Saturday, June 27, 2026

Sports kannada

ಶ್ರೀಕಾಂತ ದೇಸಾಯಿ ಅವರ ಯಶೋಗಾಥೆ.

ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ. ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್‌ ಆಗಿರುವ ಶ್ರೀಕಾಂತ ದೇಸಾಯಿ ಅವರ...

ಕೆಎಸ್ಸಿಎನಲ್ಲಿ ಈಗ ಚುನಾವಣೆ ಬಿಸಿ – ಹಳೆ ಹುಲಿಗಳಿಗೆ ಹೊಸ ತಂಡದಿಂದ ಸವಾಲ್..!

 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ.  ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img