Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ.
5...
Hubballi News: ಹುಬ್ಬಳ್ಳಿ : ಪೊಲೀಸರ ಪ್ರತಿನಿತ್ಯ ಕೆಲಸ ಒತ್ತಡದಿಂದ ಆರಂಭವಾಗುತ್ತದೆ. ಇಂತಹ ಸಂದರ್ಭದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಮಂಜಸವಾಗಿದೆ. ಕ್ರೀಡೆ ಎಂದಾಕ್ಷಣ ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಉತ್ಸಾಹ ಇಮ್ಮಡಿಯಾಗುವುದು. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಾಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಹೇಳಿದರು.
ಇಂದು ಗೋಕುಲ...
Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್ನ ಸೆಮಿಫೈನಲ್ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...
Special News : ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಕ್ರಿಕೆಟ್ ಲೋಕದ ದೇವರು ಎಂದೇ ಸುಪ್ರಸಿದ್ದ ಸಚಿನ್ ಟೆಂಡುಲ್ಕರ್. ಆದ್ರೆ ಅದೇ ದೇವರಿಗೂ ಕ್ರಿಕೆಟ್ ಲೋಕದಲ್ಲಿ ಸಂಕಷ್ಟವೂ ಎದುರಾಗಿತ್ತು. ಹೌದು ಅಷ್ಟೇ ಅಲ್ಲದೇ ಭಾರತೀಯ ಕ್ರೀಡಾ ಪ್ರೇಮಿಗಳು ಮರೆಯದ ದಿನವೇ ಸೆಪ್ಟೆಂಬರ್ 9. ಹಾಗಿದ್ರೆ ಈ ದಿನ ಏನ್ ನಡೆಯಿತು ಈ ದಿನ ಕ್ರಿಕೆಟ್...
Special News : ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ನ ರನ್ ಮಷಿನ್. ಕ್ರೀಸ್ ಕಚ್ಚಿ ನಿಂತ್ರೆ ಎದುರಾಳಿ ಬೌಲರ್ಗಳ ಬೆಂಡೆತ್ತೋದು ಫಿಕ್ಸ್. ವಿರಾಟ್ ಕೇವಲ ಬೌಂಡರಿ, ಸಿಕ್ಸರ್ ಸಿಡಿಸೋದಷ್ಟೆ ಅಲ್ಲ, ವಿಕೆಟ್ಗಳ ನಡುವೆ ವೇಗದ ಓಟಕ್ಕೂ ಹೆಸರುವಾಸಿಯಾಗಿದ್ದಾರೆ.
ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ಜಗತ್ತಿನ ಫಿಟ್ ಆಟಗಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಕ್ರೀಡೆಯ ಜೊತೆಗೆ ಫಿಟ್ನೆಸ್...
Hassan News : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿ ವೇಳೆ ಗಲಾಟೆ ನಡೆದು ಪಂದ್ಯಾವಳಿ ರದ್ದಾದ ಘಟನೆ ನಡೆದಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಅರಸೀಕೆರೆ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರು ದೌರ್ಜನ್ಯ ನಡೆಸಿ ಅಟ್ಟಹಾಸ ಮೆರೆದ ಘಟನೆ ಜಾವಗಲ್ ಗ್ರಾಮದಲ್ಲಿ ನಡೆದಿದೆ.
ಸರಕಾರಿ ಪದವಿ ಪೂರ್ವ ಕಾಲೇಜಿನ ಜಾವಗಲ್...
ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿ ದಕ್ಷಿಣ ವಲಯದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2023- 24 ಈ ಕ್ರೀಡಾಕೂಟದಲ್ಲಿ ಚಳ್ಳಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸುರೇಶ್ ರವರು ಮಕ್ಕಳಿಗೆ ಕ್ರೀಡ ಪ್ರೋತ್ಸಾಹ ಮತ್ತು ಶಿಕ್ಷಕರಿಗೆ ಅಭಿನಂದಿಸಿದರು.
ಮಕ್ಕಳಿಗೆ ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ. ಕ್ರೀಡೆ ಎನ್ನುವುದು ಹವ್ಯಾಸ ಮತ್ತು ವೃತ್ತಿ ಆಗಬೇಕು . ಯಾವುದೇ...
Sports News: ಬಾಳೂರು ಗ್ರಾ.ಪಂ ಸದಸ್ಯರಾದ ಹಾಲುಗುಡ್ಡೆ ರಾಜಶೇಖರ್ ರವರ ಪುತ್ರ ಗಗನ್ ಗೌಡ ರವರು, ಫ್ರೋ ಕಬ್ಬಡ್ಡಿ 10 ನೇ ಆವೃತ್ತಿಗೆ "ಯು.ಪಿ ಯೋಧ" ತಂಡಕ್ಕೆ ಆಯ್ಕೆಯಾಗಿದ್ದು, ಇಂದು (23-07-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಗಗನ್ ರವರ ಮನೆಗೆ ಭೇಟಿ ನೀಡಿ, ಅಭಿನಂದಿಸಿ, ಶುಭ ಹಾರೈಸಿದರು. ನೇಮಾಕ್ಷಿ ಗೌಡ್ರು, ದೇವೇಂದ್ರಪ್ಪ ಗೌಡ್ರು,...
Sports News: ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...
sports news
ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ವಿಕೇಟ್ ಕೀಪರ್ ಆಗಿರುವ ಟಿಮ್ ಪೇನ್ ಶುಕ್ರವಾರ ಕ್ರಿಕೆಟ್ ಜಗತ್ತಿಗೆ ವಿದಾಯವನ್ನ ಹೇಳಿದ್ದಾರೆ.ಕ್ವಿನ್ಸ್ ಲ್ಯಾಂಡ್ ವಿರುದ್ದ ಬೆಲ್ಲಿರಿವ್ ಓವೆಲ್ ನಲ್ಲಿ ಶೇಫೀಲ್ ಫಿಲ್ಡ ಆಟ ಡ್ರಾಗೊಂಡ ಬಳಿಕ ಪೇನ್ ತಮ್ಮ ನಿರ್ದಾವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಟಿವನ್ ಸ್ಮೆತ್ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...