ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....
ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...
ರಾಜಕಾರಣದಲ್ಲಿ ಯಾರು ಶತ್ರುಗಳು ಅಲ್ಲ.. ಯಾರು ಮಿತ್ರರೂ ಅಲ್ಲ ಅನ್ನೋ ಮಾತಿದೆ.. ಈ ಮಾತನ್ನ ನಾವು ಈಗ್ಯಾಕೆ ಹೇಳ್ತಿದ್ದೀವಿ ಅಂದ್ರೆ, ಕಾಂಗ್ರೆಸ್ನ ಸಚಿವ ಹಾಗೂ ಬಿಜೆಪಿ ಶಾಸಕ ಬೀಗರಾಗಿದ್ದಾರೆ.
ಹೌದು ವೀಕ್ಷಕರೇ.. ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಬೀಗರಾಗಿದ್ದಾರೆ. ಈ ಮೂಲಕ...
ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್. ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಹೌದು ಸಚಿವ ಬೈರತಿ ಸುರೇಶ್ ಅವ್ರ ಪುತ್ರ ಸಂಜಯ್...
ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...