ಬಿಹಾರ : ಪಟ್ನಾ(patna) ಸಾಹಿಬ್ ಗುರುದ್ವಾರ ಶ್ರೀ ಹರ್ಮಂದಿರ್ ಸಾಹಿಬ್(Sri Harmandir Sahib) ನ ಮುಖ್ಯ ಗ್ರಂಥಿ, ಭಾಯಿ ರಾಜೇಂದ್ರಸಿಂಗ್(Bhai Rajendra Singh)ಇಂದು ನಿಧನರಾಗಿದ್ದಾರೆ. ಅವರ ಕುತ್ತಿಗೆ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತು ಕಂಡುಬಂದಿದ್ದು, ರಕ್ತಸ್ರಾವವಾಗಿದೆ. ಇದರಿಂದ ಅವರು ಸಾವು ಸಹಜವಲ್ಲ, ಸಹಜವಾಗಿ ಸತ್ತಿಲ್ಲ ಎಂದು ಅವರನ್ನು ಯಾರಾದರೂ ಕೊಲೆ ಮಾಡಿದ್ದಾರಾ? ಅಥವಾ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....