ ಕಾರ್ಯಗಳನ್ನೇ ಮಾಡಿ ಎಂದು ಹಿರಿಯರು ಹೇಳುತ್ತಾರೆ. ಹಾಗಾಗಿ ಇಂದು ನಾವು...

Spiritual: ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Spiritual: ಹಬ್ಬವಿದ್ದಾಗ, ಕೆಲವು ಮದುವೆ ಮುಂಜೆ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಕೆಲವು ಈರುಳ್ಳಿ-ಬೆಳ್ಳುಳ್ಳಿ ಹಾಕದೇ, ಅಡುಗೆ ಮಾಡುತ್ತಾರೆ. ಹಾಗಾದ್ರೆ ಶುಭಕಾರ್ಯದ ವೇಳೆ ಏಕೆ ಈರುಳ್ಳಿ-ಬೆಳ್ಳುಳ್ಳಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ದೇವತೆಗಳು ಮತ್ತು ರಾಕ್ಷಸರು ಸೇರಿ ಸಂಧಾನ ಮಾಡಿ, ಅಮೃತಕ್ಕಾಗಿ ಸಮುದ್ರಮಥನ ಮಾಡಿದರು. ಅಮೃತ ರಾಕ್ಷಸರ ಕೈ ಸೇರಿದರೆ,. ಅವರು ಚಿರಂಜೀವಿಗಳಾಗುತ್ತಾರೆಂದು ತಿಳಿದ ವಿಷ್ಣು ಮೋಹಿನಿ...

Spiritual: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಹೇಳಿದ್ದ

Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ.. ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದ ಜನರ ಬಗ್ಗೆ ಆಗಲೇ ಈ ಸಿಕ್ರೇಟ್‌ ಹೇಳಲಾಗಿದೆ.

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದಲ್ಲಿ ಮನುಷ್ಯ ಹೇಗಿರುತ್ತಾನೆ ಅಂತಾ ಹೇಳಲಾಗಿದೆ. ಆ ಕಾಲದಲ್ಲೇ ನಮ್ಮ ಜ್ಞಾನಿಗಳು, ಕಲಿಯುಗದ ಜನರು ಹೇಗಿರುತ್ತಾರೆ ಅಂತಾ ಹೇಳಿದ್ದಾರೆ. ಹಾಗಾದ್ರೆ ಅವರು ಹೇಳಿದ್ದೆಲ್ಲ ನಿಜ ಆಗಿದೆಯಾ..? ಅವರು ಹೇಳಿದ್ದಾದರೂ ಏನು ಅಂತಾ ತಿಳಿಯೋಣ ಬನ್ನಿ. ಹಣಕ್ಕೆ ಹೆಚ್ಚಿನ ಬೆಲೆ: ಕಲಿಯುಗದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಆಗಲೇ ವಿಷ್ಣು ಪುರಾಣದಲ್ಲಿ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img