Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ.
ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...
Spiritual: ಗಣಪತಿ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ಮುಖ ಅಂದ್ರೆ, ದೊಡ್ಡ ಕಿವಿ, ಸೊಂಡಿಲು ಹೊಂದಿರುವ ಮುಖ, ಡೊಳ್ಳೊಟ್ಟೆ ಗಣಪ. ಆದರೆ ನೀವು ಸೊಂಡಿಲು ಇಲ್ಲದ ಗಣಪತಿಯನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಆದರೆ ಭಾರತದ ಒಂದು ದೇವಸ್ಥಾನದಲ್ಲಿ ಮನುಷ್ಯನ ಮುಖ ಹೋಲುವ ಗಣಪನ ದೇವಸ್ಥಾನವಿದೆ. ಹಾಗಾದ್ರೆ ಆ ದೇವಸ್ಥಾನ ಇರೋದಾದ್ರೂ ಎಲ್ಲಿ..? ಈ...
Spiritual: ಸಿಲಿಕಾನ್ ಸಿಟಿ, ಐಟಿ ಸಿಟಿ, ಗ್ರೀನ್ ಸಿಟಿ, ಉದ್ಯಾನ ನಗರಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಅನೇಕ ಪ್ರವಾಸಿ ಸ್ಥಳಗಳಿದೆ. ಇಲ್ಲಿಗೆ ಬಂದರೆ, ನೀವು ತರಹೇವಾರಿ, ಹೊಟೇಲ್, ಪಾರ್ಕ್, ಮಾಲ್ಗಳಿಗೆ ಹೋಗಬಹುದು. ವಿಧಾನಸೌಧ, ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿ ಹಲವು ಸ್ಥಳಗಳಿಗೆ ಹೋಗಬಹುದು. ಅದೇ ರೀತಿ ಇಲ್ಲಿ ಫುಡ್ ಸ್ಟ್ರೀಟ್ಗಳಿಗೆ ಏನೂ ಕೊರತೆ ಇಲ್ಲ. ಆದರೆ...
Horoscope: ಕೆಲವರಿಗೆ ಇಂಥವರ ಬಳಿ ಸಹಾಯ ಪಡೆದರೆ ಮುಂದೇನಾಗಬಹುದು..? ಈ ರೀತಿ ಮಾತನಾಡಿದರೆ, ಅವರು ಹೇಗೆ ರಿಯಾಕ್ಟ್ ಮಾಡಬಹುದು..? ಎದುರಿಗಿರುವವರು ಸ್ವಾರ್ಥಿಗಳಾ..? ಇಲ್ಲಾ ನಿಯತ್ತಾಗಿ ಇರುವವರಾ..? ಈ ಕೆಲಸ ಮಾಡಿದರೆ, ಮುಂದೆ ಎಂಥ ಫಲಿತಾಂಶ ಬರಬಹುದು ಅನ್ನೋದು ಥಟ್ ಅಂತಾ ಗೊತ್ತಾಗುತ್ತದೆ. ಅದನ್ನು ಸಿಕ್ಸ್ತ್ ಸೆನ್ಸ್ ಅಂತಾ ಹೇಳುತ್ತಾರೆ. ಇಂಥ ಸಿಕ್ಸ್ತ್ ಸೆನ್ಸ್ ಥಟ್...
Horoscope: ಒಂದೊಂದು ರಾಶಿಯವರದ್ದು ಒಂದೊಂದು ಗುಣವಿದ್ದಂತೆ, ಒಂದೊಂದು ರಾಶಿಯವರದ್ದೂ ಒಂದೊಂದು ಲಕ್ಷಣ ಇರುತ್ತದೆ. ಕೆಲವರು ಸದಾ ಅದೃಷ್ಟವನ್ನೇ ಹೊಂದಿರುವ ರಾಶಿಯವರಾಗಿರುತ್ತಾರೆ. ಮತ್ತೆ ಕೆಲವರಿಗೆ ಶ್ರೀಮಂತಿಕೆ, ಮನೆ, ಮಕ್ಕಳು ಎಲ್ಲವೂ ಇದ್ದರೂ, ಅದನ್ನು ಅನುಭವಿಸುವ ಅದೃಷ್ಟ ಸಾವು ಬರುವ ತನಕವೂ ಇರುವುದಿಲ್ಲ. ಎಲ್ಲ ಇದ್ದೂ ಏನೂ ಇಲ್ಲದಂತೆ ಇರುತ್ತದೆ. ಮತ್ತೆ ಕೆಲವರಿಗೆ ಏನು ಇಲ್ಲದಿದ್ದರೂ, ಜೀವನ...
Horoscope: ನಾವು ಆದಾಗಲೇ ನಿಮಗೆ ಕೆಲವು ರಾಶಿಗಳ ಗುಣಗಳ ಬಗ್ಗೆ ವಿವರಣೆ ನೀಡಿದ್ದೇವೆ. ಯಾವಾಗಲೂ ಖುಷಿಯಾಗಿರುವವರು, ಸಿಟ್ಟಾಗುವವರು, ನಾಚಿಕೆ ಸ್ವಭಾವದವರು, ಆತ್ಮ ವಿಶ್ವಾಸ ಕಡಿಮೆ ಇರುವವರು, ಹೀಗೆ ಹಲವು ರಾಶಿಯವರ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಇಂದು ನಾವು, ಯಾವ ರಾಶಿಯವರ ಸಿಕ್ಸ್ತ್ ಸೆನ್ಸ್ ಅತ್ಯುತ್ತಮವಾಗಿರುತ್ತದೆ ಅಂತಾ ಹೇಳಲಿದ್ದೇವೆ.
https://youtu.be/l8uRXOGodgo
ಕಟಕ ರಾಶಿ: ಕಟಕ ರಾಶಿಯವರು ಆದಷ್ಟು...
Spiritual: ಇಂದಿನ ಕಾಲದಲ್ಲಿ ಶಿಕ್ಷಣ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಚೆನ್ನಾಗಿ ಶಿಕ್ಷಣ ಪಡೆದು, ಉತ್ತಮ ಉದ್ಯೋಗ ಗಳಿಸಿದವರಿಗೆ ಹೆಚ್ಚಿನ ಬೆಲೆ. ಹಾಾಗಾಗಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದು ಮುಖ್ಯವಾಗಿದೆ. ಚಾಣಕ್ಯರು ಕೂಡ ಮಕ್ಕಳಿಗೆ ಶಿಕ್ಷಣ ಕೊಡಿಸುವ ಬಗ್ಗೆ ಕೆಲ ಮಾತುಗಳನ್ನು ಹೇಳಿದ್ದಾರೆ.
https://www.youtube.com/watch?v=_4GQDtj_Dp0
ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದಲ್ಲಿ, ಅವರಿಗೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ. ಹಾಗಾಗಿ...
Spiritual: ವಿದುರನ ಪ್ರಕಾರ, ಈ ಮೂರು ಕಾರಣಗಳಿಂದ ಜನರಿಗೆ ಸರಿಯಾಗಿ ನಿದ್ದೆ ಬರುವುದಿಲ್ಲ. ಆದರೆ ಎಲ್ಲ ನಿದ್ರಾಹೀನತೆಯಿಂದ ಬಳಲುವವರಿಗೆ ಇದೇ ಕಾರಣ ಅಂತಲ್ಲ. ಆದರೆ ಈ ಮೂರು ಯೋಚನೆ ಯಾರ ತಲೆಯಲ್ಲಿ ಇರುತ್ತದೆಯೋ, ಅವರು ನೆಮ್ಮದಿಯಿಂದ ನಿದ್ರಿಸಲು ಸಾಧ್ಯವಿಲ್ಲ ಅಂತಾರೆ ವಿದುರರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯ ಕಾರಣ: ನಿಮಗೆ ಯಾವುದಾದರೂ...
Horoscope: ಒಂದು ಬೆರಳು ಇದ್ದ ಹಾಗೆ ಇ್ನನೊಂದು ಬೆರಳು ಇರೋದಿಲ್ಲಾ ಅಂತಾ ಹೇಳುತ್ತಾರೆ. ಅದೇ ರೀತಿ ಓರ್ವ ಮನುಷ್ಯನ ಗುಣ ಇದ್ದ ಹಾಗೆ ಇನ್ನೋರ್ವ ಮನುಷ್ಯನ ಗುಣ ಇರುವುದಿಲ್ಲ. ಎಲ್ಲರ ಗುಣ, ಮನಸ್ಥಿತಿ, ಚಿಂತನೆ ಬೇರೆ ಬೇರೆ ರೀತಿ ಇರುತ್ತದೆ. ಅದೇ ರೀತಿ ಒಂದೊಂದು ರಾಶಿಯವರದ್ದೂ ಒಂದೊಂದು ಗುಣ. ಅಂಥ ಗುಣಗಳಲ್ಲಿ ನಾವಿಂದು, ಕೋಪ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವು ರಾಶಿಯವರು ಮಾತಿನಲ್ಲೇ ಇನ್ನೊಬ್ಬರನ್ನು ನೋಯಿಸುತ್ತಾರೆ. ಹಾಗಾದ್ರೆ ಅಷ್ಟು ಕಟುವಾಗಿ ಮಾತನಾಡುವ ರಾಶಿಯವರು ಯಾರು ಅಂತಾ ತಿಳಿಯೋಣ ಬನ್ನಿ..
ಮಿಥುನ ರಾಶಿ: ಮಿಥುನ ರಾಶಿಯವರು ತಮಾಷೆಯ...
ಬಿಹಾರದಲ್ಲಿ ರಾಜಕೀಯ ಕಾದಾಟ ಮತ್ತೊಮ್ಮೆ ಬಿಸಿ ಬಿಸಿ ಹಂತಕ್ಕೆ ತಲುಪಿದೆ. 2025ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ರಾಜ್ಯದ 243 ಸ್ಥಾನಗಳಿಗೆ...