Sunday, September 20, 2026

sports news

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕನ್ನಡತಿ…

www.karnatakatv.net: ಕ್ರೀಡೆ: ಬೆಂಗಳೂರು- ಮುಂಬರುವ ಟೋಕಿಯೋ ಒಲಿಂಪಿಕ್ಸ್ ಗೆ ಬೆಂಗಳೂರು ಮೂಲದ ಅದಿತಿ ಅಶೋಕ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ‍ಗೆ ಅರ್ಹತೆ ಪಡೆದದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಅದಿತಿ, ಸದ್ಯ 45ನೇ ಶ್ರೇಯಾಂಕವನ್ನು ಹೊಂದಿದ್ರು....

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...
- Advertisement -spot_img

Latest News

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img