Spiritual: ಚಾಣಕ್ಯರು ಮನುಷ್ಯ ತನ್ನ ಜೀವನವನ್ನು ಅತ್ಯುತ್ತಮವಾಗಿ ಜೀವಿಸಲು ಏನೇನು ಮಾಡಬೇಕು ಎಂಬ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಅಂತಲೂ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ.
ಕೆಲಸ: ಕೈ, ಕಾಲು ಗಟ್ಟಿ ಇದ್ದಾಗಲೇ, ನಾವು ನಮ್ಮಿಂದ ಸಾಧ್ಯವಾದಷ್ಟು ದುಡಿದು ಬಿಡಬೇಕು ಅಂತಾರೆ ಚಾಣಕ್ಯರು....
Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...
Horoscope: ನೀವು ಕೆಲ ರಾಶಿಯವರನ್ನು ನೋಡಿರಬಹುದು. ಅವರು ಬಡತನದ ಮನೆಯಲ್ಲಿ ಅಥವಾ ಮಧ್ಯಮವರ್ಗದವರ ಮನೆಯಲ್ಲಿ ಹುಟ್ಟಿದರೂ, ಅವರು ಹುಟ್ಟಿದ ಬಳಿಕ, ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳೂ ಆ ಮನೆಯಲ್ಲಿ ಬೇಗ ಬೇಗ ಬರುತ್ತದೆ. ಯಾಕಂದ್ರೆ ಇವರೆಲ್ಲ ಹುಟ್ಟುವಾಗಲೇ ಲಕ್ಷ್ಮೀಯ ಕೃಪೆ ಜೊತೆ ಹುಟ್ಟುವವರು. ಇವರಿಗೆ ಕೊನೆಯವರೆಗೂ ಯಾವ ಕೊರತೆಯೂ ಇರುವುದಿಲ್ಲ. ಹಾಗಾದ್ರೆ ಯಾವುದು ಅಂಥ...
Horoscope: ನೀವು ಕೆಲವರನ್ನು ನೋಡಿರಬಹುದು. ಅವರಿಗೆ ಬೆಣ್ಣೆ ಹಚ್ಚಿ, ಕಲರ್ ಕಲರ್ ಆಗಿ, ನಗು ನಗುತ್ತ ಮಾತತನಾಡಲು ಬರೋದಿಲ್ಲ. ಅವರು ಇದ್ದ ಮಾತನ್ನು ಇದ್ದ ಹಾಗೆ ಹೇಳಿಬಿಡುತ್ತಾರೆ. ಯಾವುದೇ ಮುಚ್ಚು ಮರೆ ಇಲ್ಲದೇ, ಸತ್ಯವನ್ನು ಹೇಳಿ ಬಿಡುತ್ತಾರೆ. ಎದುರಿಗೆ ಇರುವವರ ಮನಸ್ಸಿಗೆ ನೋವಾದರೂ, ಶಾಕ್ ಆದರೂ ಅದರಿಂದ ಅವರಿಗೇನು ವ್ಯತ್ಯಾಸವೇ ಆಗುವುದಿಲ್ಲ. ಅಂಥವರು ಕಟ್ಟುನಿಟ್ಟಾಗಿ...
Horoscope: ಅಸೂಯೆ ಅನ್ನೋದು ಜೀವನದಲ್ಲಿ ನೆಮ್ಮದಿಯನ್ನೇ ಕಸಿಯುವ ಗುಣ. ಅದು ಅಸೂಯೆ ಪಡುವವರ ನೆಮ್ಮದಿಯಷ್ಟೇ ಅಲ್ಲದೇ, ಅವರೊಂದಿಗೆ ಜೀವಿಸುವ ಪ್ರತಿಯೊಬ್ಬರ ನೆಮ್ಮದಿ ನಾಶ ಮಾಡುತ್ತದೆ. ಒಂದು ಮನೆಯಲ್ಲಿ ಎಲ್ಲದಕ್ಕೂ ಅಸೂಯೆ ಪಡೆದು, ಎಲ್ಲರ ಖುಷಿ ನೋಡಿ ಹೊಟ್ಟೆ ಉರಿದುಕೊಳ್ಳುವ ಜನ ಇದ್ದರೆ, ಆ ಮನೆಯಲ್ಲಿ ಸಂಭ್ರಮ ಅನ್ನೋದು ಅಪರೂಪ ಅಂತಾಗುತ್ತದೆ. ಅಂಥ ರಾಶಿಯವರ ಬಗ್ಗೆ...
Ramayana: ಇಂದಿನ ಕಾಲದ ಕೆಲ ಯುವ ಪೀಳಿಗೆಯವರು ರಾವಣನನ್ನು ಕುರಿತು ಮಾತನಾಡುವುದೇನೆಂದರೆ, ರಾವಣ ಸೀತೆಯನ್ನು ಅಪಹರಿಸಿದ್ದ. ಆದರೆ ಆಕೆಯನ್ನು ಮುಟ್ಟಿರಲಿಲ್ಲ. ಆತ ಭಾರೀ ಉತ್ತಮನಾಗಿದ್ದ ಎಂದು. ಆದರೆ ಸತ್ಯವೇ ಬೇರೆ. ಆತ ಜಾತಿಯಲ್ಲಿ ಬ್ರಾಹ್ಮಣನಾಗಿದ್ದು, ಸಕಲ ಕಲಾ ವಲ್ಲಭನಾಗಿದ್ದ. ಆತನಿಗೆ ಶಸ್ತ್ರ ವಿದ್ಯೆಯಿಂದ ಹಿಡಿದು, ಶಾಸ್ತ್ರ ವಿದ್ಯೆಯ ತನಕ ಎಲ್ಲವೂ ಗೊತ್ತಿತ್ತು. ಆದರೆ ಆತ...
Spiritual: ನೀವು ಗಮನಿಸಿರಬಹುದು. ಹೆಣ್ಣು ಮಕ್ಕಳಲ್ಲಿ ಯಾವುದೇ ಸಿಕ್ರೇಟ್ ಉಳಿಯುವುದಿಲ್ಲ. ಅವರ ಬಳಿ ಯಾವುದೇ ವಿಷಯ ಹೇಳಿದ್ರು, ಅದನ್ನು ಅವರು ಬೇರೆಯವರಿಗೆ ಹೇಳುತ್ತಾರೆ ಎಂದು ಕೆಲವರು ಹೇಳುತ್ತಾರೆ. ಆದರೆ ಹಣ್ಣು ಮಕ್ಕಳಲ್ಲೂ ಗುಟ್ಟು ಬಿಟ್ಟುಕೊಡದ ಸ್ವಭಾವದವರೂ ಇದ್ದಾರೆ. ಇಂದು ನಾವು ಆ ರಾಶಿಯವರ ಬಗ್ಗೆ ಹೇಳಲಿದ್ದೇವೆ.
https://youtu.be/K2Ls4BoAGiA
ಮಕರ ರಾಶಿ: ಮಕರ ರಾಶಿಯವರ ಬಳಿ ನೀವೇನಾದರೂ ಗುಟ್ಟು...
Spiritual: ಇಂದಿನ ಕಾಲದಲ್ಲಿ ಸ್ವಾಭಿಮಾನಿಯಾಗಿ ಇರೋದು ತುಂಬಾ ಕಠಿಣ ಕೆಲಸ. ಯಾಕಂದ್ರೆ ನಮ್ಮಷ್ಟಕ್ಕೆ ನಾವು ಇರೋದಕ್ಕೂ ಈ ಸಮಾಜ ಬಿಡಲ್ಲ ಅನ್ನುತ್ತೆ. ಅಲ್ಲದೇ ಹಣೆಬರಹ ಕೆಟ್ಟರೆ, ಒಂದರ ಮೇಲೊಂದರಂತೆ ಕಷ್ಟ ಓಡೋಡಿ ಬರುತ್ತದೆ. ಆದರೆ ಜೀವನದಲ್ಲಿ ಏನೇ ಸಮಸ್ಯೆ ಬರಲಿ, ಎಷ್ಟೇ ಕಷ್ಟ ಬರಲಿ, ದೇವರ ದಯೆಯೊಂದಿದ್ದರೆ, ಸಾಕು. ನಾನು ಸದಾ ಸ್ವಾಭಿಮಾನಿಯಾಗಿರುತ್ತೇನೆ ಎನ್ನುವ...
Spiritual: ನೀವು ಕೆಲವರನ್ನು ನೋಡಿರಬಹುದು. ಅವರ ಬಳಿ ಶ್ರೀಮಂತಿಕೆ, ಉತ್ತಮ ಸಂಬಂಧಿಕರು, ಬೇಕಾದ ಎಲ್ಲಾ ಸುಖ ಸಂಪತ್ತು ಇರುತ್ತದೆ. ಆದರೆ ಅವರು ಸದಾ ಹ್ಯಾಪ್ ಮೋರೆ ಹಾಕಿಕೊಂಡೇ ಇರುತ್ತಾರೆ. ಇರುವುದನ್ನು ಎಂಜಾಯ್ ಮಾಡುವುದು ಬಿಟ್ಟು, ತಮ್ಮ ಇಲ್ಲದ್ದನ್ನೇ ಅವರು ಬಯಸುತ್ತಿರುತ್ತಾರೆ. ಆದರೆ ಇನ್ನು ಕೆಲವರು ಮನೆಯಲ್ಲಿ, ಜೀವನದಲ್ಲಿ ಕಷ್ಟವಿದ್ದರೂ, ಹಾಕಲು ಸರಿಯಾಗಿ ಬಟ್ಟೆ, ತಿನ್ನಲು...
Spiritual News: ಕೆಲವರು ತಮ್ಮ ಮಗಳಿಗೆ ಮೈ ತುಂಬ ಚಿನ್ನವಿರಲಿ ಎಂದು ತಲೆಯ ಮೇಲಿನ ಬಿಂದಿಯಿಂದ ಹಿಡಿದು, ಕಾಲಿಗೆ ಹಾಕುವ ಗೆಜ್ಜೆಯವರೆಗೂ ಎಲ್ಲವನ್ನೂ ಚಿನ್ನದಿಂದಲೇ ಒಡವೆ ಮಾಡಿಕೊಡುತ್ತಾರೆ. ಆದರೆ ಆರೋಗ್ಯದ ಪ್ರಕಾರ ಮತ್ತು ಶಾಸ್ತ್ರದ ಪ್ರಕಾರ, ಸೊಂಟದಿಂದ ಕೆಳಗೆ ಚಿನ್ನ ಧರಿಸುವಂತಿಲ್ಲ. ಚಿನ್ನದ ಒಡವೆ ಹೊಟ್ಟೆಯ ತನಕ ಮಾತ್ರ ಬರಬೇಕು. ಹಾಗಾದ್ರೆ ಯಾಕೆ ಕಾಲಿಗೆ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...