Saturday, September 12, 2026

sports news

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರನ್ನು ವಿವಾಹವಾಗಿದ್ದಾರೆ. ಪೋರ್ಚುಗಲ್‌ನ ಕಾಸ್ಕೈಸ್ ಎಂಬಲ್ಲಿ ವಿವಾಹ ನೇರವೇರಿದ್ದು, ಸರಳವಾಗಿರುವ ವಿವಾಹದಲ್ಲಿ ದಂಪತಿಯ ಐವರು ಮಕ್ಕಳು ಮತ್ತು ಕೆಲ ಆಪ್ತ ಸಂಬಂಧಿಕರು ಮಾತ್ರ ಭಾಗವಹಿಸಿದ್ದರು. ಕಳೆದ ವರ್ಷ ಆ.11ರಂದು...

ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳ ಸಮುದ್ರ: ಪಟಾಕಿ, ಡಿಜೆ, ಡ್ಯಾನ್ಸ್ ಸಂಭ್ರಮ

ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆರ್‌ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ ಶೋಕದ ಅಲೆ ಹರಡಿದೆ. ಯುವ ದಿನಗಳಲ್ಲಿ ಭಾರತ U-19 ತಂಡದ ಭಾಗವಾಗಿದ್ದ ಗಿಲ್, ಪಂಜಾಬ್ ಪರ ಫಸ್ಟ್ ಕ್ಲಾಸ್ ಕ್ರಿಕೆಟ್‌ನಲ್ಲೂ ಆಡಿದ್ದರು. ಕ್ರಿಕೆಟ್ ಮೈದಾನದಿಂದ ದೂರವಾದ ಬಳಿಕವೂ...

ಸೇವ್ ವಾಟರ್ ಕಪ್ : ರೈಸಿಂಗ್‌ ಸ್ಟಾರ್ಸ್‌ ಗೆ 86 ರನ್‌ಗಳ ಭರ್ಜರಿ ಗೆಲುವು

Bengaluru News: ನಗರದ ಗೋಪಾಲನ್ ಸ್ಪೋರ್ಟ್ಸ್ ಸೆಂಟರ್ ಆಯೋಜಿಸಿರುವ ಪ್ರತಿಷ್ಠಿತ ಸೇವ್ ವಾಟರ್ ಕಪ್ ಕ್ರಿಕೆಟ್ ಪಂದ್ಯಾವಳಿ 2025ರ 8ನೇ ಆವೃತ್ತಿಯು ಆರಂಭಗೊಂಡಿದ್ದು, 12 ಹಾಗೂ 14 ವರ್ಷದೊಳಗಿನ ವಿಭಾಗದವರ ಪಂದ್ಯಗಳು ರೋಚಕತೆಯಿಂದ ತುಂಬಿತ್ತು. ಮಕ್ಕಳ ಕ್ರೀಡಾ ಪ್ರತಿಭೆ ಅನಾವರಣಕ್ಕೆ ವೇದಿಕೆಯು ಸಾಕ್ಷಿಯಾಗಿದೆ. ಪಂದ್ಯಾವಳಿಯ ಒಂಭತ್ತನೇ ದಿನವಾದ ಇಂದಿನ ಸ್ಕೋರ್ ಗಳ ವಿವರ ಹೀಗಿದೆ. ವಿಭಾಗ:...

ಭಾರತ vs ಪಾಕಿಸ್ತಾನ ಹೋರಾಟ – ಟೆಲಿವಿಷನ್ ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸಿದ ಸ್ಟಾರ್ ಸ್ಪೋರ್ಟ್ಸ್!

Sports News: ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಭಾರತ vs ಪಾಕಿಸ್ತಾನ ಹೋರಾಟವನ್ನು 20.6 ಕೋಟಿ ಟೆಲಿವಿಷನ್ ವೀಕ್ಷಕರು ವೀಕ್ಷಿಸಿದ್ದಾರೆ. ಕ್ರಿಕೆಟ್ ವಿಶ್ವಕಪ್ ಅನ್ನು ಹೊರತುಪಡಿಸಿ, ಇದು BARC ಇತಿಹಾಸದಲ್ಲಿ ಎರಡನೇ ಅತಿಹೆಚ್ಚು ವೀಕ್ಷಣೆ ಪಡೆದ ಕ್ರಿಕೆಟ್ ಪಂದ್ಯವಾಗಿದೆ. 2023ರ ವಿಶ್ವಕಪ್‌ನಲ್ಲಿ ನಡೆದ ಇದೇ ಹೋರಾಟದಂತೆ ಹೋಲಿಸಿದರೆ 10% ಹೆಚ್ಚಿನ ರೇಟಿಂಗ್ ಪಡೆದಿದೆ. ಮಾರ್ಚ್ 7, 2025 | ರಾಷ್ಟ್ರೀಯ: ಜಿಯೋಸ್ಟಾರ್ ನಿರಂತರವಾಗಿ ಭಾರತದ ನೇರ ಕ್ರೀಡಾ ಪ್ರಸಾರಗಳ...

Sports News: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್‌ ಶರ್ಮಾನನ್ನು ಡುಮ್ಮ ಎಂದ ಕೈ ನಾಯಕಿ

Sports News: ಭಾರತೀಯ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌ ನಾಯಕಿ ಡಾ. ಶಮಾ ಮೊಹಮ್ಮದ್‌ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಶಮಾ ಮೊಹಮ್ಮದ್‌, ಕ್ರೀಡಾಳುವಾಗಿ ರೋಹಿತ್‌ ಶರ್ಮಾ ಅವರು ಹೆಚ್ಚು ತೂಕ ಹೊಂದಿದ್ದಾರೆ. ಅವರು...

Sports News: ಕರ್ನಾಟಕದ ಖೋ ಖೋ ಕೋಚ್‌ಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 2025ರ ಪುರುಷರ ಹಾಗೂ ಮಹಿಳಾ ಖೋ...

Sports News: ಭಾವಿ ಪತ್ನಿಗಾಗಿ ಐಷಾರಾಮಿ ಮನೆ ಖರೀದಿಸಿದ ಕ್ರಿಕೇಟಿಗ ರಿಂಕು ಸಿಂಗ್

Sports News: ಭಾರತೀಯ ಕ್ರಿಕೇಟಿಗ ರಿಂಕು ಸಿಂಗ್, ಇನ್ನು ಕೆಲ ತಿಂಗಳಲ್ಲೇ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರನ್ನು ವಿವಾಹವಾಗಲಿದ್ದಾರೆ. ಹೀಗಾಗಿ ಅವರ ಆಸೆಯಂತೆ ರಿಂಕು ಸಿಂಗ್ ಐಷಾರಾಮಿ ಮನೆಯೊಂದರನ್ನು ಖರೀದಿಸಿದ್ದಾರೆ. ರಿಂಕು ಮತ್ತು ಪ್ರಿಯಾ ಒಂದು ವರ್‌ಷದಿಂದ ಪ್ರೀತಿಸಿ, ಮನೆಯಲ್ಲಿ ಒಪ್ಪಿಸಿದ್ದಾರೆ. ಇನ್ನು ಕೆಲ ತಿಂಗಳಿಲ್ಲೇ ಇವರಿಬ್ಬರ ಮದುವೆ ನಡೆಯಲಿದೆ. ಹೀಗಾಗಿ ಮುಂದೆ...

ಮೊಣಕಾಲಿನಲ್ಲಿಯೇ ಮೆಟ್ಟಿಲು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಟೀಂ ಇಂಡಿಯಾ ಕ್ರಿಕೇಟಿಗ

Sports News: ಟೀಂ ಇಂಡಿಯಾ ಕ್ರಿಕೇಟಿಗ ನಿತೀಶ್ ಕುಮಾರ್ ರೆಡ್ಡಿ, ಮೊಣಕಾಲಿನಲ್ಲಿ ಮೆಟ್ಟಿಲು ಹತ್ತಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಇವರ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಮುಗಿಸಿ ಬಂದಿದ್ದ ನಿತೀಶ್, ಕುಟುಂಬಸ್ಥರೊಟ್ಟಿಗೆ ತಿರುಮಲಕ್ಕೆ ಭೇಟಿ ಕೊಟ್ಟು, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಬೆಟ್ಟ...

ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಬೆಂಕಿ; ಎರಡು ಬಸ್ಸುಗಳು ಅಗ್ನಿಗಾಹುತಿ..!

ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿರುವ  ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img