Thursday, March 26, 2026

sports news

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...

ಅನಗತ್ಯ ದಾಖಲೆ ಬರೆದ ರಿಷಭ್ ಪಂತ್

https://www.youtube.com/watch?v=MwhfuRi4Xok&t=15s ಹೊಸದಿಲ್ಲಿ:ಟಿ20 ನಾಯಕನಾಗಿ ಕಣಕ್ಕಿಳಿದ ರಿಷಭ್ ಪಂತ್ ಅನಗತ್ಯ ದಾಖಲೆ ಬರೆದಿದ್ದಾರೆ. ಭಾರೀ ಮೊತ್ತ ಪೇರಿಸಿದ ಹೊರತಾಗಿಯೂ ಪಂತ್ ನಾಯಕತ್ವ ಅಂದುಕೊಂಡಂತೆ ಸಾಗಲಿಲ್ಲ. https://www.youtube.com/watch?v=KkMZPfLd5eo https://www.youtube.com/watch?v=RcMfudhPlCs ನಾಯಕನಾಗಿ ಮೊದಲ ಪಂದ್ಯದಲ್ಲಿ ಸೋಲುವ ಮೂಲಕ ವಿರಾಟ್ ಕೊಹ್ಲಿ ಅವರ ಕ್ಲಬ್ ಸೇರಿದರು. ನಾಯಕನಾಗಿ ಮೊದಲ ಪಂದ್ಯದಲ್ಲೆ ಸೋತ ಎರಡನೆ ನಾಯಕ ಎನಿಸಿದರು. 2017ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂದು ನಾಯಕನಾಗಿ ಡೆಬ್ಯು ಮಾಡಿದ್ದ...

ವಿರಾಟ್ ಕೊಹ್ಲಿಗೆ 200 ಮಿಲಿಯನ್ ಹಿಂಬಾಲಕರು

https://www.youtube.com/watch?v=fMz6zS33A9Y ಹೊಸದಿಲ್ಲಿ:ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ 200 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 200 ಮಿಲಿಯನ್ ಸ್ಟ್ರಾಂಗ್. ಇನ್ ಸ್ಟಾ ಕುಟುಂಬಕ್ಕೆ ಧನ್ಯವಾದ ಎಂದು ಕೊಹ್ಲಿ ಬರೆದಿದ್ದಾರೆ. https://www.youtube.com/watch?v=3_OIGZ8jnHI ಕ್ರಿಸ್ಟಿಯಾನೊ ರೊನಾಲ್ಡೊ (450 ಮಿಲಿಯನ್) ಮತ್ತು ಲಿಯಾನೆಲ್ ಮೆಸ್ಸಿ (333ಮಿ) ನಂತರ ಹೆಚ್ಚು ಹಿಂಬಾಲಕರನ್ನು ಹೊಂದಿರುವ...

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

ಭಾರತದಲ್ಲಿ ಪದಕಗಳ ಸಂಖ್ಯೆ 12 ಕ್ಕೆ ಏರಿಕೆ…!

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದಲ್ಲಿ ಪದಕಗಳ ಸಂಖ್ಯೆಯನ್ನು 12 ಕ್ಕೆ ಏರಿಸಿದ್ದಾರೆ. ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯ ಎರಡು ವೈಯಕ್ತಿಕ ಪದಕವನ್ನು ಗೆದ್ದಿರುವ ಸಾಧನೆಯನ್ನು ಶೂಟರ್ ಅವನಿ ಲೇಖರಾ ಮಾಡಿದ್ದಾರೆ. 1960ರಲ್ಲಿ ಆರಂಭವಾಗಿ 11 ಆವೃತ್ತಿಗಳನ್ನು ಕಂಡಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಮೊದಲ ಬಾರಿಗೆ 2020 ಟೋಕಿಯೊ ಪ್ಯಾರಾಲಿಂಪಿಕ್ಸ್ ಭಾರತ 12 ಪದಕಗಳನ್ನು ಗೆದ್ದಿದೆ. ಈ...

ಧೋನಿಗಾಗಿ ಈ ವರುಷ ಐಪಿಎಲ್ ಟ್ರೋಫಿ ಗೆದ್ದೆ ಗೆಲ್ಲುವೆವು ಎಂದ ರೈನಾ

www.karnatakatv.net : ಪ್ರಸ್ತುತ ಸುರೇಶ್ ರೈನಾ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದಾರೆ. ಈ ಬಾರಿ ಅವರು ಎಂಎಸ್ ಧೋನಿಗಾಗಿ ಮತ್ತೊಮ್ಮೆ ಐಪಿಎಲ್ ಟ್ರೋಫಿ ಗೆಲ್ಲಲೇಬೇಕೆಂಬ ಉತ್ಸಾಹದಲ್ಲಿ ಇದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಜೊತೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಹಾಗೂ ಧೋನಿ ಟೀಂ ಇಂಡಿಯಾ ಮತ್ತು ಚೆನ್ನೈ...

ಲಂಕಾ ತಂಡದ ಬ್ಯಾಟಿಂಗ್ ಕೋಚ್ ಗೆ ಕೊರೊನಾ ಸೋಂಕು

www.karnatakatv.net ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೆ ಕೇವಲ ಒಂದು ವಾರ ಇರುವಾಗಲೇ ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್ ಕೊರೊನಾಗೆ ತುತ್ತಾಗಿರುವುದು ಆತಂಕದ ಸಂಗತಿ. ಜುಲೈ 13ರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಏಕದಿನ ಸರಣಿ ಆರಂಭವಾಗಲಿದ್ದು ಇದೀಗ ಲಂಕಾ ಪಾಳಯದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಮಾದರಿ ಪಾಸಿಟಿವ್ ಬಂದಿದೆ. ತಂಡದೊಂದಿಗೆ...

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕನ್ನಡತಿ…

www.karnatakatv.net: ಕ್ರೀಡೆ: ಬೆಂಗಳೂರು- ಮುಂಬರುವ ಟೋಕಿಯೋ ಒಲಿಂಪಿಕ್ಸ್ ಗೆ ಬೆಂಗಳೂರು ಮೂಲದ ಅದಿತಿ ಅಶೋಕ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ‍ಗೆ ಅರ್ಹತೆ ಪಡೆದದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಅದಿತಿ, ಸದ್ಯ 45ನೇ ಶ್ರೇಯಾಂಕವನ್ನು ಹೊಂದಿದ್ರು....

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img