ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...
ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...