Friday, August 7, 2026

sreenivasapura

ಶಾಸಕರಿಗೆ ಕ್ಷಮೆ ಕೇಳಿದ KPCC ಸದಸ್ಯ : ಆಪತ್ತು ತಂದ ಆವೇಶದ ಮಾತು!

ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ. ಶ್ರೀನಿವಾಸಪುರ ಪ್ರವಾಸಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img