ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ನವದೆಹಲಿ : ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...