Monday, August 31, 2026

sri siddheshwara

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ : ಜಿಲ್ಲೆಯ ಶಾಲಾ-ಕಾಲೇಜು-ಸರ್ಕಾರಿ ಕಚೇರಿಗೆ ರಜೆ ಘೋಷಿಸಿ ಅಧಿಸೂಚನೆ

ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img