Monday, February 23, 2026

spiritual

Spiritual: ಈ 5 ಕೆಲಸಗಳನ್ನು ಎಂದಿಗೂ ನಿಂತು ಮಾಡಬಾರದಂತೆ

Spiritual: ಹಿಂದೂ ಧರ್ಮದಲ್ಲಿ ಹಲವು ನೀತಿ ನಿಯಮಗಳಿದೆ. ಅದರಲ್ಲೂ ನಾವು ನಾವು ಕೆಲವು ಕೆಲಸಗಳನ್ನು ಈ ರೀತಿಯಾಗಿಯೇ ಮಾಡಬೇಕು ಅಂತ ಹೇಳಲಾಗಿದೆ. ಏಕೆಂದರೆ, ಆ ಕೆಲಸಗಳನ್ನು ಆ ರೀತಿಯಾಗಿಯೇ ಮಡಿದಾಗಲಷ್ಟೇ ಅದರ ಫಲ ಸಿಗುತ್ತದೆ. ಹಾಗಾಗಿ ನಾವಿಂದು ಯಾವ 5 ಕೆಲಸಗಳನ್ನು ನಿಂತು ಮಾಡಬಾರದು ಅಂತಾ ಹೇಳಲಿದ್ದೇವೆ. ಊಟ ಮಾಡುವುದು: ನಾವು ನಿಂತು ಊಟ ಮಾಡಬಾರದು....

Spiritual: ವಾರದ 7 ದಿನಗಳಲ್ಲಿ ಯಾವ ದಿನ ಹೊಸ ಉಡುಪು ಧರಿಸಬಾರದು..?

Spiritual: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಜನನದಿಂದ ಮರಣದವರೆಗೂ ಹಲವು ಪದ್ಧತಿಗಳು ಕಾಣಸಿಗುತ್ತದೆ. ಅದೇ ರೀತಿ ನಾವು ಉಡುಪು ಧರಿಸುವ ವಿಷಯದಲ್ಲೂ ಕೆಲವು ಪದ್ಧತಿಗಳಿದೆ. ಅದೇನೆಂದರೆ, ವಾರದ 7 ದಿನಗಳಲ್ಲಿ ನಾವು ಕೆಲ ದಿನ ಹೊಸ ಉಡುಪು ಧರಿಸಬಾರದು. ಹಾಗಾದ್ರೆ ಯಾವ ದಿನ ಹೊಸ ಉಡುಪು ಧರಿಸಬಾರದು ಅಂತಾ ತಿಳಿಯೋಣ ಬನ್ನಿ. ಸೋಮವಾರ: ಸೋಮವಾರ ಉತ್ತಮವಾದ ದಿನ....

ಇಂಥಾ ರಾಖಿ ಕಟ್ಟಲೇಬಾರದು! ಈ ರೀತಿ ಆಚರಿಸುವುದು ಬಹಳ ಉತ್ತಮ: ಚಂದಾ ಪಾಂಡೆ ಅಮ್ಮಾಜಿ

Spiritual: ಖ್ಯಾತ ಜ್ಯೋತಿಷಿ ಮತ್ತು ಆಧ್ಯಾತ್ಮಿಕ ಸಲಹೆಗಾರರು ಆಗಿರುವ ಚಂದಾ ಪಾಂಡೆ ಅಮ್ಮಾಜಿ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ರಕ್ಷಾ ಬಂಧನ ಹಬ್ಬದ ಬಗ್ಗೆ ವಿವರಿಸಿದ್ದಾರೆ. https://youtu.be/qaxJeuMvxAs ರಾಖಿ ಕಟ್ಟುವುದಾದರೆ, ಸಹೋದರಿಯಾದವಳು ಸಹೋದರನ ಮನೆಗೆ ಹೋಗಿ, ನೆಲದ ಮೇಲೆ ಪದ್ಮ ರಂಗೋಲಿ ಹಾಕಿ. ಅದರ ಮೇಲೆ ಮಣೆ ಇರಿಸಿ, ಅದರ ಮೇಲೆ ಸಹೋದರನನ್ನು ಕೂರಿಸಿ, ಗಂಧ...

Spiritual: ಶ್ರೀಕೃಷ್ಣನ ಪ್ರಕಾರ ಈ ತಪ್ಪು ಮಾಡುವವರ ಜೀವನ ನರಕಕ್ಕೆ ಸಮವಾಗಿರುತ್ತದೆ..

Spiritual: ಭಗವದ್ಗೀತೆಯಲ್ಲಿ ಜೀವನ ಸಾರ ಹೇಳಿರುವ ಶ್ರೀಕೃಷ್ಣ, ಕೆಲ ಕೆಲಸಗಳನ್ನು ಮಾಡಿದರೆ, ನಮ್ಮ ಜೀವನವೇ ನರಕವಾಗುತ್ತದೆ ಎಂದಿದ್ದಾನೆ. ಹಾಗಾದರೆ ಅಂಥ ಕೆಲಸಗಳು ಯಾವುದು ಅಂತಾ ತಿಳಿಯೋಣ. ದುರಾಸೆ: ಮನುಷ್ಯನಿಗೆ ಆಸೆ ಇರುವುದು ಸಹಜ. ಅಂಥ ಆಸೆಗಳನ್ನು ನೆರವೇರಿಸಿಕ``ಳ್ಳಲು ಮನುಷ್ಯ ಮೈ ಬಗ್ಗಿಸಿ ದುಡಿಯುತ್ತಾನೆ. ತನ್ನ ಆಸೆ ಆಕಾಂಕ್ಷೆಗಳನ್ನು ಪೂರೈಸಿಕ``ಳ್ಳುತ್ತಾನೆ. ಆದರೆ ಅದೇ ಆಸೆ ದುರಾಸೆಯಾದರೆ, ಜೀವನವನ್ನೇ...

Spiritual: ಈ 5 ಸೂತ್ರ ಪಾಲಿಸಿದವರಿಗೆ ದೇವರ ಆಶೀರ್ವಾದ ಸದಾ ಇರುತ್ತದೆ

Spiritual: ದೇವರ ಆಶೀರ್ವಾದ ನಮ್ಮ ಮೇಲಿರಬೇಕು ಎಂದರೆ ನಾವು ಕೆಲವು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅಂದರೆ ನಾವು ಜೀವಿಸುವ ರೀತಿಯಲ್ಲೇ ಧನಾತ್ಮಕ ಬದಲಾವಣೆ ಇರಬೇಕಾಗುತ್ತದೆ. ಹಾಗಾದ್ರೆ ಆ ಬದಲಾವಣೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಧ್ಯಾನ, ಜಪ, ಭಜನೆ: ಧ್ಯಾನ, ಜಪ, ಭಜನೆ ಈ ಮೂರು ನಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ವಿಷಯವಾಗಿದೆ. ಯಾರು...

Spiritual: ಮುಸ್ಸಂಜೆ ವೇಳೆ ಈ ವಸ್ತುಗಳನ್ನು ಎಂದಿಗೂ ದಾನ ಮಾಡಬೇಡಿ..

Spiritual: ಸಂಜೆ ವೇಳೆ ನಾವು ಕೆಲವು ವಸ್ತುಗಳನ್ನು ಬೇರೆಯವರಿಗೆ ನೀಡಬಾರದು. ಹಾಗೆ ನೀಡಿದರೆ, ನಮ್ಮ ಅದೃಷ್ಟ ಅವರ ಪಾಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ಸಂಜೆ ವೇಳೆ ಯಾವ ವಸ್ತುಗಳನ್ನು ನಾವು ದಾನ ಮಾಡಬಾರದು ಎಂದು ತಿಳಿಯೋಣ. ಬಿಳಿ ಬಣ್ಣದ ವಸ್ತು: ಸಂಜೆ ವೇಳೆ ಅಥವಾ ರಾತ್ರಿ ವೇಳೆ ಬಿಳಿ ಬಣ್ಣದ ವಸ್ತುಗಳನ್ನು ನಾವು ಯಾರಿಗೂ ದಾನ...

Spiritual: ಮುಸ್ಸಂಜೆ ವೇಳೆ ಇಂಥ ಕೆಲಸಗಳನ್ನು ಮಾಡಲೇಬೇಡಿ

Spiritual: ಜೀವನದಲ್ಲಿ ಉದ್ಧಾರವಾಗಬೇಕು ಅಂತಲೇ ಎಲ್ಲರೂ ದುಡಿಯುವುದು. ಆದರೆ ದುಡಿದ ದುಡ್ಡು ಮಾತ್ರ ಎಲ್ಲರ ಬಳಿ ನಿಲ್ಲುವುದಿಲ್ಲ. ಇದಕ್ಕೆ ಕಾರಣ ನಾವಿರುವ ರೀತಿ. ನಾವು ಯಾವ ರೀತಿ ಮನೆಯಲ್ಲಿ ಇರುತ್ತೇವೆ. ಯಾವ ಯಾವ ನಿಯಮಗಳನ್ನು ಅನುಸರಿಸುತ್ತೇವೆ ಅಂತಾ ಅನ್ನೋದರ ಮೇಲೆ ನಮ್ಮ ಆರ್ಥಿಕ ಪರಿಸ್ಥಿತಿ ನಿಂತಿರುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ಲಕ್ಷ್ಮೀ ನಿಲ್ಲಬೇಕು ಅಂದ್ರೆ,...

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಕೆಲವರು ಎಷ್ಟೇ ವಯಸ್ಸಾದರೂ ಜೀವನದಲ್ಲಿ ಇನ್ನೂ ಉದ್ಧಾರವಾಗಿರುವುದಿಲ್ಲ. ಮತ್ತೋಬ್ಬರ ಮೇಲೆಯೇ ಡಿಪೆಂಡ್ ಆಗಿರುತ್ತಾರೆ. ಕೈ ಕಾಲು ಗಟ್ಟಿಯಾಗಿದ್ದರೂ, ಅವರು ಕೂತು ತಿನ್ನಲಷ್ಟೇ ಲಾಯಕ್ ಆಗಿರುತ್ತಾರೆ. ಅಂಥವರು ಯಾಕೆ ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂಬ ಪ್ರಶ್ನೆಗೆ ಉತ್ತರ, ಅವರು ಉದ್ಧಾರವಾಗುವಂಥ ಗುಣಗಳನ್ನು ಹ``ಂದಿರುವುದಿಲ್ಲ. ಹಾಗಾದ್ರೆ ಮನುಷ್ಯ ಯಾವ ಗುಣದಿಂದ ಉದ್ಧಾರವಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ. ಸಿಟ್ಟು :...

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಅಂದ್ರೆ ಪತಿ-ಪತ್ನಿ ಇಬ್ಬರೂ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು. ಕೆಲವೊಂದು ದಂಪತಿ...

ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಆಚರಣೆ

Spiritual: ನಾಡಿನೆಲ್ಲೆಡೆ ಶ್ರೀ ರಾಮನವಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.ಕಳೆದ 42ವರ್ಷಗಳಿಂದ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ ಅದ್ದೂರಿಯಾಗಿ ನಡೆಯುತ್ತಿದ್ದು, ರಾಮನವಮಿ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಹೌದು ದೇಶದೆಲ್ಲಡೆ ಶ್ರೀ ರಾಮನವಮಿಯ ಸಂಭ್ರಮ ಕಳೆಗಟ್ಟಿದೆ.ಬೆಂಗಳೂರಿನ ಕೊಡಿಗೆಹಳ್ಲಿ ಗೇಟ್ ಸಮೀಪದ ತಿಂಡ್ಲು ಗ್ರಾಮದ ಪುರಾತನ ಶ್ರೀ ಪ್ರಸನ್ನ ವೀರಾಂಜನೇಯ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img