Thursday, December 25, 2025

Sports kannada

ಶ್ರೀಕಾಂತ ದೇಸಾಯಿ ಅವರ ಯಶೋಗಾಥೆ.

ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ. ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್‌ ಆಗಿರುವ ಶ್ರೀಕಾಂತ ದೇಸಾಯಿ ಅವರ...

ಕೆಎಸ್ಸಿಎನಲ್ಲಿ ಈಗ ಚುನಾವಣೆ ಬಿಸಿ – ಹಳೆ ಹುಲಿಗಳಿಗೆ ಹೊಸ ತಂಡದಿಂದ ಸವಾಲ್..!

 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ.  ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img