Saturday, November 8, 2025

SPTransfer

ASP ಇಂದ DCP ಭಾಗ್ಯ – ವೇದಿಕೆ ಮೇಲೆ ಕೈ ಎತ್ತಿದ್ದ ಸಿಎಂ!

ಸಿಎಂ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ, ಭದ್ರತಾ ವೈಫಲ್ಯಕ್ಕೆ ಕೋಪಗೊಂಡ ಸಿಎಂ, ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರತ್ತ ಕೈ ಎತ್ತಿದ್ದ ಘಟನೆ ಎಲ್ಲರ...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img