Friday, October 24, 2025

Sri ramulu

ನಾಗೇಂದ್ರ ರಾಜೀನಾಮೆಯಿಂದ ನಮಗೆ ಸಮಾಧಾನವಾಗಿಲ್ಲ. ಸಿಎಂ ರಾಜೀನಾಮೆ ನೀಡಲಿ: ಶ್ರೀರಾಮುಲು

Political News: ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು‌ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಿದ್ದರಾಮಯ್ಯ ಕೇವಲ ಬೊಬ್ಬೆ ಹೊಡೆದುಕೊಂಡು ಬಂದಿದ್ದಾರೆ. ಎಸ್ ಸಿ, ಎಸ್ಟಿಗಳಿಗೆ ಅನ್ಯಾಯ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ....

‘ಕೈ’ ತೊರೆದು ‘ಕಮಲ’ ಹಿಡಿದ  ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ : ಸಂಚಲನ ಮೂಡಿಸಿದ ಶ್ರೀರಾಮುಲು ರಾಜಕೀಯ ನಡೆ..!

Political news: Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ‌ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...

ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv

karnataka tv :  ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ...

ಪೊಲೀಸರಿಂದ ತೊಂದರೆಯಾಗ್ತಿದೆ : ರಾಮುಲು ಗಂಭೀರ ಆರೋಪ

ಆರೋಗ್ಯ ಸಚಿವ ಶ್ರೀರಾಮುಲು ಸಂಚಾರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಸಿಕ್ಕಸಿಕ್ಕಲ್ಲಿ ವಾಹನ ಸವಾರರನ್ನು ಹಿಡೀತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ಪೊಲೀಸರಿಂದ ತೊಂದರೆ ಆಗ್ತಿದೆ ಅಂತ ರಾಮುಲು ಆರೋಪಿಸಿದ್ರು. ಇತ್ತೀಚೆಗೆ ಸಂಚಾರಿ ಪೊಲೀಸರ ಹಾವಳಿ ಜಾಸ್ತಿಯಾಗಿದೆ ಬಡವರು, ಮಧ್ಯಮ ವರ್ಗದವರು ಸ್ಕೂಟರ್ ಗಳಲ್ಲಿ ಓಡಾಡ್ತಾರೆ. ಒಂದು ಸರ್ಕಲ್ ದಾಟಿ ಮತ್ತೊಂದು ಸರ್ಕಲ್ ಗೆ ಹೊಗುವಷ್ಟರಲ್ಲಿ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img