Dasara Special:
ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...