Friday, July 10, 2026

spiritual

Horoscope: ಹಣ ಗಳಿಸುವಲ್ಲಿ ಯಶಸ್ವಿಯಾಗುವ ರಾಶಿಯವರು ಇವರು

Horoscope: ಲಕ್ಷ್ಮೀ ಕೃಪೆ ಎಲ್ಲರಿಗೂ ಸಿಗುವಂಥದ್ದಲ್ಲ. ಆಕೆಯ ಕೃಪೆ ಸಿಗಬೇಕು ಎಂದರೆ, ಅಂಥ ಯೋಗ ಪಡೆದುಕೊಂಡು ಹುಟ್ಟಬೇಕು. ಆ ರೀತಿ ಸದಾಕಾಲ ಲಕ್ಷ್ಮೀಯ ಕೃಪೆ ಹೊಂದಿದ ರಾಶಿಯವರು ಯಾರು ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. https://youtu.be/craTSgGoB5g ಮೇಷ ರಾಶಿ: ಧೈರ್ಯಶಾಲಿಯಾಗಿರುವ ಮೇಷ ರಾಶಿಯವರು ಎಂಥದ್ದೇ ಕಷ್ಟವನ್ನು ಎದುರಿಸಲು, ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಬಂದಿದ್ದು ಬರಲಿ ಎಂದೇ ಮುಂದೆ...

Navaratri Special: Temple: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ವಿಶೇಷತೆಗಳು

Navaratri Special: Temple: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನ ಕೂಡ ಒಂದು. ದೇವಿ ಮೂಕಾಸುರನನ್ನು ಕೊಂದ ಕಾರಣಕ್ಕೆ, ಮೂಕಾಂಬಿಕೆಯಾಗಿ ಲೋಕ ರಕ್ಷಣೆಗಾಗಿ ಈ ಸ್ಥಳದಲ್ಲಿ ನೆಲೆ ನಿಂತಿದ್ದಾಳೆಂದು ಹೇಳಲಾಗಿದೆ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯೋಣ ಬನ್ನಿ.. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ, ಸೌಪರ್ಣಿಕ ನದಿ ತೀರದಲ್ಲಿ ಕೊಲ್ಲೂರು ಮೂಕಾಂಬಿಕೆ...

Navaratri Special: ನವರಾತ್ರಿಯ 6ನೇ ದಿನ ಪೂಜಿಸಲ್ಪಡುವ ಕಾತ್ಯಾಯಿನಿ ದೇವಿಯ ಹಿನ್ನೆಲೆ

Navaratri Special: ಇಂದು ನವರಾತ್ರಿಯ 6ನೇ ದಿನವಾಗಿದ್ದು, ಇಂದು ದುರ್ಗೆಯ ರೂಪವಾದ ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುತ್ತದೆ. ಹಾಗಾದರೆ ಪಾರ್ವತಿ ದೇವಿ ಏಕೆ ಕಾತ್ಯಾಯಿನಿಯ ರೂಪ ತಾಳಿದಳು..? ಯಾರೀ ಮಹಾಮಾಯಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/craTSgGoB5g ಪಾರ್ವತಿ ದೇವಿ ಕಾತ್ಯಾಯನ ಋಷಿಗೆ ಜನಿಸಿದ ಕಾರಣ, ಆಕೆಯನ್ನು ಕಾತ್ಯಾಯಿನಿ ಎಂದು ಕರೆಯಲಾಗುತ್ತದೆ. ಸಿಂಹವಾಹಿನಿಯಾಗಿರುವ ಕಾತ್ಯಾಯಿನಿ, ಒಂದು ಕೈಯಲ್ಲಿ ಖಡ್ಗ,...

Navaratri Special: Temple: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: Temple: ನವರಾತ್ರಿಯ ವಿಶೇಷವಾಗಿ ಒಂದೊಂದು ದಿನ ಒಂದೊದು ಶಕ್ತಿಪೀಠಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಳಲಿ ದೇವಸ್ಥಾನ, ಕಟೀಲು ದೇವಸ್ಥಾನದ ವಿಶೇಷತೆಗಳನ್ನು ಹೇಳಿದ್ದು, ಇದೀಗ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಶೇಷತೆ ಬಗ್ಗೆ ಹೇಳಲಿದ್ದೇವೆ. https://youtu.be/VIRZRNP7mmE ಶಿವಮೊಗ್ಗ ಜಿಲ್ಲೆಯಲ್ಲಿ ಸಿಗಂದೂರು ಕ್ಷೇತ್ರವಿದೆ. ದಟ್ಟ ಕಾಡಿನ ಮಧ್ಯೆ ಇರುವ ನದಿ ತೀರದಲ್ಲಿ ಸಿಗಂದೂರು ಚೌಡೇಶ್ವರಿ ಲೋಕ ರಕ್ಷಣೆಗಾಗಿ ನೆಲೆ...

Navaratri Special: ನವರಾತ್ರಿಯ ಎರಡನೇಯ ದಿನ ಬ್ರಹ್ಮಚಾರಿಣಿಯ ಆರಾಧಾನೆ

Spiritual: ಇಂದು ನವರಾತ್ರಿಯ ಎರಡನೇಯ ದಿನ. ಈ ದಿನ ದುರ್ಗೆಯ ಎರಡನೇಯ ರೂಪವಾದ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. https://youtu.be/VIRZRNP7mmE ಪಾರ್ವತಿಯ ಪ್ರತಿರೂಪವೇ ಈ ನವದುರ್ಗೆಯರು. ಆ ನವದುರ್ಗೆಯರಲ್ಲಿ ಒಬ್ಬಳು ಬ್ರಹ್ಮಚಾರಿಣಿ. ಈಕೆ ಕಠೋರವಾಗಿ ತಪಸ್ಸು ಮಾಡಿ, ಬ್ರಹ್ಮಚಾರಿಣಿ ಎನ್ನಿಸಿಕೊಂಡು ಶಿವನನ್ನು ಒಲಿಸಿಕೊಂಡವಳು. ತಂದೆ ದಕ್ಷನ ಅವಮಾನ ತಾಳಲಾರದೇ, ದಾಕ್ಷಾಯಿಣಿ ಯಜ್ಞ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟು ಸತಿ ಎನ್ನಿಸಿಕೊಂಡಳು....

Navaratri Special: Temple: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual Story: ಇಡೀ ಕರ್ನಾಟಕದಲ್ಲಿ ಎಲ್ಲರೂ ಆರಾಧಿಸುವ, ಎಲ್ಲರೂ ಒಮ್ಮೆಯಾದರೂ ಭೇಟಿ ನೀಡಿ, ಆಶೀರ್ವಾದ ಪಡೆಯಲೇಬೇಕು ಎಂದು ಬಯಸುವ ಶಕ್ತಿ ಪೀಠ ಎಂದರೆ, ಕಟೀಲು ದುರ್ಗಾ ಪರಮೇಶ್ವರಿ ಕ್ಷೇತ್ರ. ಇಂದು ನಾವು ಈ ಕ್ಷೇತ್ರದ ಹಿನ್ನೆಲೆ, ವಿಶೇಷತೆಗಳನ್ನು ಹೇಳಲಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನಲ್ಲಿ ದುರ್ಗಾ ಪರಮೇಶ್ವರಿ ಕ್ಷೇತ್ರವಿದೆ. ನಂದಿನಿ ನದಿ ತೀರದಲ್ಲಿ ದುರ್ಗಾಪರಮೇಶ್ವರಿ...

Navaratri Special: ನವರಾತ್ರಿಯ ಮೊದಲ ದಿನ ಪೂಜಿಸಲ್ಪಡುವ ಶೈಲಪುತ್ರಿ ಯಾರು..?

Spiritual: ಇಂದಿನಿಂದ ನವರಾತ್ರಿ ಶುರುವಾಗಿದೆ. ಮೊದಲ ದಿನವಾದ ಇಂದು ಪಾರ್ವತಿಯ ರೂಪವಾದ ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ. ಪರ್ವತ ರಾಜನಾದ ಹಿಮವಂತನ ಪುತ್ರಿಯೇ ಶೈಲ ಪುತ್ರಿ. https://youtu.be/lv4Ra25ZIHI ದಕ್ಷ ರಾಜನ ಪುತ್ರಿಯಾಗಿ ಜನಿಸಿದ್ದ ದಾಕ್ಷಾಯಿಣಿ ಶಿವನನ್ನು ವರಿಸಿದ ಬಳಿಕ, ತಂದೆಯ ಸಿಟ್ಟಿಗೆ ಗುರಿಯಾಗುತ್ತಾಳೆ. ದಕ್ಷ ರಾಜ ಯಜ್ಞ ಮಾಡಲು ನಿರ್ಧರಿಸಿ ಎಲ್ಲರನ್ನೂ ಕರೆಯುತ್ತಾನೆ. ಆದರೆ ತನ್ನ ಮಗಳು ದಾಕ್ಷಾಯಿಣಿ- ಶಿವನನ್ನು...

Navaratri Special: Temple: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಿಶೇಷತೆಗಳು

Spiritual: ಮಂಗಳೂರಿನಲ್ಲಿ ಹಲವು ಪ್ರಸಿದ್ಧ ದೇವಸ್ಥಾನಗಳಿದೆ. ಅದರಲ್ಲಿ ಪೊಳಲಿ ಶ್ರೀ ರಾಜ ರಾಜೇಶ್ವರಿ ದೇವಸ್ಥಾನ ಕೂಡ ಒಂದು. ಇಂದು ನವರಾತ್ರಿ ವಿಶೇಷವಾಗಿ ನಾವು ಪೊಳಲಿ ರಾಜರಾಜೇಶ್ವರಿ ದೇವಿ ದೇವಸ್ಥಾನದ ವಿಶೇಷತೆ ತಿಳಿಯೋಣ. ಬಂಟ್ವಾಳದ ಪೊಳಲಿ ಎಂಬಲ್ಲಿ ಈ ರಾಜರಾಜೇಶ್ವರಿ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ರಾಜರಾಜೇಶ್ವರಿಯನ್ನು ಪ್ರಧಾನವಾಗಿ ಪೂಜಿಸಲಾಗುತ್ತದೆ. ಈ ರಾಜರಾಜೇಶ್ವರಿ ಮೂರ್ತಿಯ ವಿಶೇಷತೆ ಅಂದ್ರೆ, ಈ...

Horoscope: ಪ್ರವಾಸ ಹೋಗಲು ಹೆಚ್ಚು ಇಷ್ಟಪಡುವ ರಾಶಿಯವರು ಇವರು

Horoscope: ಪ್ರವಾಸ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಆರೋಗ್ಯ ಸಮಸ್ಯೆ, ಉದಾಸೀನತೆ ತೋರುವವರು, ಆರ್ಥಿಕ ಪರಿಸ್ಥಿತಿ ಸರಿಯಾಗಿ ಇಲ್ಲದವರು ಬಿಟ್ಟರೆ. ಉಳಿದವರೆಲ್ಲರಿಗೂ ಪ್ರವಾಸ ಹೋಗುವುದೆಂದರೆ ತುಂಬ ಇಷ್ಟ. ಆದರೆ ಆರ್ಥಿಕ ಪರಿಸ್ಥಿತಿ, ಆರೋಗ್ಯ, ಸರಿ ಇರಲಿ ಬಿಡಲಿ, ನಾವು ಪ್ರವಾಸಕ್ಕೆ ಸದಾ ಸಿದ್ಧ ಎನ್ನುವ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. ಮೇಷ ರಾಶಿ: ಮೇಷ...

Mahalaya: ಶ್ರಾದ್ಧವನ್ನು ಮಾಡುವ ವಿಧಾನ ಹೇಗೆ..?

Spiritual: ಮಹಾಲಯ ಮಾಸ ಶುರುವಾಗಿದೆ. ಈ ದಿನಗಳಲ್ಲಿ ನಾವು ನಮ್ಮ ಪೂರ್ವಜರ ಶ್ರಾದ್ಧ ಕಾರ್ಯವನ್ನು ಮಾಡಲು ಉತ್ತಮ ಸಮಯ. ಅವರು ತೀರಿಹೋದ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲಾಗದಿದ್ದಲ್ಲಿ, ಮಹಾಲಯ ಮಾಸದಲ್ಲಿ ಶ್ರಾದ್ಧ ಕಾರ್ಯ ಮಾಡಲು ಅವಕಾಶವಿದೆ. ಹಾಗಾದ್ರೆ ಶ್ರಾದ್ಧವನ್ನು ಹೇಗೆ ಮಾಡಬೇಕು ಎಂದು ತಿಳಿಯೋಣ ಬನ್ನಿ.. https://youtu.be/hGfuCh1gfDI ಹಿಂದೂ ಧರ್ಮದಲ್ಲಿ ಹಲವು ರೀತಿಯಲ್ಲಿ ಶ್ರಾದ್ಧ ಕಾರ್ಯ ಮಾಡಲಾಗುತ್ತದೆ....
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img