Sunday, June 21, 2026

sports

Sports News: ಮುದ್ದಾದ ಹೆಣ್ಣು ಮಗುವನ್ನು ಸ್ವಾಗತಿಸಿದ ಕ್ರಿಕೇಟಿಗ ಸೂರ್ಯ ಕುಮಾರ್ ಯಾದವ್ ಮತ್ತು ದೇವಿಶಾ

Sports News: ಕರ್ನಾಟಕದ ಅಳಿಯ ಟೀ ಇಂಡಿಯಾ ನಾಯಕ ಸೂರ್ಯ ಕುಮಾರ್ ಯಾದವ್ ಮುದ್ದಾದ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಈ ಸಿಹಿಸುದ್ದಿಯನ್ನು ಸೂರ್ಯ ಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಭಾರತ ವರ್ಲ್ಡ್ ಕಪ್ ಮ್ಯಾಚ್ ಗೆದ್ದಾಗ, ಫಿನಾಲೆ ದಿನ ದೇವಿಶಾ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದರು. ಆ ವೇಳೆ...

ʼಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕʼ: ರಾಜಶೇಖರ್ ಶಂಬಾಲ್

Bengaluru News: ಬೆಂಗಳೂರು: ಕ್ರೀಡೆಗಳು ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಮಾಜಿ ಕರ್ನಾಟಕ ರಣಜಿ ಟ್ರೋಫಿ ಆಟಗಾರ ರಾಜಶೇಖರ್ ಶಂಬಾಲ್ ಹೇಳಿದರು. ನಗರದ ಹೂಡಿಯಲ್ಲಿರುವ ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಆರ್ಕಿಟೆಕ್ಚರ್‌ ಕಾಲೇಜುಗಳ ನಡುವೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ...

ಕ್ರಿಕೇಟಿಗ ರಿಂಕು ಸಿಂಗ್ ಖರೀದಿಸಿದ ಹೊಸ ಐಷಾರಾಮಿ ಬಂಗಲೆಗೆ ಬರದಿರಲು ನಿರ್ಧರಿಸಿದ ತಂದೆ ತಾಯಿ

Sports News: ಕ್ರಿಕೇಟಿಗ ರಿಂಕು ಸಿಂಗ್ ಇತ್ತೀಚೆಗೆ ತುಂಂಬ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಂಕು ಸಿಂಗ್ ಮದುವೆ ಫಿಕ್ಸ್ ಆಗಿದ್ದು, ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಯವಾಗಿದೆ. ಹೀಗಾಗಿ ರಿಂಕು ಪ್ರಿಯಾ ಜೊತೆ ಇರಲು ಒಂದು ಐಶಾರಾಮಿ ಬಂಗಲೆ ಖರೀದಿಸಿದ್ದಾರೆ. ಕೋಟಿ ಕೋಟಿ ಬೆಲೆ ಬಾಳುವ ಬಂಗಲೆಯನ್ನು ಪ್ರಿಯಾ...

Sports News: ಸೈಲೆಂಟ್ ಆಗಿ ಸಪ್ತಪದಿ ತುಳಿದ ಚಿನ್ನದ ಹುಡುಗ ನೀರಜ್‌ ಛೋಪ್ರಾ

Sports News: ಜಾವಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದ ನೀರಜ್‌ ಛೋಪ್ರಾ, ಕಳೆದ ವರ್ಷ ಇನ್‌ಸ್ಟಾಗ್ರಾಮ್‌ ಪೋಸ್ಟ್ ಹಾಕಿ, ಪಿ.ವಿ.ಸಿಂಧು ಒಟ್ಟಿಗೆ ವಿವಾಹವಾಗಲಿದ್ದಾರೆಂದು ಟ್ರೋಲ್ ಆಗಿದ್ದರು. ಬಳಿಕ ಅದು ಮ್ಯಾರೇಜ್ ಪೋಸ್ಟ್ ಅಲ್ಲ, ಕ್ರೀಡೆಗೆ ಸಂಬಂಧಿಸಿದ ಪೋಸ್ಟ್ ಅಂತಾ ಎಲ್ಲರಿಗೂ ಖಚಿತವಾಯ್ತು. ಅಲ್ಲದೇ, ಪಿ.ವಿ.ಸಿಂಧು ಉದ್ಯಮಿಯ ಜೊತೆ ಸಪ್ತಪದಿಯೂ ತುಳಿದಾಯ್ತು. ಇನ್ನು ಓಲಂಪಿಕ್ಸ್ ಪದಕ...

Hubli News: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ನಗರದ ಗ್ಲಾಸ್‌ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ‌ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...

Sports News: ಮುರಿದು ಬಿತ್ತಾ ಕ್ರಿಕೇಟಿಗ ಮನೀಷ್ ಪಾಂಡೆ ವೈವಾಹಿಕ ಜೀವನ..?

Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...

Sports News: ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ, ದೂರು ದಾಖಲು

Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ. ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್‌ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...

Sports News: ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗ್ತಾರಾ ವಿರಾಟ್ ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಅವರ ಕೋಚ್ ರಾಜ್‌ಕುಮಾರ್ ಶರ್ಮಾ ಖಚಿತ ಪಡಿಸಿದ್ದಾರೆ. ಕ್ರಿಕೇಟ್ ವೃತ್ತಿಯಿಂದ ಸಂಪೂರ್ಣವಾಗಿ ನಿವೃತ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿ ಲಂಡನ್‌ಗೆ ಹೋಗಿ ಶಿಫ್ಟ್ ಆಗಲಿದ್ದಾರೆ. ಅದಕ್ಕಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಮಾಧ್ಯಮಕ್ಕೆ ಹೇಳಿದ್ದಾರೆ. ಕೊಹ್ಲಿ- ಅನುಷ್ಕಾರ ಎರಡನೇಯ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

Sports News: ವಿವಾಹಕ್ಕೆ ಸಜ್ಜಾದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ವರನ್ಯಾರು ಗೊತ್ತಾ..?

Sports News: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ವಿವಾಹಕ್ಕೆ ಸಜ್ಜಾಗಿದ್ದಾರೆ. ಇದೇ ಡಿಸೆಂಬರ್ 22ಕ್ಕೆ ಸಿಂಧು ಹಸೆಮಣೆ ಏರಲು ಸಜ್ಜಾಗಿದ್ದು, ಅವರನ್ನು ವಿವಾಹವಾಗಲಿರುವ ವರ ಕೂಡ ಸ್ಪೋರ್ಟ್ಸ್‌ಗೆ ಸಂಬಂಧಿಸಿದ ಕೆಲಸವನ್ನೇ ಮಾಡುತ್ತಿದ್ದಾರೆ. https://youtu.be/NAnISujdAU4 ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜಿ ಎಂಬ ಪ್ರೈವೇಟ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟದತ್ತ ಸಾಯಿ ಎಂಬುವವರನ್ನು ಸಿಂಧು ವಿವಾಹವಾಗುತ್ತಿದ್ದಾರೆ. ವೆಂಕಟದತ್ತ ಸಾಯಿ ಐಪಿಎಲ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img