Saturday, August 15, 2026

Sports accuracy

ಕಂಬಳ ಸ್ಪರ್ಧೆಗಳಲ್ಲೇ ‘ಕ್ರಾಂತಿ’, AI ಹೊಸ ತಂತ್ರಜ್ಞಾನ ಬಳಕೆ!

ಮಿಯ್ಯಾರು ಕಂಬಳವು ಈ ವರ್ಷ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಸ್ಪರ್ಧೆಗಳ ಫಲಿತಾಂಶವನ್ನು ನಿಖರವಾಗಿ ಪಡೆಯಲು ಮತ್ತು ದಾಖಲಾತಿಗಳನ್ನು ಸುಗಮವಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ. ಕಂಬಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಹೇಳಿದರು, ಜನವರಿ 3ರಂದು ನಡೆಯುವ ಕಂಬಳದಲ್ಲಿ ಲೇಸರ್‌ಬೀಮ್ ತಂತ್ರಜ್ಞಾನ ಜತೆಗೇ ಎಐ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದೆ. ಇದು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img