Monday, September 7, 2026

sridevi

ಡಿವೋರ್ಸ್ ಬಗ್ಗೆ ಶ್ರೀದೇವಿ ಮಹತ್ವದ ಪೋಸ್ಟ್

ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಯುವ ರಾಜ್‌ಕುಮಾರ್ ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಫ್ಯಾಮಿಲಿ ಕೋರ್ಟ್‌ನಲ್ಲಿ ನಡೆಯಲಿದೆ. ಹೀಗಿರುವಾಗಲೇ, ಸೋಷಿಯಲ್ ಮೀಡಿಯಾದಲ್ಲಿ ಶ್ರೀದೇವಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ. ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img