Spiritual: ಹಿಂದೂ ಧರ್ಮದಲ್ಲಿ ಹಲವು ಪದ್ದತಿಗಳಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು, ರಾತ್ರಿ ಮಲಗುವವರೆಗೂ ನಾವು ಹಲವು ನಿಯಮಗಳ ಅನುಸಾರ ಮಾಡಬೇಕು. ಆದರೆ ಇಂದಿನ ಕಾಲದಲ್ಲಿ ಅಷ್ಟೊಂದು ನಿಯಮ ಅನುಸಾರ ಯಾರೂ ಮಾಡುವುದಿಲ್ಲ. ಸಾವಿನ ಸಮಯದಲ್ಲೂ ಕೂಡ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಇಂಥ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬಾರದು ಅಂತೆಲ್ಲ...
Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...
Spiritual: ನಾವು ಪ್ರತೀ ವರ್ಷ ಸರಿಯಾದ ಸಮಯಕ್ಕೆ ನಮ್ಮ ಪಿತೃಗಳ ಶ್ರಾದ್ಧ ಮಾಡದಿದ್ದರೆ, ಅಥವಾ ಅವರ ಹೆಸರಿನಲ್ಲಿ ಕಾಗೆಗೆ, ದನಕ್ಕೆ ಒಂದು ಎಡೆ ಇಡದೇ ನಿರ್ಲಕ್ಷ್ಯ ಮಾಡಿದ್ದಲ್ಲಿ, ನಮ್ಮ ಜೀವನದಲ್ಲಿ ಹಲವು ಅಡೆತಡೆಗಳು ಸಂಭವಿಸುತ್ತದೆ. ಹಾಗಾಗಿಯೇ ಯಾವ ದಿನ ಶ್ರಾದ್ಧ ಬಂದಿದೆಯೋ, ಅಂದೇ ಶ್ರಾದ್ಧಕಾರ್ಯವನ್ನು ಮಾಡಿ ಮುಗಿಸಬೇಕು ಎನ್ನಲಾಗುತ್ತದೆ. ಅಲ್ಲದೇ, ಕೆಲವು ಮಾಡರ್ನ್ ಜನರು...
Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ ಸ್ನಾನಕ್ಕೂ ಅದೃಷ್ಟಕ್ಕೂ ನಂಟಿದೆ ಅಂತಾ ನಿಮಗೆ ಗೊತ್ತಾ..? ಹೌದು.. ಸ್ನಾನದ ನೀರಿಗೆ ಕೆಲವು ವಸ್ತುಗಳನ್ನು ಸೇರಿಸುವುದರಿಂದ, ನಮ್ಮ ಅದೃಷ್ಟ, ಆರೋಗ್ಯ ಎಲ್ಲವೂ ಸುಧಾರಿಸುತ್ತದೆ. ಹಾಗಾದ್ರೆ ಸ್ನಾನದ ನೀರಿಗೆ...
Spiritual: ನಾವು ಶ್ರೀಮಂತರಾಗಬೇಕು. ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ನಮ್ಮ ಬಳಿಯೂ ರಾಶಿ ರಾಶಿ ಹಣವಿರಬೇಕು ಅಂತಾ ಯಾರಿಗೆ ತಾನೇ ಆಸೆ ಇರುವುದಿಲ್ಲ ಹೇಳಿ..? ಅದರಲ್ಲೂ ಈಗಿನ ಕಾಲದಲ್ಲಿ ಹಣ ಎಂದರೆ ಎಲ್ಲದಕ್ಕಿಂತ ಮೇಲು ಅನ್ನುವಂತಾಗಿದೆ. ಮೊದಲೆಲ್ಲ ಸಂಬಂಧ ಅಂದ್ರೆ ಮೇಲು ಅಂತಿದ್ರು. ಆದರೆ ಈಗ ಸಂಬಂಧವನ್ನು ಮೀರಿ ಹಣ ಬೆಳೆದುಬಿಟ್ಟಿದೆ. ಈಗ ಹಣ...
Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.
ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು ಸೇರಿ ಶಿವನ ಮೂರ್ತಿಗೆ...
Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಹಬ್ಬ ಬರಲಿದೆ. ಈ ಹಬ್ಬವನ್ನು ಯಾವ ರೀತಿ ಆಚರಿಸಬೇಕು..? ಇದರ ವಿಶೇಷತೆ ಏನು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ವಿವರಿಸಿದ್ದಾರೆ.
ಶಿವ ಅಗ್ನಿಕಾರಕ. ಹಾಗಾಗಿಯೇ ಶಿವರಾತ್ರಿ ಮುಗಿದ ಬಳಿಕ ಬೇಸಿಗೆ ಶುರುವಾಗಿ, ಬಿಸಿಲ ಧಗೆ ಹೆಚ್ಚಾಗುತ್ತದೆ. ಇಂಥ ಬಿಸಿಲ ಧಗೆ, ಬೇಸಿಗೆಯ ಬಿರು ಬಿಸಿಲಿನಲ್ಲೇ ಬರೀಗಾಲಿನಲ್ಲಿ...
Spiritual: ಇದೇ ತಿಂಗಳ ಫೆಬ್ರವರಿ 26ರಂದು ಮಹಾಶಿವರಾತ್ರಿ ಇದ್ದು, ಈ ಬಗ್ಗೆ ಈಗಾಗಲೇ ನಿಮಗೆ ಇದರ ಬಗ್ಗೆ ಹಲವು ಮಾಹಿತಿ ನೀಡಿದ್ದೇವೆ. ಅದೇ ರೀತಿ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು, ಶಿವರಾತ್ರಿಯಂದು ಏಕೆ ಉಪವಾಸ ಮಾಡಬೇಕು, ಏಕೆ ಜಾಗರಣೆ ಮಾಡಬೇಕು ಎಂದು ವಿವರಿಸಿದ್ದಾರೆ.
ನಮಸ್ಕಾರ ಪ್ರಿಯೋ ಭಾನುಃ, ಜಲಧಾ ಪ್ರಿಯೋ ಶಿವಃ, ಅಲಂಕಾರ ಪ್ರಿಯೋ ಕೃಷ್ಣಃ,...
Spiritual: ಇನ್ನು ಕೆಲವೋ ದಿನಗಳಲ್ಲಿ ಶಿವರಾತ್ರಿ ಬರುತ್ತಿದೆ. ನಾವು ವರ್ಷದ 364 ದಿನ ಹೇಗೆ ಕಳೆಯುತ್ತೇವೋ ಗೊತ್ತಿಲ್ಲ. ಆದರೆ ಅಷ್ಟು ದಿನಗಳಿಗೆ ಸಮವಾಗಿರುವ ಶಿವರಾತ್ರಿಯಂದು ಮಾತ್ರ ನಾವು ಶಿವನನ್ನು ನೆನೆದು, ಶಿವನಾಮಸ್ಮರಣೆ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಖ್ಯಾತ ಆಧ್ಯಾತ್ಮಿಕ ಚಿಂತಕರಾದ ಡಾ.ವಿಷ್ೞುದತ್ತ ಗುರೂಜಿ ಅವರು ಶಿವರಾತ್ರಿಯಂದು ನಾವು ಯಾವ...
Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...