Monday, October 6, 2025

spiritual

ಇಂಥ ಕೆಲಸ ಮಾಡಲು ಎಂದಿಗೂ ವಿಳಂಬ ಮಾಡಬೇಡಿ..

Spiritual: ಮನುಷ್ಯ ತನ್ನ ಜೀವನದಲ್ಲಿ ಕೆಲ ಕೆಲಸಗಳನ್ನು ಆದಷ್ಟು ಬೇಗ ಮಾಡಬೇಕಂತೆ. ರಾವಣ ಸಾವನ್ನಪ್ಪುವ ವೇಳೆ, ಲಕ್ಷ್ಮಣನಿಗೆ ಒಂದು ಮಾತನ್ನು ಹೇಳುತ್ತಾರೆ. ಶುಭ ಕೆಲಸಗಳನ್ನ ಮಾಡುವುದಕ್ಕೆ ವಿಳಂಬ ಮಾಡಬಾರದು ಅಂತಾ. ಅದೇ ರೀತಿ ಇನ್ನೂ ಕೆಲ ಕೆಲಸಗಳನ್ನ ಮಾಡಲು ಎಂದಿಗೂ ಲೇಟ್ ಮಾಡಬಾರದಂತೆ. ಹಾಗಾದ್ರೆ ಯಾವ ಕೆಲಸ ಮಾಡುವಾಗ ಲೇಟ್ ಮಾಡಬಾರದು ಅಂತಾ ತಿಳಿಯೋಣ...

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

ಆಧ್ಯಾತ್ಮಿಕ ಸಂತೋಷಕ್ಕಾಗಿ ಪ್ರತಿದಿನ ಮಾಡಬೇಕಾದ ಕೆಲಸಗಳು..!

Devotional: ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ. ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...
- Advertisement -spot_img

Latest News

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ...
- Advertisement -spot_img