Wednesday, April 15, 2026

spiritual

Ganesh Chaturthi Special: ಗಣೇಶನಿಗೆ ಪ್ರಿಯವಾದ ಪಂಚಕಜ್ಜಾಯ ರೆಸಿಪಿ

Spiritual: ಗಣೇಶ ಚತುರ್ಥಿ ಸಮೀಪಿಸುತ್ತಿದೆ. ಗಣೇಶನಿಗೆ ಪ್ರಿಯವಾಗ ಮೋದಕ ಹೇಗೆ ತಯಾರಿಸುವುದು ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಂದು ನಾವು ಗಣೇಶನಿಗೆ ಪ್ರಿಯವಾದ ಪಂಚಕಜ್ಜಾಯ ಹೇಗೆ ಮಾಡುವುದು ಎಂದು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡ್ಲೆ, ಒಂದು ಕಪ್‌ ಕಾಯಿತುರಿ, ಬೆಲ್ಲ, ಏಲಕ್ಕಿ, ಒಂದು ಸ್ಪೂನ್ ತುಪ್ಪ. ಮಾಡುವ ವಿಧಾನ: ಮೊದಲು...

ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು ಎನ್ನುವಂಥ ಜನರು ಈ ರಾಶಿಯವರು

Horoscope: ಮನುಷ್ಯನಿಗೆ ಆಸೆ ಅನ್ನೋದು ಇರಬೇಕು. ಅದು ಮನುಷ್ಯ ಸಹಜ ಗುಣ. ಆದರೆ ದುರಾಸೆ ಇದ್ದರೆ, ಪರಿಸ್ಥಿತಿ ಹದಗೆಡುತ್ತದೆ. ಆದರೆ ಯಾವ ಮನುಷ್ಯ ತನ್ನ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು, ಇದ್ದುದರಲ್ಲೇ ಖುಷಿಯಾಗಿ ಜೀವಿಸುತ್ತಾನೋ, ಅವನನ್ನು ಯಾರೂ ನಿರಾಸೆ ಮಾಡಲು ಸಾಧ್ಯವಿಲ್ಲ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ. https://youtu.be/_ebSULV-4AE ಮಿಥುನ: ಮಿಥುನ ರಾಶಿಯವರಿಗೆ ಐಷಾರಾಮಿ ಜೀವನ ಅಂದ್ರೆ...

ರುಚಿಕರ ತಿಂಡಿ ಕೊಟ್ಟೇ ನೀವು ಈ ರಾಶಿಯವರನ್ನು ಮೆಚ್ಚಿಸಬಹುದು

Horoscope: ರುಚಿ ರುಚಿ ಊಟ ತಿಂಡಿ ಮಾಡೋದು ಎಲ್ಲರಿಗೂ ಇಷ್ಟವೇ. ಆದರೆ ಕೆಲವರು ಡಯಟ್ ಪ್ರಿಯರಾಗಿರ್ತಾರೆ. ಇನ್ನು ಕೆಲವರು ಆರೋಗ್ಯದ ದೃಷ್ಟಿಯಿಂದ ಭೋಜನದಿಂದ ದೂರ ಉಳಿಯುತ್ತಾರೆ. ಮತ್ತೆ ಕೆಲವರನ್ನು ಎಷ್ಟೇ ರುಚಿಕರ ತಿಂಡಿ ಕೊಟ್ಟರೂ ಮೆಚ್ಚಿಸಲಾಗುವುದಿಲ್ಲ. ಅವರೊಂಥರ ಅತೃಪ್ತ ಆತ್ಮಗಳು. ಆದರೆ ಆರೋಗ್ಯ, ಡಯಟ್ ಎಲ್ಲದರ ಚಿಂತೆ ಬಿಟ್ಟು, ರುಚಿ ರುಚಿ ಆಹಾರ ಸಿಕ್ಕಾಗ,...

Ganesh Chaturthi Special: ಗಣೇಶನಿಗೆ ನೈವೇದ್ಯ ಮಾಡಬಹುದಾದ ಕಾಯಿ ಮೋದಕ ರೆಸಿಪಿ

Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ. https://youtu.be/_ebSULV-4AE ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...

Ganesh Chaturthi Special: ಇಡೀ ವಿಶ್ವದಲ್ಲಿ ಕಾಣ ಸಿಗುವ ಏಕೈಕ ಬಾಲಗಣೇಶನೀತ

Spiritual: ಇದೇ ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ ಬರುತ್ತಿದ್ದು, ಈಗಾಗಲೇ ಭಾರತದಲ್ಲಿ ಗಣಪನನ್ನು ಬರ ಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿರುವ ಪ್ರಸಿದ್ಧ ಗಣಪನ ದೇವಸ್ಥಾನದಲ್ಲಿಯೂ ಹಬ್ಬವನ್ನು ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂಥ ಪ್ರಸಿದ್ಧ ದೇವಸ್ಥಾನಗಳಲ್ಲಿ ಇಡಗುಂಜಿ ಮಹಾಗಣಪತಿ ದೇವಸ್ಥಾನ ಕೂಡ ಒಂದು. ಇಂದು ನಾವು ಇಡಗುಂಜಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. https://youtu.be/N4RuiZXu0Zo ಉತ್ತರಕನ್ನಡ...

ಅತ್ಯದ್ಭುತ ಕೈರುಚಿ ಹೊಂದಿರುವ ರಾಶಿಯವರು ಇವರು

Horoscope: ಅಡುಗೆ ಮಾಡೋದು ಅಂದ್ರೆ, ಇನ್‌ಸ್ಟಾ, ಫೇಸ್‌ಬುಕ್, ಯೂಟ್ಯೂಬ್‌ನಲ್ಲಿ ನೋಡಿದಷ್ಟು ಈಸಿ ಅಲ್ಲಾ. ಆ ಅಡುಗೆಗೆ ತಕ್ಕ ಹಾಗೆ ಉಪ್ಪು, ಖಾರ, ಹುಳಿ, ಸಿಹಿ ಎಲ್ಲವನ್ನೂ ಸೇರಿಸಬೇಕು. ಅದಕ್ಕೆ ಅಡುಗೆಯನ್ನು ಒಂದು ಕಲೆ ಅಂತ ಹೇಳೋದು. ಈ ರೀತಿ ಕಲೆಯನ್ನು ಕರಗತ ಮಾಡಿಕೊಂಡು ಅತ್ಯದ್ಭುತ ಕೈ ರುಚಿ ಹೊಂದಿರುವ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ.. https://youtu.be/9uas25N6R48 ವೃಷಭ...

Horoscope: ಬೇಗ ಮೋಸ ಹೋಗುವ ಜನರು ಈ ರಾಶಿಯವರು

Horoscope: ಈ ಪ್ರಪಂಚದಲ್ಲಿ ಮೋಸ ಹೋಗುವವರು ಇರುವ ತನಕ, ಮೋಸ ಮಾಡುವವರು ಇರುತ್ತಾರೆ ಅಂತಾ ಹೇಳಲಾಗುತ್ತದೆ. ಯಾಕಂದ್ರೆ ಮನುಷ್ಯ ಎಷ್ಟೇ ಬುದ್ಧಿವಂತನಾಗಿದ್ರೂ, ಅವನ ಹಣೆಬರಹ ಸರಿ ಇಲ್ಲದಿದ್ದಾಗ, ಮೋಸ ಹೋಗುತ್ತಾನೆ. ಆದರೆ ಈ ರಾಶಿಯವರಿಗೆ ಎಷ್ಟೇ ಎಚ್ಚರಿಸಿದರೂ, ಈ ರಾಶಿಯವರು ಹೆಚ್ಚಾಗಿ ಮೋಸ ಹೋಗುತ್ತಾರೆ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. https://youtu.be/9uas25N6R48 ಮಿಥುನ:...

ಸಾಲ ಕೊಡುವ ಮುನ್ನ ಈ ರಾಶಿಯವರು ನೂರು ಬಾರಿ ಯೋಚಿಸಲೇಬೇಕು.

Horoscope: ಸಾಲ ಅಂದ್ರೆ ಜೀವನದಲ್ಲಿ ನಾವು ತಂದುಕೊಳ್ಳುವ ದೊಡ್ಡ ಸಮಸ್ಯೆ. ಆರೋಗ್ಯ ಹಾಳಾಗಿ, ನಸೀಬು ಕೆಟ್ಟು, ಆಸ್ಪತ್ರೆಗೆ ದಾಖಲಾಗಲೇಬೇಕು, ಜೀವ ಉಳಿಸಿಕೊಳ್ಳಲೇಬೇಕು ಎಂದಾಗ ಮಾತ್ರ ಸಾಲ ಮಾಡಬಹುದು. ಯಾಕಂದ್ರೆ ಅದು ಶೋಕಿಗೆ ಮಾಡುವ ಸಾಲವಲ್ಲ. ಆದರೆ ನೀವು ಸಂಬಂಧಿಕರ ಎದುರು ಮನೆ ಕಟ್ಟಿ ಮೆರೆಯಲೇಬೇಕು. ಗ್ರ್ಯಾಂಡ್ ಆಗಿ ಮದುವೆ ಮಾಡಲೇಬೇಕು. ಕಾರ್ ಪರ್ಚೇಸ್ ಮಾಡಲೇಬೇಕು...

Horoscope: ಹಣಕ್ಕಿಂತ ಹೆಚ್ಚು ಪ್ರೀತಿಗೆ ಆದ್ಯತೆ ಕೊಡುವ ರಾಶಿಯವರು ಇವರು

Horoscope: ಇಂದಿನ ಕಾಲದಲ್ಲಿ ಹಣ ಅಂದ್ರೆ ಸಂಬಂಧ, ಸ್ನೇಹ, ಪ್ರೀತಿ ಅನ್ನೋ ರೀತಿಯಾಗಿದೆ. ಆದ್ರೆ ಈ ಕಾಲದಲ್ಲೂ, ಹಣಕ್ಕಿಂತ ಸಂಬಂಧಕ್ಕೆ, ಪ್ರೀತಿ, ಕಾಳಜಿಗೆ ಹೆಚ್ಚು ಬೆಲೆ ಕೊಡುವ ಜನ ಅಪರೂಪಕ್ಕಾದ್ರೂ ಸಿಗುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/o7CTDVscynQ ಕಟಕ ರಾಶಿ: ಕಟಕ ರಾಶಿಯವರು ಹಣ, ಆಸ್ತಿಗಿಂತ ಹೆಚ್ಚು ಪ್ರೀತಿ, ಕಾಳಜಿಗೆ ಬೆಲೆ ಕೊಡುತ್ತಾರೆ. ಅವರಿಗೋಸ್ಕರ...

Horoscope: ಈ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ

Horoscope: ಕೆಲವು ರಾಶಿಯವರಿಗೆ ಕೋಪ ಮಾಡಿಕೊಳ್ಳುವ ಸ್ವಭಾವ. ಮತ್ತೆ ಕೆಲ ರಾಶಿಯವರಿಗೆ ಸದಾ ಕಾಲ ನಗು ನಗುತ್ತಲಿರುವ ಸ್ವಭಾವ, ಇನ್ನು ಕೆಲವರಿಗೆ ಇನ್ನೊಬ್ಬರ ಬಗ್ಗೆ ಬರೀ ನೆಗೆಟಿವ್ ಆಗಿಯೇ ಮಾತನಾಡುವ ಸ್ವಭಾವ. ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರಿಗೆ ಸದಾಕಾಲ ತಮ್ಮ ಭವಿಷ್ಯದ್ದೇ ಚಿಂತೆ ಇರುತ್ತದೆ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img