Saturday, February 14, 2026

sports minister Narayana gowda

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಡ್ಯ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...

44ನೇ ಚೆಸ್ ಒಲಿಂಪಿಯಾಡ್ : ಟಾರ್ಚ್ ರಿಲೇ ಅದ್ದೂರಿ ಸ್ವಾಗತ 

https://www.youtube.com/watch?v=6KgmM8Mi8Dg ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು. ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img