Dasara Special:
ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...