Wednesday, January 21, 2026

Sri Krishna Temple

ತಾವರೆ ಹೂಗಳಿಂದ ಮೋದಿ ತುಲಾಭಾರ ಸೇವೆ..!

ತಿರುವನಂತಪುರ: ತ್ರಿಶ್ಶೂರ್ ನ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಾವರೆ ಹೂವಿನ ತುಲಾಭಾರ ಸೇವೆ ಸಲ್ಲಿಸಿದರು. ಇಂದು ಬೆಳಗ್ಗೆ ಶ್ರೀಕೃಷ್ಣ ದೇಗುಲಕ್ಕೆ ಬಂದ ನರೇಂದ್ರ ಮೋದಿ ಪೂಜೆ ಸಲ್ಲಿಸಿ ಬಳಿಕ ದೇವರಿಗೆ ತಮ್ಮ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ರು. ತುಲಾಭಾರ ಸೇವೆಗೆಂದು ಬಳಸಲಾದ ತಾವರೆ ಹೂವುಗಳನ್ನು ತಮಿಳುನಾಡಿನ...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img