Dasara Special:
ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...