Wednesday, June 24, 2026

sports news

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...

ವೈರಲ್ ಆಗ್ತಿದೆ, ಅಜ್ಜಿಯ ವರ್ಲ್ಡ್ ಕಪ್ ಫೈನಲ್ ಸೆಲಬ್ರೇಶನ್..!

ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸುಮಾರು ಅರ್ಧ ಶತಮಾನದ ಕನಸನ್ನ, ನನಸಾಗಿಸಿಕೊಂಡಿದೆ. ಸದ್ಯ ದೇಶಕ್ಕೆ ದೇಶವೇ ಐತಿಹಾಸಿಕ ಗೆಲುವಿನ ಖುಷಿಯಲ್ಲಿದೆ. ಈ ನಡುವೆ ಮನೆಯಲ್ಲಿ ಕುಳಿತು ವಿಶ್ವಕಪ್ ಫೈನಲ್ ವೀಕ್ಷಿಸುತ್ತಿದ್ದ ಅಜ್ಜಿ ಒಬ್ಬರು, ಫುಲ್ ಫೇಮಸ್ ಆಗಿದ್ದಾರೆ. ಹೌದು ಅಂದು ಅತ್ಯಂತ ರೋಚಕ ಹೋರಾಟವಾಗಿತ್ತು. ಪಂದ್ಯ ಟೈನಲ್ಲಿ ಅಂತ್ಯವಾದ ಕಾರಣ,...

ಸೆಮೀಸ್ ನಲ್ಲಿ ಕೊಹ್ಲಿ ಪಡೆಯ ಎದುರಾಳಿ ಯಾರು..?

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img