Monday, September 7, 2026

spokesperson Randhir Jaiswal

 ಭಯೋತ್ಪಾದನೆ ಬಿಟ್ಟು ಬದುಕಿ : ಪಾಕ್‌ , ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ..

ನವದೆಹಲಿ : ಆಪರೇಷನ್‌ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿದ್ದಾರೆ. ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...

 ಭಯೋತ್ಪಾದನೆ ಸಹಿಸಲಾಗದು, ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ : ಮೋದಿಗೆ ಪುಟಿನ್‌ ಫುಲ್‌ ಸಪೋರ್ಟ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img