Sunday, September 20, 2026

sports news

ಐರ್ಲೆಂಡ್  ಟಿ20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

https://www.youtube.com/watch?v=nWrZ7DwoYAY&t=16s ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ.  ಜೂ.26 ಮತ್ತು ಜೂ.28ರಂದು ನಡೆಯಲಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ...

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...

ಅನಗತ್ಯ ದಾಖಲೆ ಬರೆದ ರಿಷಭ್ ಪಂತ್

https://www.youtube.com/watch?v=MwhfuRi4Xok&t=15s ಹೊಸದಿಲ್ಲಿ:ಟಿ20 ನಾಯಕನಾಗಿ ಕಣಕ್ಕಿಳಿದ ರಿಷಭ್ ಪಂತ್ ಅನಗತ್ಯ ದಾಖಲೆ ಬರೆದಿದ್ದಾರೆ. ಭಾರೀ ಮೊತ್ತ ಪೇರಿಸಿದ ಹೊರತಾಗಿಯೂ ಪಂತ್ ನಾಯಕತ್ವ ಅಂದುಕೊಂಡಂತೆ ಸಾಗಲಿಲ್ಲ. https://www.youtube.com/watch?v=KkMZPfLd5eo https://www.youtube.com/watch?v=RcMfudhPlCs ನಾಯಕನಾಗಿ ಮೊದಲ ಪಂದ್ಯದಲ್ಲಿ ಸೋಲುವ ಮೂಲಕ ವಿರಾಟ್ ಕೊಹ್ಲಿ ಅವರ ಕ್ಲಬ್ ಸೇರಿದರು. ನಾಯಕನಾಗಿ ಮೊದಲ ಪಂದ್ಯದಲ್ಲೆ ಸೋತ ಎರಡನೆ ನಾಯಕ ಎನಿಸಿದರು. 2017ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂದು ನಾಯಕನಾಗಿ ಡೆಬ್ಯು ಮಾಡಿದ್ದ...

ವಿರಾಟ್ ಕೊಹ್ಲಿಗೆ 200 ಮಿಲಿಯನ್ ಹಿಂಬಾಲಕರು

https://www.youtube.com/watch?v=fMz6zS33A9Y ಹೊಸದಿಲ್ಲಿ:ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ 200 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 200 ಮಿಲಿಯನ್ ಸ್ಟ್ರಾಂಗ್. ಇನ್ ಸ್ಟಾ ಕುಟುಂಬಕ್ಕೆ ಧನ್ಯವಾದ ಎಂದು ಕೊಹ್ಲಿ ಬರೆದಿದ್ದಾರೆ. https://www.youtube.com/watch?v=3_OIGZ8jnHI ಕ್ರಿಸ್ಟಿಯಾನೊ ರೊನಾಲ್ಡೊ (450 ಮಿಲಿಯನ್) ಮತ್ತು ಲಿಯಾನೆಲ್ ಮೆಸ್ಸಿ (333ಮಿ) ನಂತರ ಹೆಚ್ಚು ಹಿಂಬಾಲಕರನ್ನು ಹೊಂದಿರುವ...

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

ಭಾರತದಲ್ಲಿ ಪದಕಗಳ ಸಂಖ್ಯೆ 12 ಕ್ಕೆ ಏರಿಕೆ…!

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದಲ್ಲಿ ಪದಕಗಳ ಸಂಖ್ಯೆಯನ್ನು 12 ಕ್ಕೆ ಏರಿಸಿದ್ದಾರೆ. ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯ ಎರಡು ವೈಯಕ್ತಿಕ ಪದಕವನ್ನು ಗೆದ್ದಿರುವ ಸಾಧನೆಯನ್ನು ಶೂಟರ್ ಅವನಿ ಲೇಖರಾ ಮಾಡಿದ್ದಾರೆ. 1960ರಲ್ಲಿ ಆರಂಭವಾಗಿ 11 ಆವೃತ್ತಿಗಳನ್ನು ಕಂಡಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಮೊದಲ ಬಾರಿಗೆ 2020 ಟೋಕಿಯೊ ಪ್ಯಾರಾಲಿಂಪಿಕ್ಸ್ ಭಾರತ 12 ಪದಕಗಳನ್ನು ಗೆದ್ದಿದೆ. ಈ...

ಧೋನಿಗಾಗಿ ಈ ವರುಷ ಐಪಿಎಲ್ ಟ್ರೋಫಿ ಗೆದ್ದೆ ಗೆಲ್ಲುವೆವು ಎಂದ ರೈನಾ

www.karnatakatv.net : ಪ್ರಸ್ತುತ ಸುರೇಶ್ ರೈನಾ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದಾರೆ. ಈ ಬಾರಿ ಅವರು ಎಂಎಸ್ ಧೋನಿಗಾಗಿ ಮತ್ತೊಮ್ಮೆ ಐಪಿಎಲ್ ಟ್ರೋಫಿ ಗೆಲ್ಲಲೇಬೇಕೆಂಬ ಉತ್ಸಾಹದಲ್ಲಿ ಇದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಜೊತೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಹಾಗೂ ಧೋನಿ ಟೀಂ ಇಂಡಿಯಾ ಮತ್ತು ಚೆನ್ನೈ...

ಲಂಕಾ ತಂಡದ ಬ್ಯಾಟಿಂಗ್ ಕೋಚ್ ಗೆ ಕೊರೊನಾ ಸೋಂಕು

www.karnatakatv.net ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೆ ಕೇವಲ ಒಂದು ವಾರ ಇರುವಾಗಲೇ ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್ ಕೊರೊನಾಗೆ ತುತ್ತಾಗಿರುವುದು ಆತಂಕದ ಸಂಗತಿ. ಜುಲೈ 13ರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಏಕದಿನ ಸರಣಿ ಆರಂಭವಾಗಲಿದ್ದು ಇದೀಗ ಲಂಕಾ ಪಾಳಯದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಮಾದರಿ ಪಾಸಿಟಿವ್ ಬಂದಿದೆ. ತಂಡದೊಂದಿಗೆ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img