Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಚಾರಗಳ ಬಗ್ಗೆ ವಿವರಿಸಿದ್ದಾರೆ. ನಾವು ವಿದ್ಯೆ ಕಲಿಯುವ ವಿಷಯದಿಂದ ಹಿಡಿದು ವೃದ್ದಾಪ್ಯದವರೆಗೆ ನೆಮ್ಮದಿಯಿಂದ ಜೀವಿಸಲು ಏನೇನು ಮಾಡಬೇಕು..? ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಯಾವ ರೀತಿ ಇರಿಸಿಕೊಳ್ಳಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಅದರಲ್ಲಿ ಜೀವನ ಸಂಗಾತಿ ಆಯ್ಕೆ ಮಾಡುವ ಬಗ್ಗೆಯೂ ಚಾಣಕ್ಯರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ...
Spiritual: ಕಪ್ಪು ಬಣ್ಣದ ಬಟ್ಟೆ ಖರೀದಿಸುತ್ತೇವೆ ಎಂದಾಗ, ಹಲವು ಪೋಷಕರು ಅದನ್ನು ವಿರೋಧಿಸುತ್ತಾರೆ. ಕಪ್ಪು ಬಣ್ಣದ ಬಟ್ಟೆ ಹಾಕಬೇಡ. ಬೇರೆ ಬಣ್ಣದ ಬಟ್ಟೆ ತೆಗೆದುಕೋ ಎನ್ನುತ್ತಾರೆ. ಶುಭಕಾರ್ಯದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸಲು ಅವಕಾಶವಿರುವುದಿಲ್ಲ. ಹಾಗಾದ್ರೆ ಯಾಕೆ ಕಪ್ಪು ಬಣ್ಣದ ಬಟ್ಟೆ ಧರಿಸಲು ಹಿರಿಯರು ಒಪ್ಪಿಗೆ ಸೂಚಿಸುವುದಿಲ್ಲ ಅಂತಾ ತಿಳಿಯೋಣ ಬನ್ನಿ..
https://youtu.be/9uas25N6R48
ಕಪ್ಪು ಬಣ್ಣವನ್ನು ನಕಾರಾತ್ಮಕ...
Horoscope: ಮದುವೆ ಅನ್ನೋದು ಗಂಡು ಹೆಣ್ಣು ಇಬ್ಬರ ಜೀವನವನ್ನೂ ಬದಲಾಯಿಸುವ ಸಮಯ. ಮದುವೆಯ ಬಳಿಕ ಕೆಲವರ ಜೀವನ ಅತ್ಯುತ್ತಮವಾಗಿ ಬದಲಾಗುತ್ತದೆ. ಇನ್ನು ಕೆಲವರ ಸಮಯ ಕೆಟ್ಟದಾಗಿ ಬದಲಾಗುತ್ತದೆ. ಯಾಕಾದ್ರೂ ಮದುವೆಯಾದೆನೋ ಎಂದು ಪ್ರತೀಕ್ಷಣ ಎನ್ನಿಸುವಷ್ಟು ಬದಲಾಗುತ್ತದೆ. ಆದರೆ ಈಗ ನಾವು ಹೇಳುವ ರಾಶಿಯವರು ಜೀವನಸಂಗಾತಿಯಾಗಿ ಸಿಕ್ಕರೆ, ಅಂಥವರ ಜೀವನ ಉತ್ತಮವಾಗಿರುತ್ತದೆ. ಹಾಗಾಗಿ ಯಾವುದು ಈ...
Spiritual: ಮನುಷ್ಯ ದುಡಿಯುವುದೇ, ಹೊಟ್ಟೆ ತುಂಬ ಉಂಡು, ಮೈ ತುಂಬ ಬಟ್ಟೆ ತೊಟ್ಟು, ಒಂದು ಸೂರಿನಡಿ, ನೆಮ್ಮದಿಯಿಂದ ಬದುಕಿ, ಬಾಳಲು. ಆದರೆ ನೀವೇಷ್ಟೇ ದುಡಿದರೂ, ಒಂದಲ್ಲ ಒಂದು ವಸ್ತುವಿನ ಕೊರತೆ ನಮ್ಮ ಬದುಕಲ್ಲಿ ಇದ್ದೇ ಇರುತ್ತದೆ. ಖರೀದಿಸುವ ಬಟ್ಟೆ ಹೆಚ್ಚು ಬಾಳಿಕೆ ಬರದಿರುವುದು. ಊಟ ರುಚಿಸದಿರುವುದು. ದೊಡ್ಡ ಸೂರಿದ್ದರೂ, ನೆಮ್ಮದಿ ಇಲ್ಲದಿರುವುದು. ಇದಕ್ಕೆಲ್ಲ ಕಾರಣ,...
Health Tips: ಮೊದಲಿನ ಕಾಲದಲ್ಲಿ ವೃದ್ಧಾಪ್ಯವೆಂದರೆ, ರಿಟೈರ್ಮೆಂಟ್ ತೆಗೆದುಕೊಂಡು, ಮಕ್ಕಳು- ಸೊಸೆಯಂದಿರು, ಮೊಮ್ಮಕ್ಕಳೊಂದಿಗೆ ಹಾಯಾಗಿ ಜೀವನ ಕಳೆಯುವುದು ಅಂತಾಗಿತ್ತು. ಆದರೆ ಇಂದಿನ ಕಾಲದಲ್ಲಿ ಮಕ್ಕಳಿಗೆ ಮದುವೆಯಾದರೂ, ಅವರಿಗೆ ಮಕ್ಕಳಾಗಲು, ಒಂದಿಷ್ಟು ವರ್ಷ ಕಾಯಬೇಕು. ಕೆಲವರಿಗಂತೂ ಮಕ್ಕಳೇ ಬೇಡ. ಇಂಥ ಸಮಯದಲ್ಲಿ ಮೊಮ್ಮಕ್ಕಳ ಆಸೆಯನ್ನೇ ಬಿಡಬೇಕಾಗುತ್ತದೆ. ಅಲ್ಲದೇ, ಮಕ್ಕಳು ಮೊಮ್ಮಕ್ಕಳು ಇದ್ದರೂ ಕೂಡ, ಅಂಥವರು ಕೆಲಸದ...
Spiritual: ಹಿಂದೂ ಧರ್ಮದಲ್ಲಿ ಅನೇಕ ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಅನಾದಿ ಕಾಲದಿಂದಲೂ, ಹಿರಿಯರು ಅನುಸರಿಸಿಕೊಂಡು ಪದ್ಧತಿಯನ್ನು, ಇಂದಿನವರೆಗೂ ಹಲವು ಹಿಂದೂಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ಅದೇ ರೀತಿ ಹಿಂದಿನ ಕಾಲದಿಂದಲೂ ಬಂದಂಥ ಪದ್ಧತಿ ಅಂದ್ರೆ, ಅಪ್ಪ ಅಥವಾ ಅಮ್ಮ ತೀರಿಹೋದಾಗ, ಪುತ್ರನೇ ಅವರ ಅಂತ್ಯಸಂಸ್ಕಾರ ಮಾಡಬೇಕು ಅನ್ನೋದು. ಇಂದಿನ ಕಾಲದಲ್ಲಿ ಹೆಣ್ಣು ಮಕ್ಕಳು ಕೂಡ, ಅಪ್ಪ-...
Horoscope: ನಾವು ಈಗಾಗಲೇ ಒಂದೊಂದು ರಾಶಿಯವರ ಒಂದೊಂದು ಗುಣದ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಹೆಚ್ಚು ಮಾತನಾಡದಿದ್ದರೂ ಎಲ್ಲವನ್ನೂ ಗಮನಿಸುವ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
ಮಿಥುನ: ಮಿಥುನ ರಾಶಿಯವರು ಬಾಲ್ಯದಿಂದಲೇ ಜಾಣರಾಗಿರುತ್ತಾರೆ. ಮಿಥುನ ರಾಶಿಯ ಪುಟ್ಟ ಮಕ್ಕಳನ್ನು ನೀವು ಗಮನಿಸಿ. ಅವರು ಬಾಲ್ಯದಿಂದಲೇ, ಚುರುಕಾಗಿರುತ್ತಾರೆ. ಎಲ್ಲವನ್ನೂ ತೀಕ್ಷ್ಣವಾಗಿ ಗಮನಿಸುತ್ತಾರೆ. ಹಿರಿಯರು ಹೇಳಿದ ಮಾತನ್ನು,...
Horoscope: ವೈವಾಹಿಕ ಜೀವನ ಅನ್ನೋದು ಒಂದು ಹೆಣ್ಣಿನ ಜೀವನದಲ್ಲಿ ಅದೆಷ್ಟು ಬದಲಾವಣೆ ಮಾಡುತ್ತದೆ ಎಂದರೆ, ಕೆಲವರಿಗೆ ಭರಪೂರ ನೆಮ್ಮದಿ ತಂದುಕೊಟ್ಟರೆ, ಇನ್ನು ಕೆಲವರ ನೆಮ್ಮದಿ ಹಾಳು ಮಾಡುತ್ತದೆ. ಆದರೆ ಕೆಲ ಮಹಿಳೆಯರು ಪತಿಯ ಮೇಲೆ ಹಕ್ಕು ಚಲಾಯಿಸಿ, ಅದರಲ್ಲೇ ನೆಮ್ಮದಿಯನ್ನು ಕಾಣುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
https://youtu.be/85xU7CqFqnU
ಮೇಷ: ಮೇಷ ರಾಶಿಯ ಹೆಣ್ಣು...
Spiritual: ಇಂದಿನಿಂದ ಮಂತ್ರಾಲಯದಲ್ಲಿ ಆರಾಧನೋತ್ಸವಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ 7 ದಿನಗಳ ಕಾಲ, ರಾಯರ ಮಠದಲ್ಲಿ ಹಲವು ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ದೇಶದ ಹಲವು ಭಾಗಗಳಿಂದ ರಾಯರ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ನಡೆಯುವ ರಾಯರ ಆರಾಧನೋತ್ಸವ ವಿಶೇಷವಾಗಿದ್ದು, ಈ ಸಮಯದಲ್ಲಿ ರಾಯರಿಗೆ ವಿಶೇಷ ಪೂಜೆ, ಅಲಂಕಾರ ಇತ್ಯಾದಿ ನಡೆಯುತ್ತದೆ.
https://youtu.be/xvEKDfJhwL0
ಇನ್ನು ರಾಯರ ಆರಾಧನಾ...
Spiritual: ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದರೆ, ಆ ಶವವನ್ನು ಅಂತ್ಯಸಂಸ್ಕಾರ ಮಾಡುವವರೆಗೂ ಅದನ್ನು ಒಂಟಿಯಾಗಿ ಬಿಡುವುದಿಲ್ಲ. ಯಾರಾದರೂ ಅದರ ಪಕ್ಕದಲ್ಲಿ ಕುಳಿತಿರುತ್ತಾರೆ. ಇನ್ನು ರಾತ್ರಿ ಹೊತ್ತು, ಯಾಾರಾದರೂ ಅದರ ಪಕ್ಕದಲ್ಲೇ ನಿದ್ರೆ ಬಿಟ್ಟು ಕುಳಿತುಕೊಳ್ಳಬೇಕಾಗುತ್ತದೆ. ಬಳಿಕ ಬೆಳಗ್ಗಿನ ಜಾವ ವಿಧಿವಿಧಾನಗಳನ್ನು ಮುಗಿಸಿ, ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಹಾಗಾದ್ರೆ ಯಾಕೆ ಶವವನ್ನು ಒಬ್ಬಂಟಿಯಾಗಿ ಯಾಕೆ ಬಿಡಲಾಗುವುದಿಲ್ಲ.
https://youtu.be/5kDvZGwZBRE
ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...