Challakere News :ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.
ನಗರದ ಬಿ ಎಂ ಜಿ ಎಚ್ ಎಸ್...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...