Thursday, June 19, 2025

Sri Muruli

‘ಈ ನಟ ನನಗೆ ತುಂಬಾ ಸಹಾಯ ಮಾಡಿದ್ದಾರೆ, ಅವರನ್ನು ಮರಿಯಲು ಸಾಧ್ಯವಿಲ್ಲ’

https://youtu.be/Bgcy5a451OA ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...

ಮದಗಜ ಚಿತ್ರದ ವಿಲನ್ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ..?

ಮದಗಜ.. ಶ್ರೀಮುರುಳಿ ಅಭಿನಯದ ಬಹುನಿರೀಕ್ಷಿತ ಚಿತ್ರ. ಲಾಕ್‌ಡೌನ್‌ಗೂ ಮೊದಲೇ ಅರ್ಧ ಶೂಟಿಂಗ್ ಮುಗಿದಿದ್ದು, ಸರ್ಕಾರ ಅನುಮತಿ ನೀಡಿದ ಮೇಲೆ ಉಳಿದ ಅರ್ಧಭಾಗದ ಶೂಟಿಂಗ್ ಮುಂದುವರಿಸಲಾಗುತ್ತದೆ. https://youtu.be/J925qmoEcAY ಆದ್ರೆ ಸದ್ಯಕ್ಕೆ ಮದಗಜ ಸಿನಿಮಾದ ಬಗ್ಗೆ ಓಡಾಡುತ್ತಿರುವ ಸುದ್ದಿ ಏನಂದ್ರೆ, ಈ ಚಿತ್ರಕ್ಕೆ ತಮಿಳು ಚಿತ್ರರಂಗದ ಕಲಾವಿದರು ವಿಲನ್ ಆಗಿ ಬರುತ್ತಿದ್ದು, 16 ದಿನದ ಶೂಟಿಂಗ್‌ಗೆ 2 ಕೋಟಿ ರೂಪಾಯಿ...

ವನ್ಯಜೀವಿ ಸಂರಕ್ಷಣಾ ರಾಯಭಾರಿಯಾದ್ರೂ ರೋರಿಂಗ್ ಸ್ಟಾರ್! ಮುರುಳಿ ಸಾಮಾಜಿಕ ಕಳಕಳಿಗೆ ಮೆಚ್ಚುಗೆ!

ರಾಜ್ಯ ಸರ್ಕಾರದ ಈ ವರ್ಷದ ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ನಟಿ. ನಿರ್ಮಾಪಕಿ ಶ್ರುತಿ ನಾಯ್ಡು, ಶ್ರೀ ಮುರುಳಿ ಉಪಸ್ಥಿತರಿದ್ದರು. https://www.instagram.com/p/B2v4-RLHMrp/?igshid=1uc0e33cxjx1o ಸದ್ಯ ಶ್ರೀಮುರುಳಿ ಭರಾಟೆ ಸಿನಿಮಾ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇನ್ನು ಮದಗಜ ಸಿನಿಮಾ ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ. ಇದರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img