Friday, December 26, 2025

sreeleela

ಕಾಂತಾರಗೆ ನಾನು ಫಿದಾ..! – ನಟಿ ಶ್ರೀಲೀಲಾ

ನಟಿ ಶ್ರೀಲೀಲಾ ತೆಲುಗಿನ ತನ್ನ ಎರಡನೇ ಸಿನಿಮಾ ಧಮಾಕ ಪ್ರಚಾರದಲ್ಲಿ ಸ್ಯಾಂಡಲ್ ವುಡ್'ನ್ನು ಕೊಂಡಾಡಿದ್ದಾರೆ. ಧಮಾಕ ಸಿನಿಮಾ ಪ್ರಚಾರದ ಮೇಳೆ ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡಿರೋ ಶ್ರೀಲೀಲಾ, ‘ನಾನು ಕಾಂತಾರ ನೋಡಿದ್ದೇನೆ. ಸಿನಿಮಾ ಅದ್ಭುತವಾಗಿದೆ. ನಾನು ಕರ್ನಾಟಕದವಳು. ಕನ್ನಡ ಸಿನಿಮಾಗಳ ವ್ಯಾಪ್ತಿ ಹೆಚ್ಚುತ್ತಿರೋ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದಿದ್ದಾರೆ. ಶ್ರೀಲೀಲಾ ಆಡಿರೋ ಈ ಮಾತುಗಳು ಕನ್ನಡಿಗರ ಮನಸ್ಸು...

ಮಾಫಿಯಾ ಕಥೆಯಲ್ಲಿ ಧನ್ವೀರ್‌ ಗೌಡ

ಬಜಾರ್ ಸಿನಿಮಾ ಕನ್ನಡದಲ್ಲಿ ತುಂಬಾ ಹಿಟ್ ಆಗಿತ್ತು. ಧನ್ವೀರ್ ಅವರ ನಟನೆಗೆ ಎಲ್ಲಾ ಪ್ರೇಕ್ಷಕರು ಫಿದಾ ಆಗಿದ್ರು ಇದರಿಂದ ಧನ್ವೀರ್ ಚಿತ್ರರಂಗದಲ್ಲಿಯೇ ಖ್ಯಾತಿಯನ್ನು ಪಡೆದುಕೊಂಡಿದ್ರು, ಇವರ ಎರಡನೇ ಚಿತ್ರ ಬೈ ಟು ಲವ್ ಇದರೊಂದಿಗೆ ಧನ್ವೀರ್ 3 ನೇ ಚಿತ್ರದ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಕನ್ನಡ ಹಾಗು ತೆಲುಗು ಚಿತ್ರಗಳಲ್ಲಿ ಸ್ಕ್ರಿಪ್ಟ್ ರೈಟರ್...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img