Sunday, July 6, 2025

Sprots clube

ರಾಷ್ಟೀಯ ಖೋಖೋ ಪಂದ್ಯಾವಳಿಗೆ ಯರಮರಸ್ ನ ಮಂಜುಳಾ ಆಯ್ಕೆ..!

www.karnatakatv.net :ರಾಯಚೂರು:  ರಾಷ್ಟ್ರೀಯ ಜೂನಿಯರ್ ಖೋಖೋ ಪಂದ್ಯಾವಳಿಗೆ ತಾಲೂಕಿನ ಯರಮರಸ್‌ನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ, ಆದಿ ಬಸವೇಶ್ವರ ಸ್ಪೋರ್ಟ್ಸ ಕ್ಲಬ್ ಆಟಗಾರ್ತಿ ಮಂಜುಳಾ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಖೋ ಖೋ ತಂಡದ ಆಯ್ಕೆಯಾಗಿದ್ದು, ಸೆ.22 ರಿಂದ 26 ವರೆಗೆ ಓಡಿಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img