Friday, July 10, 2026

spiritual

ಹಣದ ಸಮಸ್ಯೆ ಬರಬಾರದು, ನೆಮ್ಮದಿ ಇರಬೇಕು ಅಂದ್ರೆ ಈ ಕೆಲಸ ಮಾಡಿ

Spiritual: ಹಣದ ಸಮಸ್ಯೆ ಎಲ್ಲರಿಗೂ ಇರುತ್ತದೆ. ಶ್ರೀಮಂತರಿಗೂ ಹಣದ ಸಮಸ್ಯೆ ಇರುತ್ತದೆ ಎಂಬುದು ವಿಪರ್ಯಾಸದ ಸಂಗತಿ. ಏಕೆಂದರೆ, ಮನುಷ್ಯನ ಆಸೆಗೆ ಮಿತಿ ಇಲ್ಲ. ಎಷ್ಟೇ ಆಸ್ತಿ ಅಂತಸ್ತು ಇದ್ದರೂ, ಅದಕ್ಕೆ ತಕ್ಕಂತೆ ಅವರ ಜೀವನಶೈಲಿ ಇರುತ್ತದೆ. ಸಾಮಾನ್ಯ ಜನರು ಕಡಿಮೆ ಬೆಲೆಯ ಬಟ್ಟೆ ಖರೀದಿಸಿದ್ರೆ, ಶ್ರೀಮಂತರು ಬ್ರ್ಯಾಂಡೆಡ್ ಬಟ್ಟೆ ಧರಿಸುತ್ತಾರೆ. ಸಾಮಾನ್ಯರಿಗಿಂತ ಹೆಚ್ಚು ಶ್ರೀಮಂತರು ಪ್ರವಾಸಕ್ಕಾಗಿ...

Chanakya Neeti: ನಿಮ್ಮಲ್ಲಿ ಈ ಗುಣಗಳಿದ್ದರೆ ನೀವು ಶತಮೂರ್ಖರು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯ ಬಗ್ಗೆ ನಾವು ನಿಮಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ವಿವಾಹ, ಜೀವನ, ಶ್ರೀಮಂತಿಕೆ ಹೀಗೆ ಜೀವನ ಸಾಗಿಸಲು ಏನೇನು ಬೇಕೋ ಎಲ್ಲದರ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇನ್ನು ನಾವು ಶತಮೂರ್ಖರು ಎನ್ನುವುದಕ್ಕೆ, ನಮ್ಮಲ್ಲಿರುವ ಕೆಲ ಗುಣಗಳೇ ಸಾಕಂತೆ. ಹಾಾಗಾದ್ರೆ ಯಾವ ಗುಣಗಳಿದ್ದರೆ ನಾವು ಶತಮೂರ್ಖರು ಎನ್ನಿಸಿಕೊಳ್ಳುತ್ತೇನೆ...

ಬಾಲ ಸಂತ ಎಂದು ಕರೆಯಲ್ಪಡುವ ಅಭಿನವ್ ಅರೋರಾಗೆ ಬಿಷ್ಣೋಯ್ ಗ್ಯಾಂಗ್‌ ಕಡೆಯಿಂದ ಬೆದರಿಕೆ..?

National News: ತನ್ನನ್ನು ತಾನೇ ಬಾಲ ಸಂತ ಎಂದು ಕರೆದುಕೊಳ್ಳುವ ಅಭಿನವ್ ಅರೋರಾಗೆ ಬಿಷ್ಣೋಯ್ ಗ್ಯಾಂಗ್ ಕಡೆಯಿಂದ ಜೀವ ಬೆದರಿಕೆ ಬಂದಿದೆ ಎಂದು ಆತನ ತಾಯಿ ಮೀಡಿಯಾ ಮುಂದೆ ಹೇಳಿದ್ದಾರೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಅನ್ನೋದು ಮಾತ್ರ ದೇವರಿಗೇ ಗೊತ್ತು. ಯಾಕಂದ್ರೆ ಅಭಿನವ್ ಅರೋರಾ ತಂದೆ ತಾಯಿ, ಫಾಲೋವರ್ಸ್ ಹೆಚ್ಚಿಸಲು, ಮಗನನ್ನು ಫೇಮಸ್...

Chanakya Neeti: ಪ್ರತೀ ಹೆಣ್ಣಿನಲ್ಲಿ ಇರಲೇಬೇಕಾದ 3 ವಿಶೇಷ ಗುಣಗಳಿದು

Chanakya Neeti: ಹಿರಿಯರ ಪ್ರಕಾರ ಹೆಣ್ಣು ಮಕ್ಕಳಿಗೆ ಎರಡೆರಡು ಮನೆಂತೆ. ಮದುವೆಗೂ ಮುನ್ನ ತವರು ಮನೆ ಮದುವೆಯ ಬಳಿಕ ಗಂಡನ ಮನೆ. ಆದರೆ ಹೇಳಿಕೊಳ್ಳಲಷ್ಟೇ ಆಕೆಗೆ ಎರಡೆರಡು ಮನೆ. ತವರು ಮನೆಯಲ್ಲಿದ್ದಾಗ, ಮುಂದೆ ಆಕೆ ಬೇರೆ ಮನೆಗೆ ಹೋಗುವವಳು ಎನ್ನುವ ಮಾತು ಕೇಳುವ ಪರಿಸ್ಥಿತಿ ಒಂದೆಡೆಯಾದರೆ, ಮದುವೆ ಬಳಿಕ ಕೊಟ್ಟ ಹೆಣ್ಣು ಕುಲಕ್ಕೆ ಹೊರ...

ಇಂಥ ಜಾಗದಲ್ಲಿ ತಾಳ್ಮೆಯಿಂದ ಇದ್ದರೆ ನೀವು ಸದಾ ನೆಮ್ಮದಿಯಿಂದ ಇರುತ್ತೀರಿ

Spiritual: ನೆಮ್ಮದಿ ಅನ್ನೋ ಪ್ರತೀ ಮನುಷ್ಯನಿಗೂ ಬೇಕಾಗುತ್ತದೆ. ರಾಶಿ ರಾಶಿ ಹಣವಿದ್ದು, ಮನೆಯಲ್ಲಿ ಸುಂದರ ಪತ್ನಿ, ಗಂಡು ಮಕ್ಕಳು, ಅಪ್ಪ-ಅಮ್ಮ, ಅಣ್ಣ- ತಂಗಿ, ಎಲ್ಲರೂ ಇದ್ದು, ಆರೋಗ್ಯವೂ ಚೆನ್ನಾಗಿದ್ದರೂ, ಕೆಲವರಿಗೆ ನೆಮ್ಮದಿ ಅನ್ನೋದು ಇರೋದಿಲ್ಲ. ಹಾಗಾದರೆ ನಿಮಗೆ ನೆಮ್ಮದಿ ಬೇಕಂದ್ರೆ ಏನು ಮಾಡಬೇಕು ಅಂತಾ ಚಾಣಕ್ಯರು ಹೇಳಿದ್ದಾರೆ ನೋಡಿ. https://youtu.be/rUWiYYyrxqk ಚಾಣಕ್ಯರ ಪ್ರಕಾರ ನಮಗೆ ನೆಮ್ಮದಿ ಬೇಕು...

Spiritual: ಹಿಂದೂ ಧರ್ಮದ ಸಪ್ತ ಚಿರಂಜೀವಿಗಳ ಬಗ್ಗೆ ನಿಮಗೆಷ್ಟು ಗೊತ್ತು..?: ಭಾಗ 2

Spiritual: ಹಿಂದೂ ಧರ್ಮದಲ್ಲಿ ಇರುವ ಸಪ್ತ ಚಿರಂಜೀವಿಗಳಲ್ಲಿ ಮೂವರ ಬಗ್ಗೆ ನಾವು ನಿಮಗೆ ವಿವರಿಸಿದ್ದೇವೆ. ಇನ್ನುಳಿನ ನಾಲ್ವರ ಬಗ್ಗೆ ಈ ಭಾಗದಲ್ಲಿ ತಿಳಿಯೋಣ. ಕೃಪಾಚಾರ್ಯ: ಕೃಪಾಚಾರ್ಯರನ್ನು ಬ್ರಹ್ಮನ ನಾಲ್ಕನೇಯ ಅವತಾರವೆಂದು ಹೇಳಲಾಗುತ್ತದೆ. ಮಹಾಭಾರತ ಯುದ್ಧದಲ್ಲಿ ಪಾಂಡವರ ವಿರುದ್ಧ ಹೋರಾಡಿ ಬದುಕುಳಿದ ಕೌರವರಲ್ಲಿ ಕೃಪಾಚಾರ್ಯರೂ ಒಬ್ಬರಾಗಿದ್ದಾರೆ. ಯುದ್ಧದ ಬಳಿಕ ಪಾಂಡವರಿಗೆ ಶರಣಾಗಿ, ಹಸ್ತಿನಾಪುರಕ್ಕೆ ತೆರಳಿ, ಅರ್ಜುನನ ಮಗ...

ಶ್ರೀಕೃಷ್ಣನ ಲೀಲೆ ಪರೀಕ್ಷಿಸಲು ಹೋಗಿ ಕಣ್ಣು- ಬಾಯಿ ಕಳೆದುಕೊಂಡ ವಿದೇಶಿಗ

Spiritual: ಛತ್ತೀಸ್‌ಘಡದ ಬಸ್ತಾರ ಎಂಬಲ್ಲಿ ಶ್ರೀಕೃಷ್ಣನ ದೇಗುಲವಿದೆ. ಈ ದೇಗುಲಕ್ಕೆ ಹಲವಾರು ಪ್ರವಾಸಿಗರು, ಭಕ್ತರು ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ಹೋಗುತ್ತಾರೆ. ಆದರೆ ಸಂಜೆ 7 ಗಂಟೆಯ ಬಳಿಕ ಇಲ್ಲಿ ದರ್ಶನ ಮಾಡಲು ಅನುಮತಿ ಇರುವುದಿಲ್ಲ. ಏಕೆಂದರೆ, 7 ಗಂಟೆಗೆ ಈ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಮರುದಿನ ಬೆಳಿಗ್ಗೆ 7 ಗಂಟೆಯ ಬಳಿಕ,...

Navaratri Special: ನವರಾತ್ರಿಯ 8ನೇ ದಿನ ಪೂಜಿಸಲ್ಪಡುವ ಮಹಾಗೌರಿ ಯಾರು..?

Navaratri Special: ನವರಾತ್ರಿಯ 8ನೇ ದಿನದಂದು ದುರ್ಗೆಯ ರೂಪವಾದ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ನವದುರ್ಗೆಯರೆಲ್ಲ ಪಾರ್ವತಿಯ ಅವತಾರವೇ ಆಗಿದ್ದು, ಅಷ್ಟಮಿ ದಿನ ಈಕೆಯನ್ನು ಪ್ರಧಾನ ದೇವಿ ಎಂದು ಪೂಜಿಸಲಾಗುತ್ತದೆ. https://youtu.be/6JH-ZRSra8Y ಗೂಳಿಯ ಮೇಲೆ ಕೂತು ಸಂಚರಿಸುವ ಮಹಾಗೌರಿ, ಬಿಳಿ ಬಣ್ಣದ ಸೀರೆಯಲ್ಲಿ ಸಿಂಗಾರಗೊಂಡಿರುತ್ತಾಳೆ. ಪಾರ್ವತಿ ಶಿವನ ಪತ್ನಿಯಾದ ದಾಕ್ಷಾಯಣಿಯ ರೂಪದಲ್ಲಿರುವಾಗ, ದಕ್ಷ ನಡೆಸಿದ ಯಜ್ಞದ ಯಜ್ಞಕುಂಡಕ್ಕೆ ಹಾರಿ, ಪ್ರಾಣತ್ಯಾಗ...

Navaratri Special: ನವರಾತ್ರಿಯ 7ನೇ ದಿನ ಪೂಜಿಸಲ್ಪಡುವ ಕಾಳರಾತ್ರಿ ಯಾರು..?

Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ, ಘೋರವಾದ ಕಣ್ಣುಗಳು, ಕುತ್ತಿಗೆಗೆ ರುಂಡಮಾಲೆ, ಕೈಯಲ್ಲಿ ಕತ್ತಿ, ದಡ್ಡವಾದ ಉದ್ದ ಕೂದಲಿರುವ ಕಾಳಿ ದೇವಿ, ಕತ್ತೆಯ ಮೇಲೆ ಸವಾರಿ ಮಾಡುತ್ತಾಳೆ. https://youtu.be/lv4Ra25ZIHI ಶುಂಭ ನಿಶುಂಭರ ಸಂಹಾರಕ್ಕಾಗಿ ದೇವಿ ಕಾಳರಾಾತ್ರಿಯ ರೂಪ...

Navaratri Special: Temple: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ವಿಶೇಷತೆಗಳು

Navaratri Special: ಮಲೆನಾಡಿನಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನವೂ ಒಂದು. ದೇವಿಯ ಆಶೀರ್ವಾದ ಪಡೆದು, ಅನ್ನಪ್ರಸಾದ ಸ್ವೀಕರಿಸಿದಾಗಲೇ, ಇಲ್ಲಿನ ಭೇಟಿ ಅರ್ಥಪೂರ್ಣವಾಗಿರುತ್ತದೆ. ಹಾಗಾದ್ರೆ ಈ ದೇವಸ್ಥಾನದ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಚಿಕ್ಕಮಗಳೂರಿನ ಹೊರನಾಡಿನಲ್ಲಿ ಪಾರ್ವತಿ ದೇವಿಯ ರೂಪವಾದ ಅನ್ನಪೂರ್ಣೆ ಇಲ್ಲಿ ನೆಲೆನಿಂತಿದ್ದಾಳೆ. ಅಡಿಯಿಂದ ಮುಡಿಯವರೆಗೂ ಈಕೆಯನ್ನು ಚಿನ್ನಾಭರಣಗಳಿಂದ, ಸುಂದರ ರೇಷ್ಮೆ ಸೀರೆಯಿಂದ...
- Advertisement -spot_img

Latest News

Financial Knowledge: ಈ 4 ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವೆಂದೂ ಶ್ರೀಮಂತರಾಗುವುದಿಲ್ಲ

Financial Knowledge: ಹಣ ಮಾಡಿದವರೆಲ್ಲ, ಶ್ರೀಮಂತರಾದವರೆಲ್ಲ ಅಡ್ಡ ದಾರಿ ಹಿಡಿದೇ ಮಾಡಿದ್ದು ಅಂತಾ ಮಾತಾಡೋದೆಲ್ಲ ಹಳೆ ವಿಷಯವಾಯ್ತು. ಇದೀಗ ಎಲ್ಲವೂ ಸಕಾರಾತ್ಮಕವಾಗಿ ಯೋಚಿಸಿ, ಬುದ್ಧಿವಂತಿಕೆ ಉಪಯೋಗಿಸಿ,...
- Advertisement -spot_img