Sunday, September 20, 2026

sports news

ಪ್ರೀ ದಸರಾ ಫ್ರೆಂಡ್ಲೀ ಫ್ಲಾಗ್ ಫುಟ್ಬಾಲ್ ಕ್ರೀಡೆ..!

ಬೆಂಗಳೂರು: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಹಲವಾರು ಕ್ರೀಡಾ ತರಬೇತಿ ಸಂಸ್ಥೆಗಳು ಕ್ರೀಡೆಯನ್ನು ಆಯೋಜನೆ ಮಾಡಿದ್ದು ಬೆಂಗಳೂರಿನ ಕರ್ನಾಟಕ ಫ್ಲಾಗ್ ಮತ್ತು ಅಮೇರಿಕಾ ಫುಟ್ಬಾಲ್ ಅಸೋಸಿಯೇಶನ್ ವತಿಯಿಂದ ಪ್ರೀ ದಸರಾ ಫ್ರೆಂಡ್ಲಿ ಎನ್ನುವ ಹೆಸರಿನಲ್ಲಿ ಪಂದ್ಯವನ್ನು ಸೂಪರ್ ಪಾರ್ಕ್ ಸ್ಪೋರ್ಟ್ಸ್ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು. ಕರ್ನಾಟಕ ಅಮೇರಿಕನ್ ಫುಟ್ಬಾಲ್ ಅಸೋಸಿಯೇಷನ್ ಜನರಲ್ ಸೆಕರೆಟ್ರಿ ಮತ್ತುಹಿರಿಯ ಕ್ರೀಡಾಪಟು...

ಜೈಲರ್ ಮೇಲೆ ಹಲ್ಲೆ ನಡೆಸಿದ ಕಾರಾಗೃಹದ ಖೈದಿ..!

ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ  ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ. ಅನೇಕ ದಿನಗಳಿಂದ...

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...

Road cross; ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಅಪರಿಚಿತ ಜೀವಾಂತ್ಯ..!

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ. ಈ...

Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...

Tennis; ಟೆನಿಸ್ ಕೋಟ್ ನಲ್ಲಿ ಲಾಡ್ v/s ಬೆಲ್ಲದ್ ಮಹಾಕಾಳಗ

ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು.  ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು. ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...

ಹುಚ್ಚವನಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ..!

ಜಗಳೂರು: ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ತಾಲೂಕಿನ ಹುಚ್ಚವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಒಟ್ಟು 62 ಮಕ್ಕಳಿರುವ ಈ ಶಾಲೆಯಲ್ಲಿ ಕೇವಲ ಮೂವರು  ಶಿಕ್ಷಕರು ಮಾತ್ರ ಇದ್ದರೆ. ಈ ಶಾಲೆಯಲ್ಲಿ ದೈಹಿಕ ಶಿಕ್ಷಕರು ಇಲ್ಲದಿದ್ದರೂ ಶಿಕ್ಷಕರ ಮಾರ್ಗದರ್ಶನ ಮಕ್ಕಳ ಪರಿಶ್ರಮದಿಂದ 2023-24...

Virat Kohli Indian Cricketer : ಚಿರತೆಯನ್ನೂ ಮೀರಿಸುತ್ತಾ ವಿರಾಟ್ ಓಟ..?!

Special News : ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್‌ನ ರನ್ ಮಷಿನ್. ಕ್ರೀಸ್ ಕಚ್ಚಿ ನಿಂತ್ರೆ ಎದುರಾಳಿ ಬೌಲರ್‌ಗಳ ಬೆಂಡೆತ್ತೋದು ಫಿಕ್ಸ್. ವಿರಾಟ್ ಕೇವಲ ಬೌಂಡರಿ, ಸಿಕ್ಸರ್ ಸಿಡಿಸೋದಷ್ಟೆ ಅಲ್ಲ, ವಿಕೆಟ್‌ಗಳ ನಡುವೆ ವೇಗದ ಓಟಕ್ಕೂ ಹೆಸರುವಾಸಿಯಾಗಿದ್ದಾರೆ. ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ಜಗತ್ತಿನ ಫಿಟ್ ಆಟಗಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಕ್ರೀಡೆಯ ಜೊತೆಗೆ ಫಿಟ್ನೆಸ್...

World Cup: ಏಕದಿನ ವಿಶ್ವಕಪ್​ಗೆ ತಂಡ ಪ್ರಕಟ. ರಾಹುಲ್​​ ಎಂಟ್ರಿ, ತಿಲಕ್​ಗೆ ಗೇಟ್​ಪಾಸ್

ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್​ರವ್ರು, ರೋಹಿತ್‌ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ. ಐವರು ಪರಿಣಿತ ಬ್ಯಾಟ್ಸ್​ಮನ್​ಗಳು, ಇಬ್ಬರು ಕೀಪರ್ಸ್, ಮೂವರು ಆಲ್​ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್​ನ್ನು ಆಯ್ಕೆ ಮಾಡಲಾಗಿದೆ. ರೋಹಿತ್...

India China: ಭಾರತ, ಚೀನಾ ‘ಸಕಾರಾತ್ಮಕ’ ಮಾತುಕತೆ

ಅಂತರಾಷ್ಟ್ರೀಯ ಸುದ್ದಿ:  ಭಾರತೀಯ ಸೇನೆಯ ಹಿರಿಯ ಕಮಾಂಡರ್‌ಗಳು ಮತ್ತು ಚೀನಾದ ಪಿಎಲ್‌ಎ ನಡುವಿನ 19 ನೇ ಸುತ್ತಿನ ಮಾತುಕತೆ ಸೋಮವಾರ ಸುಮಾರು 10 ಗಂಟೆಗಳ ಕಾಲ ನಡೆಯಿತು. ಎರಡು ಕಡೆಯವರು ಐಂಅ ಉದ್ದಕ್ಕೂ ಉಳಿದ ಮುಖಾಮುಖಿ ಪಾಯಿಂಟ್‌ಗಳಾದ ಡೆಪ್ಸಾಂಗ್ ಮತ್ತು ಡೆಮ್‌ಚೋಕ್‌ಗಳ ಮೇಲೆ ಕೇಂದ್ರೀಕರಿಸಿದರು ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ)...
- Advertisement -spot_img

Latest News

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img