Friday, November 28, 2025

sports minister Narayana gowda

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಡ್ಯ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...

44ನೇ ಚೆಸ್ ಒಲಿಂಪಿಯಾಡ್ : ಟಾರ್ಚ್ ರಿಲೇ ಅದ್ದೂರಿ ಸ್ವಾಗತ 

https://www.youtube.com/watch?v=6KgmM8Mi8Dg ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು. ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img