Friday, July 10, 2026

spiritual

ಈ ರಾಶಿಯವರು ಸದಾ ಸ್ವಾಭಿಮಾನಿಯಾಗಿರಲು ಬಯಸುವವರು

Spiritual: ಇಂದಿನ ಕಾಲದಲ್ಲಿ ಸ್ವಾಭಿಮಾನಿಯಾಗಿ ಇರೋದು ತುಂಬಾ ಕಠಿಣ ಕೆಲಸ. ಯಾಕಂದ್ರೆ ನಮ್ಮಷ್ಟಕ್ಕೆ ನಾವು ಇರೋದಕ್ಕೂ ಈ ಸಮಾಜ ಬಿಡಲ್ಲ ಅನ್ನುತ್ತೆ. ಅಲ್ಲದೇ ಹಣೆಬರಹ ಕೆಟ್ಟರೆ, ಒಂದರ ಮೇಲೊಂದರಂತೆ ಕಷ್ಟ ಓಡೋಡಿ ಬರುತ್ತದೆ. ಆದರೆ ಜೀವನದಲ್ಲಿ ಏನೇ ಸಮಸ್ಯೆ ಬರಲಿ, ಎಷ್ಟೇ ಕಷ್ಟ ಬರಲಿ, ದೇವರ ದಯೆಯೊಂದಿದ್ದರೆ, ಸಾಕು. ನಾನು ಸದಾ ಸ್ವಾಭಿಮಾನಿಯಾಗಿರುತ್ತೇನೆ ಎನ್ನುವ...

ಏನೇ ಕಷ್ಟ ಬಂದರೂ ಸದಾಕಾಲ ಖುಷಿಯಾಗಿರಲು ಬಯಸುವ ರಾಶಿಯವರು ಇವರು

Spiritual: ನೀವು ಕೆಲವರನ್ನು ನೋಡಿರಬಹುದು. ಅವರ ಬಳಿ ಶ್ರೀಮಂತಿಕೆ, ಉತ್ತಮ ಸಂಬಂಧಿಕರು, ಬೇಕಾದ ಎಲ್ಲಾ ಸುಖ ಸಂಪತ್ತು ಇರುತ್ತದೆ. ಆದರೆ ಅವರು ಸದಾ ಹ್ಯಾಪ್ ಮೋರೆ ಹಾಕಿಕೊಂಡೇ ಇರುತ್ತಾರೆ. ಇರುವುದನ್ನು ಎಂಜಾಯ್ ಮಾಡುವುದು ಬಿಟ್ಟು, ತಮ್ಮ ಇಲ್ಲದ್ದನ್ನೇ ಅವರು ಬಯಸುತ್ತಿರುತ್ತಾರೆ. ಆದರೆ ಇನ್ನು ಕೆಲವರು ಮನೆಯಲ್ಲಿ, ಜೀವನದಲ್ಲಿ ಕಷ್ಟವಿದ್ದರೂ, ಹಾಕಲು ಸರಿಯಾಗಿ ಬಟ್ಟೆ, ತಿನ್ನಲು...

ಕಾಲಿಗೆ ಚಿನ್ನದ ಗೆಜ್ಜೆ ಏಕೆ ಹಾಕುವುದಿಲ್ಲ ಗೊತ್ತಾ..?

Spiritual News: ಕೆಲವರು ತಮ್ಮ ಮಗಳಿಗೆ ಮೈ ತುಂಬ ಚಿನ್ನವಿರಲಿ ಎಂದು ತಲೆಯ ಮೇಲಿನ ಬಿಂದಿಯಿಂದ ಹಿಡಿದು, ಕಾಲಿಗೆ ಹಾಕುವ ಗೆಜ್ಜೆಯವರೆಗೂ ಎಲ್ಲವನ್ನೂ ಚಿನ್ನದಿಂದಲೇ ಒಡವೆ ಮಾಡಿಕೊಡುತ್ತಾರೆ. ಆದರೆ ಆರೋಗ್ಯದ ಪ್ರಕಾರ ಮತ್ತು ಶಾಸ್ತ್ರದ ಪ್ರಕಾರ, ಸೊಂಟದಿಂದ ಕೆಳಗೆ ಚಿನ್ನ ಧರಿಸುವಂತಿಲ್ಲ. ಚಿನ್ನದ ಒಡವೆ ಹೊಟ್ಟೆಯ ತನಕ ಮಾತ್ರ ಬರಬೇಕು. ಹಾಗಾದ್ರೆ ಯಾಕೆ ಕಾಲಿಗೆ...

Horoscope: ಸಹಾಯ ಮಾಡಲು ಸದಾ ಮುಂದಿರುವ ರಾಶಿಯವರು ಇವರು

Horoscope: ನಿಮಗೆ ಯಾರಾದರೂ ಸ್ನೇಹಿತರು, ಹಿತೈಷಿಗಳು ಸಿಕ್ಕರೆ ನೀವು ಅವರ ರಾಶಿ ಯಾವುದೆಂದು ಕೇಳಿ. ಅವರಲ್ಲಿ ನಾವು ಹೇಳುವ ರಾಶಿಯವರು ಇದ್ದರೆ, ಖಂಡಿತ ಅವರೊಂದಿಗೆ ಚೆನ್ನಾಗಿ ನಡೆದುಕೊಳ್ಳಿ. ಯಾಕಂದ್ರೆ, ಈ ರಾಶಿಯವರು ಸಹಾಯ ಮಾಡಲು ಸದಾ ಮುಂದಿರುತ್ತಾರೆ. ಅದೇ ರೀತಿ ಇಂಥವರೊಂದಿಗೆ ಸಹಾಯ ಪಡೆದ ಬಳಿಕವೂ, ಉತ್ತಮ ರೀತಿಯಲ್ಲಿದ್ದರೆ, ತುಂಬಾ ಒಳ್ಳೆಯದು. ಹಾಗಾದ್ರೆ ಯಾವುದು...

ಪತಿಯ ಗೈರು ಹಾಜರಿಯಲ್ಲಿ ಪತ್ನಿ ಈ ತಪ್ಪುಗಳನ್ನು ಮಾಡಲೇಬಾರದಂತೆ

Spiritual: ಸಮಾಜದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರಬೇಕು ಅಂತಾ ಹಲವು ನಿಯಮಗಳನ್ನು ಮಾಡಲಾಗಿದೆ. ಅದರಲ್ಲೂ ಮದುವೆಯಾದ ಸ್ತ್ರೀಯ ರಕ್ಷಣೆಗಾಗಿ, ನಿಯಮಗಳಿದೆ. ಇಂದಿನ ಕಾಲದಲ್ಲಿ ಅಂಥ ನಿಯಮಗಳನ್ನು ಹಲವರು ಪಾಲಿಸುವುದಿಲ್ಲ. ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಷ್ಟೇ ಸ್ವಾತಂತ್ರ್ಯವಿದೆ ಎನ್ನುತ್ತಾರೆ. ಆದರೆ ಪತಿಯ ಅನುಪಸ್ಥಿತಿಯಲ್ಲಿ ಪತ್ನಿಯಾದವಳು ಕೆಲ ಕೆಲಸಗಳನ್ನು ಮಾಡಬಾರದು. ಅದೇನು ಅಂತಾ ತಿಳಿಯೋಣ ಬನ್ನಿ. ಒಬ್ಬೊಬ್ಬರೇ ತಿರುಗಾಡಲು...

Spiritual: ಸತ್ತ ವ್ಯಕ್ತಿಯ ಈ ವಸ್ತುಗಳನ್ನು ಬಳಸಲೇಬಾರದಂತೆ

Spiritual: ಮನೆಯಲ್ಲಿ ಯಾರಾದರೂ ಸತ್ತಾಗ, ಅವರ ವಸ್ತುಗಳನ್ನು ಆ ಮನೆಯ ಜನ ಬಳಸುತ್ತಾರೆ. ಅಥವಾ ಯಾರಿಗಾದರೂ ಆ ವಸ್ತು ಬಳಕೆಯಾಗಲಿ ಎಂದು ಕೊಡುತ್ತಾರೆ. ಆದರೆ, ಸತ್ತು ಹೋದವರ ಕೆಲವು ವಸ್ತುಗಳನ್ನು ಬದುಕಿರುವವರು ಬಳಸಬಾರದು ಎಂಬ ನಿಯಮವಿದೆ. ಹಾಗಾದ್ರೆ ಯಾವ ವಸ್ತುಗಳನ್ನು ನಾವು ಬಳಸಬಾರದು ಅಂತಾ ತಿಳಿಯೋಣ ಬನ್ನಿ.. ಪಾದರಕ್ಷೆ: ಚಪ್ಪಲಿ ಯಾರದ್ದೇ ಆಗಲಿ, ಬದುಕಿದ್ದಾಗ ಸಹ...

ಶ್ರೀಕೃಷ್ಣ ಹೇಳಿದ ಈ ಜೀವನ ಪಾಠ ಕೇಳಿದರೆ, ಜೀವನದಲ್ಲಿ ಉದ್ಧಾರವಾಗುವುದು ಖಂಡಿತ

Spiritual: ಶ್ರೀಕೃಷ್ಣ ಅದೆಷ್ಟು ಕಷ್ಟ ಅನುಭವಿಸಿದ್ದನೆಂದರೆ, ಸಾಮಾನ್ಯ ಮನುಷ್ಯನೇನಾದರೂ ಅಷ್ಟು ಕಷ್ಟ ಅನುಭವಿಸಿದ್ದರೆ, ಅವನು ಸಾವಿಗೇ ಶರಣಾಗುತ್ತಿದ್ದನೇನೋ, ಅಷ್ಟು ಕಷ್ಟ ಅನುಭವಿಸಿದ್ದ. ಆದರೆ ಅವನು ಎಲ್ಲವನ್ನೂ ಮುಗುಳ್ನಗೆಯಿಂದ ಸ್ವೀಕರಿಸಿದ ಕಾರಣ, ಆತ ದೇವರು ಎನ್ನಿಸಿಕೊಂಡ. ಶಾಪ, ಕೋಪ,ತಾಪ ಎಲ್ಲವನ್ನೂ ಶಾಂತಿಯಿಂದ ಸ್ವೀಕರಿಸಿದ. ಪ್ರೀತಿ ಕಳೆದು ಹೋದರೂ, ನಗುತ್ತಲೇ ಇದ್ದ. ಇಂಥ ಶ್ರೀಕೃಷ್ಣ ಹೇಳಿರುವ ಜೀವನ...

ನಿಮ್ಮ ಮನಸ್ಸಿಗೆ ನೋವು ಮಾಡಿದವರಿಗೆ ಶಾಪ ನೀಡಬೇಡಿ.. ಬದಲಾಗಿ ಹೀಗೆ ಮಾಡಿ..

Spiritual: ಮನುಷ್ಯ ಎಂದ ಮೇಲೆ ಅವನಿಗೆ ಸಂಬಂಧಿಕರು, ಗೆಳೆಯರು, ಮನೆಮಂದಿ ಎಲ್ಲರೂ ಇರಲೇಬೇಕು. ಸುಖ ದುಃಖ, ಪ್ರೀತಿ- ಕಾಳಜಿ ಎಲ್ಲವೂ ಇರಬೇಕು. ಜೊತೆಗೆ ಮನಸ್ಸಿಗೆ ನೋವಾಗುವ ಕೆಲವು ವಿಷಯಗಳನ್ನು ಕೆಲವೊಮ್ಮೆ ಎದುರಿಸಲೇಬೇಕಾಗುತ್ತದೆ. ಆಗ ನಮ್ಮ ಮನಸ್ಸಿಗೆ ಬೇಸರವಾದವರಿಗೆ ಶಾಪ ನೀಡಬೇಕು ಎಂಬ ಮನಸ್ಸೂ ಬರುತ್ತದೆ. ಕೆಲವರು ಶಾಪ ನೀಡಿ, ಆ ಶಾಪ ನಿಜವಾಗಿ, ಅದು...

ತುಳಸಿ ವಿವಾಹ ಯಾಕೆ ಮಾಡಬೇಕು..? ತುಳಸಿ ಪೂಜೆಯ ಮಹತ್ವವೇನು..?

Spiritual: ಕಾರ್ತಿಕ ಮಾಸದಲ್ಲಿ ದ್ವಾದಶಿಯ ದಿನದಂದು ತುಳಸಿ ಪೂಜೆ ಮಾಡಲಾಗುತ್ತದೆ. ಇದನ್ನು ತುಳಸಿ ಪೂಜೆ, ತುಳಸಿ ವಿವಾಹವೆಂದು ಕರೆಯುತ್ತಾರೆ. ಸಾಲಿಗ್ರಾಮದೊಂದಿಗೆ ತುಳಸಿಯ ವಿವಾಹ ಮಾಡಲಾಗುತ್ತದೆ. ಹತ್ತಿಯ ಹೂವನ್ನು ಮಾಡಿ, ದೀಪ ಹಚ್ಚಿ, ನೈವೇದ್ಯವನ್ನು ತಯಾರಿಸಿ, ತುಳಸಿ ಗಿಡಕ್ಕೆ ಶೃಂಗಾರ ಮಾಡಿ, ಪೂಜೆ ಮಾಡುವುದು ಪದ್ಧತಿ. ಹಾಗಾದ್ರೆ ಯಾಕೆ ತುಳಸಿ ವಿವಾಹ ಮಾಡಲಾಗುತ್ತದೆ ಅಂತಾ ತಿಳಿಯೋಣ...

ಹೇಳಿಕೊಂಡ ಹರಕೆ ತೀರಿಸದಿದ್ದಲ್ಲಿ ಏನಾಗತ್ತೆ ಅನ್ನೋ ಇಲ್ಲಿದೆ ನೋಡಿ ಸತ್ಯಕಥೆ

Spiritual: ಅಕ್ಷತ್ ಗುಪ್ತಾ.ಸನಾತನದ ಬಗ್ಗೆ ಅಧ್ಯಯನ ಮಾಡಿ, ಪುಸ್ತಕವನ್ನೂ ಬರೆದಿರುವ ಲೇಖಕ. ಜ್ಯೋತಿಷ್ಯದಲ್ಲೂ ಉನ್ನತಿ ಪಡೆದವರು. ನಾಗಾಸಾಧುಗಳೊಂದಿಗೆ ಇದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದು, ಪುಸ್ತಕವನ್ನೂ ಬರೆದಿದ್ದಾರೆ. ಅವರು ಸಂದರ್ಶನವೊಂದರಲ್ಲಿ ಹರಕೆ ತೀರಿಸದಿದ್ದಲ್ಲಿ ಏನಾಗತ್ತೆ ಅನ್ನೋ ಬಗ್ಗೆ ನಿಜ ಜೀವನದ ಘಟನೆಯೊಂದನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ ಸಮುದಾಯದವರಲ್ಲದ ಓರ್ವ ವ್ಯಕ್ತಿ...
- Advertisement -spot_img

Latest News

Recipe: ಪನೀರ್ ಪೆಪ್ಪರ್ ಫ್ರೈ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪನೀರ್, ಕಾಲು ಕಪ್ ಅಥವಾ 3 ಸ್ಪೂನ್  ಕಾರ್ನ್ ಫ್ಲೋರ್, ಶಾಲೋ ಫ್ರೈ ಮಾಡಲು ಸ್ವಲ್ಪ ಎಣ್ಣೆ, ಸಣ್ಣಗೆ...
- Advertisement -spot_img