Spiritual: ಮನೆಯಲ್ಲಿ ಸದಾ ನೆಮ್ಮದಿ ಇರಬೇಕು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಬೇಕು. ನೀವು ಜೀವನದಲ್ಲಿ ಉದ್ಧಾರಾಗಬೇಕು ಅಂದ್ರೆ, ನೀವು ಕೆಲ ತಪ್ಪುಗಳನ್ನು ಮಾಡಬಾರದು. ಮನೆಯಲ್ಲಿ ಕೆಲ ವಸ್ತುಗಳನ್ನು ಇಟ್ಟುಕೊಳ್ಳಬಾರದು. ಹಾಗೇನಾದರೂ ಅಂಥ ವಸ್ತು ಇದ್ದರೆ, ಆದಷ್ಟು ಬೇಗ ಅದನ್ನು ತೆಗೆದು ಬಿಸಾಕಬೇಕು. ಹಾಗಾದ್ರೆ ಯಾವ ವಸ್ತು ಮನೆಯಲ್ಲಿ ಇದ್ದರೆ, ನಿಮ್ಮ ಲಕ್ ಹಾಳಾಗುತ್ತದೆ ಅಂತಾ ತಿಳಿಯೋಣ...
Horoscope: ಸಾಮಾನ್ಯವಾಗಿ ಸಣ್ಣ ಮಕ್ಕಳು ಹಿರಿಯರಿಗೂ ನೀನು ಎಂದು ಮಾತನಾಡಿಸುತ್ತಾರೆ. ಆದರೆ ದಿನಗಳೆದಂತೆ, ತಂದೆ ತಾಯಿ ಹೇಳಿಕೊಟ್ಟಾಗ, ಮಕ್ಕಳು ಗೌರವಿಸುವುದನ್ನು ಕಲಿಯುತ್ತಾರೆ. ಈ ರೀತಿ ಗೌರವಿಸುವುದನ್ನು ಕಲಿತ ಬಳಿಕ, ಮನೆಗೆಲಸದವರಿಂದ ಹಿಡಿದು, ಮನೆ ಹಿರಿಯರ ತನಕ ಎಲ್ಲರಿಗೂ ಗೌರವಿಸಿ, ಮಾತನಾಡುವ ಗುಣ ಬರುವುದು ತುಂಬಾ ಅಪರೂಪ. ಅಂಥ ಅಪರೂಪದ ರಾಶಿಗಳ ಬಗ್ಗೆ ಮಾಹಿತಿ ತಿಳಿಯೋಣ...
Spiritual: ಆಹಾರ ಸೇವನೆ ಮಾಡುವುದು ನಮ್ಮೆಲ್ಲರ ಜೀವನದ ಮುಖ್ಯವಾದ ಮತ್ತು ಅವಶ್ಯಕವಾದ ಭಾಗವಾಗಿದೆ. ಅದಕ್ಕಾಗಿಯೇ ಮನುಷ್ಯ ದುಡಿಯುತ್ತಾನೆ. ಆದರೆ ನಾವು ಆಹಾರ ಸೇವಿಸುವಾಗ ಸರಿಯಾದ ಕ್ರಮವನ್ನು ಅನುಸರಿಸಿದರೆ, ಅನ್ನಪೂರ್ಣೇಶ್ವರಿಯ ಕೃಪೆ ನಮ್ಮ ಮೇಲಿರುತ್ತದೆ. ಇಲ್ಲದಿದ್ದಲ್ಲಿ, ನಾವು ಹೊಟ್ಟೆತುಂಬ, ನಮಗಿಷ್ಟವಾದ ಊಟ ಮಾಡಲು ಸಾಧ್ಯವೇ ಇಲ್ಲ. ಹಾಗಾಗಿ ನಾವಿಂದು, ಆಹಾರ ಸೇವನೆ ಮಾಡುವಾಗ ಯಾವ ತಪ್ಪನ್ನು...
Spiritual: ಹಬ್ಬಗಳ ಮಾಸ ಅಂತಾನೇ ಕರೆಯುವ ಶ್ರಾವಣ ಮಾಸ ಶುರುವಾಗಿದೆ. ಈಗಾಗಲೇ ನಾಗರಪಂಚಮಿ ಮುಗಿದಿದ್ದು, ವರಮಹಾಲಕ್ಷ್ಮೀ ಹಬ್ಬ ಬರುತ್ತಿದೆ. ಈ ವರ ಮಹಾಲಕ್ಷ್ಮೀ ಹಬ್ಬದ ಮಹತ್ವವೇನು..? ಈ ಹಬ್ಬವನ್ನು ಹೇಗೆ ಆಚರಿಸಬೇಕು..? ಲಕ್ಷ್ಮೀ ದೇವಿಯ ಪೂಜೆ ಹೇಗೆ ಮಾಡಬೇಕು ಎಂಬ ಬಗ್ಗೆ ತಿಳಿಯೋಣ ಬನ್ನಿ..
https://youtu.be/C3tmQs7JiBs
ಖ್ಯಾತ ಜೋತಿಷಿ, ಪಂಡಿತರೂ ಆದಂಥ ಶ್ಯಾಮ್ ಪ್ರಕಾಶ್ ಶರ್ಮಾ ಅವರು...
Spiritual: ಕರ್ನಾಟಕದಲ್ಲಿ ಸರ್ಪದೋಷಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವ ಹಲವು ದೇವಸ್ಥಾನಗಳಿದೆ. ಕುಕ್ಕೆ ಸುಬ್ರಹ್ಮಣ್ಯ, ಘಾಟಿ ಸುಬ್ರಹ್ಮಣ್ಯ ಹೀಗೆ ಹಲವು ದೇವಸ್ಥಾನಗಳು ಸರ್ಪದೋಷ ನಿವಾರಣೆಗಾಗಿಯೇ ಪ್ರಸಿದ್ಧವಾಗಿದೆ.
ಆದರೆ ನೀವು ಸರ್ಪದೋಷ ನಿವಾರಣೆಗೆ ಈ ದೇವಸ್ಥಾನದ ಜೊತೆ, ಮಂಗಳೂರಿನಲ್ಲಿರುವ ಪ್ರಸಿದ್ಧ ದೇವಸ್ಥಾನಕ್ಕೂ ಹೋಗಬಹುದು. ಯಾವುದು ಆ ದೇವಸ್ಥಾನ ಅಂತೀರಾ..? ಅದೇ ಕುಡುಪು ಶ್ರೀ ಅನಂತ್ ಪದ್ಮನಾಭ ದೇವಸ್ಥಾನ.
https://youtu.be/C3tmQs7JiBs
ದಕ್ಷಿಣ ಕನ್ನಡ...
Horoscope: ನಾವು ಈಗಾಗಲೇ ನಿಮಗೆ ಒಂದೊಂದು ರಾಶಿಯವರ ಒಂದೊಂದು ಸ್ವಭಾವನನ್ನು ಹೇಳಿದ್ದೇವೆ. ಸದಾ ನಗು ನಗುತ್ತಲೇ ಇರುವವರು, ಸಿಡುಕು ಸ್ವಭಾವದವರು, ಅಳುಮುಂಜಿಗಳು, ಆತ್ಮವಿಶ್ವಾಸ ಕಡಿಮೆ ಇರುವವರು ಹೀಗೆ ಹಲವು ಗುಣಗಳಿರುತ್ತದೆ. ಅದೇ ರೀತಿ ಕೋಪ ಬಂದಾಗ, ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವ ರಾಶಿಯ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
https://youtu.be/Eop30rKNnJ8
ವೃಷಭ: ವೃಷಭ ರಾಶಿಯವರು ಅಷ್ಟು ಬೇಗ...
Spiritual: ಹಿಂದೂ ಧರ್ಮದಲ್ಲಿ ಹಲವು ರೀತಿ ರಿವಾಜುಗಳಿದೆ. ಪೂಜೆ, ಪುನಸ್ಕಾರ ಮಾಡುವಾಗ, ಊಟ ತಿಂಡಿ ಮಾಡುವಾಗ, ಸ್ನಾನಾದಿಗಳನ್ನು ಮಾಡುವಾಗ, ಆಯಾ ದಿನಗಳಲ್ಲಿ ಯಾವ ರೀತಿ ಇರಬೇಕು ಅಂತಲೂ ನಿಯಮಗಳಿದೆ. ಅದೇ ರೀತಿ ಮದುವೆ ಸಂದರ್ಭದಲ್ಲಿ ಪತ್ನಿಯಾದವಳು ಪತಿಯ ಎಡಭಾಗದಲ್ಲಿ ಕೂರುತ್ತಾಳೆ. ಹಾಗಾದ್ರೆ ಏಕೆ ಪತ್ನಿ ಪತಿಯ ಎಡಭಾಗದಲ್ಲಿ ಕೂರಬೇಕು ಅಂತಾ ತಿಳಿಯೋಣ ಬನ್ನಿ..
https://youtu.be/Eop30rKNnJ8
ಶಿವನ ಅರ್ಧಭಾಗ...
Spiritual: ಮನೆಯಲ್ಲಿ ಮಕ್ಕಳಿಗೆ 5 ವರ್ಷ ತುಂಬಿದ ಬಳಿಕ, ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅಂತಾ ಹೇಳಿಕೊಡಲಾಗುತ್ತದೆ. ಏಕೆಂದರೆ, ಮಕ್ಕಳು 5 ವರ್ಷದವರೆಗೂ ಏನೂ ಅರೆಯದವರಾಗಿದ್ದು, ದೇವರ ರೀತಿ ಅಂತಾ ಹೇಳಲಾಗುತ್ತದೆ. ಹಾಗಾಗಿ ಅವರಿಗೆ 5 ವರ್ಷ ತುಂಬಿದ ಬಳಿಕ, ಮಕ್ಕಳು ಹಿರಿಯರ ಪಾದಗಳಿಗೆ ನಮಸ್ಕರಿಸಿ, ಆಶೀರ್ವಾದ ಪಡೆಯಬೇಕು ಅಂತಾ ಹೇಳಲಾಗು್ತ್ತದೆ. ಹಾಗ್ಯಾಕೆ...
Horoscope: ವೃಷಭ ರಾಶಿ: ವೃಷಭ ರಾಶಿಯವರು ಸೌಂದರ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಇವರು ನೋಡಲು ಅಷ್ಟು ಸುಂದರವಾಗಿಲ್ಲದಿದ್ದರೂ, ಇರರುವ ಸೌಂದರ್ಯವನ್ನೇ ಉತ್ತಮವಾಗಿ ಇರಿಸಲು, ನೀಟ್ ಆಗಿ ಇರಲು ಪ್ರಯತ್ನಿಸುತ್ತಾರೆ. ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಡುವ ಇವರ ಮುಖದಲ್ಲಿ ಉತ್ತಮ ಕಳೆ ಇರುತ್ತದೆ.
https://youtu.be/Eop30rKNnJ8
ಸಿಂಹ ರಾಶಿ: ಸಿಂಹ ರಾಶಿಯವರು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಲು...
Spiritual: ನಮ್ಮ ಜೀವನದಲ್ಲಿ ನೆಮ್ಮದಿ ಇರಬೇಕು ಅಂದ್ರೆ, ನಾವು ನೆಲೆಸಿರುವ ಸ್ಥಳ ಸರಿಯಾಗಿ ಇರಬೇಕು. ಸುತ್ತಮುತ್ತಲೂ ಒಳ್ಳೆಯ ಜನರಿರಬೇಕು. ಆಗ ನಾವು ನೆಮ್ಮದಿಯಿಂದ ಬದುಕಬಹುದು. ಆದರೆ ನಾವು ಇರುವ ಸ್ಥಳ ಸರಿಯಾಗಿ ಇಲ್ಲ. ನಮ್ಮ ಸುತ್ತಮುತ್ತಲಿರುವವರು, ಕೆಟ್ಟ ಮನಸ್ಥಿತಿಯವರು, ಸ್ವಾರ್ಥಿಗಳಾಗಿದ್ದರೆ, ಅಂಥ ಸ್ಥಳ ನರಕಕ್ಕಿಂತ ಕಡೆಯಾಗಿರುತ್ತದೆ. ಹಾಗಾಗಿ ಚಾಣಕ್ಯರು, ಕೆಲವು ಸ್ಥಳದಲ್ಲಿ ನೆಲೆಸಬಾರದು ಎಂದು...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...