Spiritual: ಕೆಲವರು ಎಷ್ಟೇ ವಯಸ್ಸಾದರೂ ಜೀವನದಲ್ಲಿ ಇನ್ನೂ ಉದ್ಧಾರವಾಗಿರುವುದಿಲ್ಲ. ಮತ್ತೋಬ್ಬರ ಮೇಲೆಯೇ ಡಿಪೆಂಡ್ ಆಗಿರುತ್ತಾರೆ. ಕೈ ಕಾಲು ಗಟ್ಟಿಯಾಗಿದ್ದರೂ, ಅವರು ಕೂತು ತಿನ್ನಲಷ್ಟೇ ಲಾಯಕ್ ಆಗಿರುತ್ತಾರೆ. ಅಂಥವರು ಯಾಕೆ ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂಬ ಪ್ರಶ್ನೆಗೆ ಉತ್ತರ, ಅವರು ಉದ್ಧಾರವಾಗುವಂಥ ಗುಣಗಳನ್ನು ಹ``ಂದಿರುವುದಿಲ್ಲ. ಹಾಗಾದ್ರೆ ಮನುಷ್ಯ ಯಾವ ಗುಣದಿಂದ ಉದ್ಧಾರವಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ.
ಸಿಟ್ಟು :...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ತಪ್ಪು ಅಂದ್ರೆ ಪತಿ-ಪತ್ನಿ ಇಬ್ಬರೂ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು. ಕೆಲವೊಂದು ದಂಪತಿ...
Spiritual: ನಾಡಿನೆಲ್ಲೆಡೆ ಶ್ರೀ ರಾಮನವಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.ಕಳೆದ 42ವರ್ಷಗಳಿಂದ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ ಅದ್ದೂರಿಯಾಗಿ ನಡೆಯುತ್ತಿದ್ದು, ರಾಮನವಮಿ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.
ಹೌದು ದೇಶದೆಲ್ಲಡೆ ಶ್ರೀ ರಾಮನವಮಿಯ ಸಂಭ್ರಮ ಕಳೆಗಟ್ಟಿದೆ.ಬೆಂಗಳೂರಿನ ಕೊಡಿಗೆಹಳ್ಲಿ ಗೇಟ್ ಸಮೀಪದ ತಿಂಡ್ಲು ಗ್ರಾಮದ ಪುರಾತನ ಶ್ರೀ ಪ್ರಸನ್ನ ವೀರಾಂಜನೇಯ...
Spiritual: ಹಿಂದೂ ಧರ್ಮದಲ್ಲಿ ಹಲವು ಪದ್ದತಿಗಳಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು, ರಾತ್ರಿ ಮಲಗುವವರೆಗೂ ನಾವು ಹಲವು ನಿಯಮಗಳ ಅನುಸಾರ ಮಾಡಬೇಕು. ಆದರೆ ಇಂದಿನ ಕಾಲದಲ್ಲಿ ಅಷ್ಟೊಂದು ನಿಯಮ ಅನುಸಾರ ಯಾರೂ ಮಾಡುವುದಿಲ್ಲ. ಸಾವಿನ ಸಮಯದಲ್ಲೂ ಕೂಡ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಇಂಥ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬಾರದು ಅಂತೆಲ್ಲ...
Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...
Spiritual: ನಾವು ಪ್ರತೀ ವರ್ಷ ಸರಿಯಾದ ಸಮಯಕ್ಕೆ ನಮ್ಮ ಪಿತೃಗಳ ಶ್ರಾದ್ಧ ಮಾಡದಿದ್ದರೆ, ಅಥವಾ ಅವರ ಹೆಸರಿನಲ್ಲಿ ಕಾಗೆಗೆ, ದನಕ್ಕೆ ಒಂದು ಎಡೆ ಇಡದೇ ನಿರ್ಲಕ್ಷ್ಯ ಮಾಡಿದ್ದಲ್ಲಿ, ನಮ್ಮ ಜೀವನದಲ್ಲಿ ಹಲವು ಅಡೆತಡೆಗಳು ಸಂಭವಿಸುತ್ತದೆ. ಹಾಗಾಗಿಯೇ ಯಾವ ದಿನ ಶ್ರಾದ್ಧ ಬಂದಿದೆಯೋ, ಅಂದೇ ಶ್ರಾದ್ಧಕಾರ್ಯವನ್ನು ಮಾಡಿ ಮುಗಿಸಬೇಕು ಎನ್ನಲಾಗುತ್ತದೆ. ಅಲ್ಲದೇ, ಕೆಲವು ಮಾಡರ್ನ್ ಜನರು...
Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ ಸ್ನಾನಕ್ಕೂ ಅದೃಷ್ಟಕ್ಕೂ ನಂಟಿದೆ ಅಂತಾ ನಿಮಗೆ ಗೊತ್ತಾ..? ಹೌದು.. ಸ್ನಾನದ ನೀರಿಗೆ ಕೆಲವು ವಸ್ತುಗಳನ್ನು ಸೇರಿಸುವುದರಿಂದ, ನಮ್ಮ ಅದೃಷ್ಟ, ಆರೋಗ್ಯ ಎಲ್ಲವೂ ಸುಧಾರಿಸುತ್ತದೆ. ಹಾಗಾದ್ರೆ ಸ್ನಾನದ ನೀರಿಗೆ...
Spiritual: ನಾವು ಶ್ರೀಮಂತರಾಗಬೇಕು. ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ನಮ್ಮ ಬಳಿಯೂ ರಾಶಿ ರಾಶಿ ಹಣವಿರಬೇಕು ಅಂತಾ ಯಾರಿಗೆ ತಾನೇ ಆಸೆ ಇರುವುದಿಲ್ಲ ಹೇಳಿ..? ಅದರಲ್ಲೂ ಈಗಿನ ಕಾಲದಲ್ಲಿ ಹಣ ಎಂದರೆ ಎಲ್ಲದಕ್ಕಿಂತ ಮೇಲು ಅನ್ನುವಂತಾಗಿದೆ. ಮೊದಲೆಲ್ಲ ಸಂಬಂಧ ಅಂದ್ರೆ ಮೇಲು ಅಂತಿದ್ರು. ಆದರೆ ಈಗ ಸಂಬಂಧವನ್ನು ಮೀರಿ ಹಣ ಬೆಳೆದುಬಿಟ್ಟಿದೆ. ಈಗ ಹಣ...
Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.
ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು ಸೇರಿ ಶಿವನ ಮೂರ್ತಿಗೆ...
Spiritual: ಇನ್ನು ಕೆಲವೇ ದಿನಗಳಲ್ಲಿ ಮಹಾಶಿವರಾತ್ರಿ ಹಬ್ಬ ಬರಲಿದೆ. ಈ ಹಬ್ಬವನ್ನು ಯಾವ ರೀತಿ ಆಚರಿಸಬೇಕು..? ಇದರ ವಿಶೇಷತೆ ಏನು ಎಂದು ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ವಿವರಿಸಿದ್ದಾರೆ.
ಶಿವ ಅಗ್ನಿಕಾರಕ. ಹಾಗಾಗಿಯೇ ಶಿವರಾತ್ರಿ ಮುಗಿದ ಬಳಿಕ ಬೇಸಿಗೆ ಶುರುವಾಗಿ, ಬಿಸಿಲ ಧಗೆ ಹೆಚ್ಚಾಗುತ್ತದೆ. ಇಂಥ ಬಿಸಿಲ ಧಗೆ, ಬೇಸಿಗೆಯ ಬಿರು ಬಿಸಿಲಿನಲ್ಲೇ ಬರೀಗಾಲಿನಲ್ಲಿ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...