Wednesday, January 22, 2025

Sri Krishna Temple

ತಾವರೆ ಹೂಗಳಿಂದ ಮೋದಿ ತುಲಾಭಾರ ಸೇವೆ..!

ತಿರುವನಂತಪುರ: ತ್ರಿಶ್ಶೂರ್ ನ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಾವರೆ ಹೂವಿನ ತುಲಾಭಾರ ಸೇವೆ ಸಲ್ಲಿಸಿದರು. ಇಂದು ಬೆಳಗ್ಗೆ ಶ್ರೀಕೃಷ್ಣ ದೇಗುಲಕ್ಕೆ ಬಂದ ನರೇಂದ್ರ ಮೋದಿ ಪೂಜೆ ಸಲ್ಲಿಸಿ ಬಳಿಕ ದೇವರಿಗೆ ತಮ್ಮ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ರು. ತುಲಾಭಾರ ಸೇವೆಗೆಂದು ಬಳಸಲಾದ ತಾವರೆ ಹೂವುಗಳನ್ನು ತಮಿಳುನಾಡಿನ...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img