Friday, July 10, 2026

spiritual

Mahashivaratri 2025: ಶಿವರಾತ್ರಿ ಜಾಗರಣೆ ಮಹತ್ವ! ಉಪವಾಸದ ಅರ್ಥ ಏನು?

Spiritual: ಇದೇ ತಿಂಗಳ ಫೆಬ್ರವರಿ 26ರಂದು ಮಹಾಶಿವರಾತ್ರಿ ಇದ್ದು, ಈ ಬಗ್ಗೆ ಈಗಾಗಲೇ ನಿಮಗೆ ಇದರ ಬಗ್ಗೆ ಹಲವು ಮಾಹಿತಿ ನೀಡಿದ್ದೇವೆ. ಅದೇ ರೀತಿ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿಯವರು, ಶಿವರಾತ್ರಿಯಂದು ಏಕೆ ಉಪವಾಸ ಮಾಡಬೇಕು, ಏಕೆ ಜಾಗರಣೆ ಮಾಡಬೇಕು ಎಂದು ವಿವರಿಸಿದ್ದಾರೆ. ನಮಸ್ಕಾರ ಪ್ರಿಯೋ ಭಾನುಃ, ಜಲಧಾ ಪ್ರಿಯೋ ಶಿವಃ, ಅಲಂಕಾರ ಪ್ರಿಯೋ ಕೃಷ್ಣಃ,...

Spiritual: ಈ 5 ಕೆಲಸಗಳನ್ನು ಮಾಡಿದ್ರೆ ಶಿವ ವಿಶೇಷ ವರವನ್ನು ಕೊಡುತ್ತಾನೆ!

Spiritual: ಇನ್ನು ಕೆಲವೋ ದಿನಗಳಲ್ಲಿ ಶಿವರಾತ್ರಿ ಬರುತ್ತಿದೆ. ನಾವು ವರ್ಷದ 364 ದಿನ ಹೇಗೆ ಕಳೆಯುತ್ತೇವೋ ಗೊತ್ತಿಲ್ಲ. ಆದರೆ ಅಷ್ಟು ದಿನಗಳಿಗೆ ಸಮವಾಗಿರುವ ಶಿವರಾತ್ರಿಯಂದು ಮಾತ್ರ ನಾವು ಶಿವನನ್ನು ನೆನೆದು, ಶಿವನಾಮಸ್ಮರಣೆ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಖ್ಯಾತ ಆಧ್ಯಾತ್ಮಿಕ ಚಿಂತಕರಾದ ಡಾ.ವಿಷ್ೞುದತ್ತ ಗುರೂಜಿ ಅವರು ಶಿವರಾತ್ರಿಯಂದು ನಾವು ಯಾವ...

Chanakya Neeti: ಚಾಣಕ್ಯರ ಪ್ರಕಾರ ಮೂರ್ಖರು ಈ 5 ಗುಣಗಳನ್ನು ಹೊಂದಿರುತ್ತಾರೆ

Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...

Spiritual: ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಬಾರದು ಅಂತಾ ಹೇಳೋದ್ಯಾಕೆ..?

Spiritual: ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಲಾಗುವುದಿಲ್ಲ. ಇದು ಒಳ್ಳೆಯ ನಿರ್ಧಾರವಲ್ಲ. ಇದರಿಂದ ಮನೆಗೆ ಕೆಟ್ಟದ್ದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಇದರ ಹಿಂದಿರುವ ನಿಖರವಾದ ಕಾರಣವಾದ್ರೂ ಏನು..? ಯಾಕೆ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡುವುದಿಲ್ಲ ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಯ ಬಳಿಕ ಮನೆಯಿಂದ ಹೊರಹೋಗಬಾರದು. ಹೆಣ್ಣು ಮಕ್ಕಳು ಕೂದಲು ಬಿಟ್ಟು...

Spiritual: ಪತಿ- ಪತ್ನಿ ಪುಣ್ಯಕ್ಷೇತ್ರಗಳಿಗೆ ಒಟ್ಟಿಗೆ ಹೋಗಬೇಕು ಅಂತಾ ಹೇಳುವುದೇಕೆ..?

Spiritual News: ದೇವಸ್ಥಾನಕ್ಕೆ, ಪುಣ್ಯಕ್ಷೇತ್ರಗಳಿಗೆ ಹೋಗುವಾಗ ಕುಟುಂಬ ಸಮೇತರಾಗಿ ಹೋಗಬೇಕು ಅಂತಾ ಹೇಳುತ್ತಾರೆ. ಯಾಕಂದ್ರೆ ಮದುವೆಯಾದ ಬಳಿಕವೂ ನೀವು ಒಬ್ಬೊಬ್ಬರೇ ಪುಣ್ಯ ಕ್ಷೇತ್ರಕ್ಕೆ ಹೋದರೆ, ಪುಣ್ಯ ಸಿಗುವುದಿಲ್ಲ ಅಂತಾ ಹಿರಿಯರು ಹೇಳ್ತಾರೆ. ಹಾಗಾದ್ರೆ ಹೀಗೆ ಹೇಳುವುದು ಯಾಕೆ ಅಂತಾ ತಿಳಿಯೋಣ ಬನ್ನಿ.. ಪತಿ ಪತ್ನಿಯನ್ನು ಮನೆಯಲ್ಲೇ ಬಿಟ್ಟು ಪುಣ್ಯಕ್ಷೇತ್ರಕ್ಕೆ ಹೋದರೂ, ಪತ್ನಿಗೆ ಪತಿಯ ಪುಣ್ಯಕ್ಷೇತ್ರ ದರ್ಶನದ...

Spiritual: ರಾತ್ರಿ ಬಟ್ಟೆ ಒಗೆಯಬಾರದು, ಒಣಗಿಸಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

Spiritual: ಬೆಳಿಗ್ಗೆ ಕೆಲಸಕ್ಕೆ ಹೋಗುವ ಎಷ್ಟೋ ಹೆಣ್ಣು ಮಕ್ಕಳಿಗೆ ಬಟ್ಟೆ ಒಗೆಯಲು, ಮನೆ ಕ್ಲೀನ್ ಮಾಡಲು, ಇನ್ನುಳಿದ ಕೆಲಸ ಮಾಡಲು ಸಮಯವೇ ಸಿಗುವುದಿಲ್ಲ. ಹಾಗಾಗಿ ಅವರು ಸಂಜೆ ಕೆಲಸದಿಂದ ಬಂದ ಬಳಿಕ, ಆ ಕೆಲಸಗಳನ್ನೆಲ್ಲ ಮಾಡಲು ಶುರು ಮಾಡುತ್ತಾರೆ. ಆದರೆ ಹಿಂದೂಗಳಲ್ಲಿ ಹೇಳಿರುವ ಪ್ರಕಾರ, ಸಂಜೆ ಬಳಿಕ ಮನೆ ಕ್ಲೀನ್ ಮಾಡಬಾರದು. ದೇವರ ದೀಪ...

Spiritual: ಮುತ್ತೈದೆಯರು ಈ ತಪ್ಪು ಮಾಡಬಾರದು ಅಂತಾ ಹೇಳೋದ್ಯಾಕೆ ಗೊತ್ತಾ ಹಿರಿಯರು..?

Spiritual: ವಿವಾಹವಾದ ಬಳಿಕ ಒಂದಲ್ಲ ಒಂದು ಸಮಸ್ಯೆ ಬಂದೇ ಬರುತ್ತದೆ. ಆರ್ಥಿಕ ಪರಿಸ್ಥಿತಿ, ಸುಖ ದಾಂಪತ್ಯ, ನೆಮ್ಮದಿ ಹೀಗೆ ಎಲ್ಲ ವಿಷಯದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಬರುತ್ತದೆ. ಈ ಕಷ್ಟ ಬರಲು ಕಾರಣವೇನು ಅಂದ್ರೆ, ಗೊತ್ತಿಲ್ಲದೇ ಪತ್ನಿ ಮಾಡುವ ತಪ್ಪು. ಹಾಗಾದ್ರೆ ಮಹಿಳೆಯರು ಮಾಡಬಾರದ ತಪ್ಪುಗಳು ಅಂದ್ರೆ ಯಾವುದು ಅಂತಾ ತಿಳಿಯೋಣ ಬನ್ನಿ. ಮೊದಲನೇಯ...

Spiritual: ಸಮಾಜದಲ್ಲಿ ಗೌರವ ಸಿಗಬೇಕಾದರೆ ಹೀಗೆ ಇರಿ ಎಂದಿದ್ದಾರೆ ಚಾಣಕ್ಯರು

Spiritual: ಓರ್ವ ಮನುಷ್ಯನಿಗೆ ಪ್ರಸಿದ್ಧಿ, ಶ್ರಿಮಂತಿಕೆ ಇಲ್ಲದಿದ್ದರೂ, ಸಮಾಜದಲ್ಲಿ ಸಣ್ಣ ಮಟ್ಟಿಗಿನ ಗೌರವವಂತೂ ಇರಲೇಬೇಕು. ಹಾಗೆ ಗೌರವವನ್ನು ಇರಿಸಿಕೊಳ್ಳುವುದು, ಅವರವರ ಜೀವನ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಚಾಣಕ್ಯರು ಜೀವನ ಯಾವ ರೀತಿ ಇದ್ದರೆ ಗೌರವ ಸಿಗುತ್ತದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಆಗಲೇ ಜೀವನ ನಾರ್ಮಲ್ ಆಗಿರುತ್ತದೆ. ಬರೀ ದುಃಖವೇ...

Spiritual News: ನಂಬಿದ ಭಕ್ತರ ಕಾಯೋ ಕಾಟೇರಮ್ಮ ತಾಯಿ

Spiritual: ಕರ್ನಾಟಕದಲ್ಲಿ ಹಲವು ಶಕ್ತಿ ದೇವತೆಗಳ ದೇವಸ್ಥಾನವಿದೆ. ಕಟೀಲು, ಪೊಳಲಿ, ಬೊಪ್ಪನಾಡು, ನಿಮಿಷಾಂಬಾ, ಚಾಮುಂಡೇಶ್ವರಿ, ಕೊಲ್ಲೂರು, ಮಾರಿಕಾಂಬಾ ಹೀಗೆ ಹಲವು ದೇವಸ್ಥಾನಗಳಿದೆ. ಅದೇ ರೀತಿ ಅಷ್ಟು ಪ್ರಸಿದ್ಧವಾಗದಿದ್ದರೂ, ಶಕ್ತಿಶಾಲಿ ಎನ್ನಿಸಿಕೊಂಡಿರುವ ದೇವಿ ದೇವಸ್ಥಾನಗಳೂ ಸಾಕಷ್ಟಿದೆ. ಅಂಥ ದೇವಸ್ಥಾನದಲ್ಲಿ ನಾವಿಂದು ಕಾಟೇರಮ್ಮನ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಲೂರಿನ ಹೊಸಕೋಟೆಯ ಕಂಬಳಿಪುರದಲ್ಲಿ ಈ ದೇವಸ್ಥಾನವಿದೆ. ಇಲ್ಲಿ ಆಲದ...

ಕೆಟ್ಟ ಯೋಗದಲ್ಲಿ ವರ್ಷಾರಂಭ..? ಈ ವರ್ಷ ಅಗ್ನಿ ಅನಾಹುತ: ಶ್ರೀ ನಾರಾಯಣ ಗುರೂಜಿ ಭವಿಷ್ಯ

Horoscope: ಪ್ರತೀ ವರ್ಷದಂತೆ ಈ ವರ್ಷ ಕೂಡ ರಾಜ್ಯ ಮತ್ತು ರಾಷ್ಟ್ರದಲ್ಲಿ ಏನೇನಾಗಲಿದೆ ಎಂದು ಶ್ರೀ ನಾರಾಯಣ ಗುರೂಜಿ ಭವಿಷ್ಯ ನುಡಿದಿದ್ದಾರೆ. ವ್ಯಾಘ್ರತ ಯೋಗದಲ್ಲಿ 2025 ಆರಂಭವಾಗಿದೆ. ಅಂದರೆ ಕೆಟ್ಟ ಯೋಗದಲ್ಲೇ ವರ್ಷದ ಮೊದಲ ದಿನ ಆಂರಭವಾಗಿದೆ. ಅಗ್ನಿ ತತ್ವದಲ್ಲಿ ದಿನ ಪ್ರಾರಂಭವಾಗಿರುವ ಕಾರಣ, ಈ ವರ್ಷ ದೇಶದಲ್ಲಿ ಹೆಚ್ಚು ಅಗ್ನಿ ಅವಘಡಗಳು ಸಂಭವಿಸಬಹುದು. ಕಳೆದ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img