ಮೊದಲ ಭಾಗದಲ್ಲಿ ನಾವು ಶ್ರೀರಾಮನ ಹೆಸರಿನಲ್ಲಿ ಭಾರವಾದ ಕಲ್ಲನ್ನೂ ಕೂಡ ತೇಲಿಸುವ ಶಕ್ತಿ ಇರುವ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಮತ್ತಷ್ಟು ಶ್ರೀರಾಮನ ಕಥೆಯನ್ನು ಹೇಳಲಿದ್ದೇವೆ.
ಒಮ್ಮೆ ಶ್ರೀರಾಮನ ಅರಮನೆಯಲ್ಲಿ ರಾಮ ಶ್ರೇಷ್ಠವೋ, ರಾಮನಾಮ ಶ್ರೇಷ್ಠವೋ ಎಂಬ ಚರ್ಚೆ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಋಷಿಮುನಿಗಳು, ಶ್ರೀರಾಮ, ನಾರದರು ಭಾಗವಹಿಸಿದ್ದರು. ನಾರದರ ಪ್ರಕಾರ, ರಾಮನಾಮ...
Devotional story:
ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...