Tuesday, May 12, 2026

SR Hiremat

ಗೂಂಡಾಗಿರಿ ಮಾಡಿದವರ ವಿರುದ್ಧ ರಾಮನಗರದಲ್ಲಿ ಆಕ್ರೋಶ..!

ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...

ಎಸ್.ಆರ್ ಹಿರೇಮಠ್ ಮೇಲೆ ಮೊಟ್ಟೆ ಎಸೆದ ದುಷ್ಕರ್ಮಿಗಳು..!

ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಎನ್ನಲಾದ ಕೆಲ ವ್ಯಕ್ತಿಗಳಿಂದ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹೀರೇಮಠ್ ಹಾಗೂ ತಂಡದ ಮೇಲೆ ಗೂಂಡಾಗಿರಿ ನಡೆದಿದೆ.. ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದ ಗೋಮಾಳ ಜಮೀನು200 ಎಕರೆ ಭೂಮಿ ಕಬಳಿಸಿರುವ ಬಗ್ಗೆ SR.ಹಿರೇಮಠ್ ರವರು ಈ ಊರಿಗೆ ಭೇಟಿ ನೀಡಿದಾಗ ಮೊಟ್ಟೆ ಎಸೆದು ಅವಮಾನ ಮಾಡಿ ದೌರ್ಜನ್ಯ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img