ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು ಎಂಬ ಯೋಚನೆ ಬಂದಿತ್ತು ಎಂಬ ಅಚ್ಚರಿ ಮಾಹಿತಿ ಬೆಳಕಿಗೆ ಬಂದಿದೆ. BCCIಯಿಂದ ನಿವೃತ್ತಿ ಕುರಿತು ಒತ್ತಡಗಳ ನಡುವೆಯೂ, ಮತ್ತೆ ಮೈದಾನಕ್ಕಿಳಿದು ಭರ್ಜರಿ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...